• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಸಭಾ ಚುನಾವಣೆ: ಕಾಫಿ ನಾಡಲ್ಲಿ ವಾಕ್ಸಮರ

Apr 02 2024, 01:09 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಈಗಾಗಲೇ ಚುನಾವಣಾ ಪ್ರಚಾರವನ್ನು ಆರಂಭಿಸಿವೆ. ಅಭ್ಯರ್ಥಿಗಳು ಈಗಾಗಲೇ ತಾಲೂಕು ಕೇಂದ್ರಗಳ ಜತೆಗೆ ಕೆಲವೆಡೆ ಹೋಬಳಿ ಮಟ್ಟದಲ್ಲಿ ಪ್ರಚಾರ ಮುಗಿಸಿದ್ದಾರೆ.

ಚುನಾವಣೆ ವಿಶೇಷ ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ

Apr 02 2024, 01:04 AM IST
ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು ಈಗಾಗಲೇ ತೆರೆಯಲಾಗಿದೆ. ದಿನದ 24 ಗಂಟೆಯೂ ಇವುಗಳ ಮೂಲಕ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ಮುಂದೆ ಬಿಡಲಾಗುತ್ತದೆ.

ಚುನಾವಣೆ ಕರ್ತವ್ಯಕ್ಕೆ ವಿನಾಯಿತಿ ನೀಡಲು ಆಗ್ರಹ

Apr 02 2024, 01:00 AM IST
ದೇವರಹಿಪ್ಪರಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಗೆ ಸೋಮವಾರ ಮನವಿ ಸಲ್ಲಿಸಿದರು.

ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿಗೆ ಜಂಬೋ ಟೀಂ

Apr 02 2024, 01:00 AM IST
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ ಆಗಿದೆ. 43 ಮಂದಿಗೆ ಕೆಪಿಸಿಸಿ ಉಪಾಧ್ಯಕ್ಷ, 138 ಮಂದಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿ ಒಟ್ಟು 187 ಮಂದಿಗೆ ಪದಾಧಿಕಾರಿ ಜವಾಬ್ದಾರಿಯನ್ನು ನೀಡಿ ಎಐಸಿಸಿ ಆದೇಶ ಹೊರಡಿಸಿದೆ.

ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

Apr 01 2024, 12:52 AM IST
ದಾಬಸ್‌ಪೇಟೆ: ಮತ ಚಲಾಯಿಸುವುದು ಕೇವಲ ನಿಮ್ಮ ಹಕ್ಕು ಮಾತ್ರವಲ್ಲ. ಅದು ದೇಶಕಟ್ಟುವ ನಿಟ್ಟಿನಲ್ಲಿ ಕರ್ತವ್ಯ ಕೂಡ ಆಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎಲ್‌.ಮಧು ಹೇಳಿದರು.

ಚುನಾವಣೆ ಸ್ವಾರಸ್ಯ : ಎಸ್‌.ಬಂಗಾರಪ್ಪ 4 ಬಾರಿ ಜಯ; ಪ್ರತಿ ಬಾರಿಯೂ ಚಿಹ್ನೆ ಬದಲು!

Apr 01 2024, 12:50 AM IST
ಬಂಗಾರಪ್ಪನವರು ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, 1996ರಲ್ಲಿ. ಆಗ ಅವರು ತಮ್ಮ ಸ್ವಂತ ಪಕ್ಷವಾದ ಕೆಸಿಪಿಯಿಂದ ಸ್ಪರ್ಧಿಸಿದ್ದರು. 1991ರಲ್ಲಿ ಬಂಗಾರಪ್ಪ ಅವರೇ ರಾಜಕೀಯಕ್ಕೆ ಕರೆತಂದು ತಮ್ಮ ವರ್ಚಸ್ಸಿನ ಅಡಿಯಲ್ಲಿ ಗೆಲ್ಲಿಸಿದ ಅವರ ಷಡ್ಡುಗ ಕೆ.ಜಿ.ಶಿವಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆಗ ಬಂಗಾರಪ್ಪ ಗೆಲುವು ಸಾಧಿಸಿದರು.

ಲೋಕಸಭೆ ಚುನಾವಣೆ 25 ವರ್ಷದಿಂದ ಕೂಡ್ಲಿಗಿಯಲ್ಲಿ ಕಾಂಗ್ರೆಸ್‌ಗೆ ಲೀಡ್‌ ಸಿಕ್ಕಿಲ್ಲ

Apr 01 2024, 12:46 AM IST
15 ವರ್ಷಗಳ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದಿದೆ. ಜನಾನುರಾಗಿ ವೈದ್ಯರಾಗಿರುವ ಎನ್‌.ಟಿ. ಶ್ರೀನಿವಾಸ್‌ ಅಭೂತಪೂರ್ವ ಜಯ ದಾಖಲಿಸಿದ್ದಾರೆ.

ಈ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ: ರಾಘವೇಂದ್ರ

Mar 31 2024, 02:15 AM IST

ಮುಂಬರುವ ಲೋಕಸಭಾ ಚುನಾವಣೆ ಕುಟುಂಬ ರಾಜಕಾರಣ ಮತ್ತು ಗ್ಯಾರಂಟಿ ಯೋಜನೆಗಳಿಗಿಂತ ಪ್ರಮುಖವಾಗಿ ಹಿಂದುತ್ವ ಗಟ್ಟಿಗೊಳಿಸಿ ಈ ದೇಶದ ಭವಿಷ್ಯ ನಿರ್ಮಿಸುವ ಚುನಾವಣೆಯಾಗಿದೆ

ಪಡಸಲನತ್ತ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

Mar 31 2024, 02:09 AM IST
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ನಾಗಮಲೆಯ ಸನಿಹ ಬರುವ ಪಡಸಲನತ್ತ ಗ್ರಾಮದ ನಿವಾಸಿಗಳು ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ

Mar 31 2024, 02:08 AM IST
ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved