• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಮನಸ್ಸು ಬದಗಿಟ್ಟು ಚುನಾವಣೆ ಎದುರಿಸಿ: ಸಿಎಂ-ಡಿಸಿಎಂ

Apr 06 2024, 12:45 AM IST
ರಾಜ್ಯದ 2ನೇ ಹಂತದ ಚುನಾವಣೆ ನಡೆಯುವ 14 ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಥಳೀಯ ಮುಖಂಡರು, ಟಿಕೆಟ್‌ ಆಕಾಂಕ್ಷಿಗಳಾಗಿದ್ದವರು ಯಾವುದೇ ರೀತಿಯ ಭಿನ್ನಮತವನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದರು.

ಜಾತಿ ಅಲ್ಲ, ದೇಶ ಉಳಿಸುವ ಚುನಾವಣೆ ಇದು: ಮಾಜಿ ಸಚಿವ ಸಿ.ಟಿ.ರವಿ

Apr 05 2024, 01:10 AM IST
ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ಮಂಗಳೂರಿನ ಪುರಭವನ ಎದುರು ಬಹಿರಂಗ ಸಭೆ ನಡೆಯಿತು.

ಚುನಾವಣೆ ನೀತಿ ಸಂಹಿತೆ: ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

Apr 05 2024, 01:08 AM IST
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಗುರುವಾರ ಕುಶಾಲನಗರ ಹಾಗೂ ಕೊಪ್ಪ ಚೆಕ್‌ಪೋಸ್ಟ್‌ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಚೆಕ್‌ಪೋಸ್ಟ್‌ನಲ್ಲಿ ನಿರಂತರ ನಡೆಸಲಾಗುವ ತಪಾಸಣೆ ಕುರಿತು ಪರಿಶೀಲಿಸಿ ಚೆಕ್‌ಪೋಸ್ಟ್ ಸಿಬ್ಬಂದಿಯಿಂದ ಮಾಹಿತಿ ಪಡೆದರು.

ಕಾಂಗ್ರೆಸ್‌ಗೆ ಚುನಾವಣೆ ಮುನ್ನ ಮತ್ತೊಂದು ಶಾಕ್ : ವಕ್ತಾರ ಬಿಜೆಪಿಗೆ

Apr 05 2024, 01:05 AM IST
ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಂದು ಶಾಕ್ ಆಗಿದೆ. ಪಕ್ಷದ ಪ್ರಮುಖ ವಕ್ತಾರರಲ್ಲಿ ಒಬ್ಬರಾಗಿ ಕಾಂಗ್ರೆಸ್‌ ನಿಲುವುಗಳನ್ನು ಪತ್ರಕರ್ತರ ಮುಂದೆ ಪ್ರತಿಪಾದಿಸುತ್ತಿದ್ದ ಗೌರವ ವಲ್ಲಭ್‌ ಅವರು ಗುರುವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಸಮರ್ಪಕವಾಗಿ ಚುನಾವಣೆ ಕರ್ತವ್ಯ ನಿರ್ವಹಿಸಿ

Apr 05 2024, 01:03 AM IST
ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕಾರ್ಯಗಳನ್ನು ಚಾಚೂ ತಪ್ಪದೇ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಸೂಚಿಸಿದರು.

ದೇಶದ ಅಭಿವೃದ್ಧಿಗಾಗಿ ಚುನಾವಣೆ, ಗ್ಯಾರಂಟಿಗಾಗಿ ಅಲ್ಲ: ಸಂಸದ ಬಿ.ವೈ.ರಾಘವೇಂದ್ರ

Apr 05 2024, 01:02 AM IST
ಶಿವಮೊಗ್ಗ ನಗರದ ಆಲ್ಕೋಳ ವೃತ್ತ ಸಮೀಪದ ಬಸವ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿದರು.

ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ

Apr 04 2024, 01:07 AM IST
ತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.

ಚುನಾವಣೆ ಪ್ರಚಾರಕ್ಕೆ ಬಂದಿದ್ದ ಇಂದಿರಾಗಾಂಧಿ!

Apr 04 2024, 01:06 AM IST
ಇಂದಿರಾಗಾಂಧಿಯವರ ಜೊತೆ ಗುರುತಿಸಿಕೊಂಡು ಅವರ ಪಕ್ಷದಿಂದ ಸ್ಪರ್ಧೆಮಾಡಿ ಸತತ 3ನೇ ಗೆಲವು ಪಡೆದ ಸಂಗನಗೌಡರ ಪಕ್ಷನಿಷ್ಠೆ ಪ್ರಶ್ನಾತೀತವಾಗಿತ್ತು.

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಸೂರ್ಯನೇ ಅಡ್ಡಿ

Apr 04 2024, 01:06 AM IST
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಲೋಕಸಭಾ ಕ್ಷೇತ್ರದಲ್ಲಿ ನಿತ್ಯ ಬಿಡುವಿಲ್ಲದೆ ಪ್ರಚಾರಕ್ಕೆ ಓಡಾಡುವುದು ಅನಿವಾರ್ಯವಾಗಿದೆ.

ಇದು ಸನಾತನ ಧರ್ಮ ಉಳಿಸುವ ಚುನಾವಣೆ: ಯತ್ನಾಳ್

Apr 04 2024, 01:03 AM IST
ಮೋದಿ ಅವರ 10 ವರ್ಷದ ಆಡಳಿತ ಟ್ರೈಲರ್ ಮಾತ್ರ, ಪಿಚ್ಚರ್ ಬಾಕಿ ಹೈ. ಈ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿ ಆದರೆ ಪರಿವಾರ ವಾದ ನಿರ್ನಾಮ ಆಗುತ್ತದೆ. ದೇಶ ಉಳಿದರೆ ಹಿಂದುತ್ವ ಉಳಿಯುತ್ತದೆ ಅಂತ ಜನತೆಗೆ ಗೊತ್ತಾಗಿದೆ ಎಂದು ಯತ್ನಾಳ್‌ ತಿಳಿಸಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved