• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ

Mar 31 2024, 02:07 AM IST
ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಡಿಸಿ

Mar 31 2024, 02:06 AM IST
ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಲಾರಿ ಟಿ. ಭೂಬಾಲನ್ ವಿಡಿಯೋ ಸಂವಾದ ನಡೆಸಿದರು.

ಚುನಾವಣೆ : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹೊಸ ಮಾಹಿತಿ

Mar 31 2024, 02:06 AM IST
ಲೋಕಸಭಾ ಚುನಾವಣೆ ಮುಗಿದ ಮೇಲೆಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ಲೋಕ ಚುನಾವಣೆ: ಇಂಡಿಯಾ ಕೂಟ ನಾಯಕರಿಂದ ದಿಲ್ಲಿಯಲ್ಲಿ ಶಕ್ತಿ ಪ್ರದರ್ಶನ

Mar 31 2024, 02:05 AM IST
ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಬೃಹತ್‌ ಸಮಾವೇಶ ನಡೆಯಲಿದೆ. ಇದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನದ ವಿರುದ್ಧ ನಡೆಸುತ್ತಿರುವ ರ್‍ಯಾಲಿ ಅಲ್ಲ ಎಂದು ಕಾಂಗ್ರೆಸ್‌ ಪಕ್ಷ ಸ್ಪಷ್ಟಪಡಿಸಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಕಾಂಗ್ರೆಸ್ಸಿಗೆ ಶಾಕ್

Mar 31 2024, 02:02 AM IST
ಸಾವಿರಾರು ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಸರಣಿ ನೋಟಿಸ್‌ ನೀಡುತ್ತಿರುವುದರ ಹಿಂದೆ, ಅದು ನಗದು ಸ್ವರೂಪದಲ್ಲಿ ದೇಣಿಗೆ ಸ್ವೀಕಾರ ಮಾಡಿದ್ದೇ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ.

ಲೋಕಸಭಾ ಚುನಾವಣೆ- ಡಿಜಿಪಿಯಿಂದ ಪರಾಮರ್ಶನ ಸಭೆ

Mar 31 2024, 02:02 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.

ಲೋಕಸಭೆ ಚುನಾವಣೆ: ಅಕ್ರಮ ಖರ್ಚಿನ ಸಂಪೂರ್ಣ ಕಡಿವಾಣಕ್ಕೆ ಕ್ರಮವಹಿಸಲು ನಿರ್ದೇಶನ

Mar 31 2024, 02:01 AM IST
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಸಂಪೂರ್ಣ ಖರ್ಚು, ವೆಚ್ಚಗಳನ್ನು ನಿಯಮಾನುಸಾರವೇ ಮಾಡಬೇಕು. ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ವೆಚ್ಚ ವೀಕ್ಷಕರಾದ ವಿಕಾಸ್ ಸಿಂಗ್ ಭಗ್ರಿ ಹಾಗೂ ವೈಭವ್ ಅಗರವಾಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್‌!

Mar 30 2024, 12:59 AM IST
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.

ಚುನಾವಣೆ ಬಂದಾಗೆಲ್ಲಾ ಮಾಜಿ ಸಿಎಂ ಎಚ್‌ಡಿಕೆಗೆ ‘ಹಾರ್ಟ್ ಪ್ಲಾಬ್ಲಂ’..!

Mar 30 2024, 12:58 AM IST
ಚುನಾವಣೆ ಬಂದಾಗಲೆಲ್ಲಾ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗೋದು, ಆಸ್ಪತ್ರೆಗೆ ದಾಖಲಾಗೋದು ಮಾಮೂಲಾಗಿದೆ. ಆಸ್ಪತ್ರೆಯಿಂದ ಹೊರಬಂದ ಮೂರೇ ದಿನಕ್ಕೆ ರಾಜ್ಯ ಸುತ್ತಾಡುತ್ತಿದ್ದಾರೆ. ಅದು ಹೇಗೆ ಅಂತ ಮಾತ್ರ ಅರ್ಥವಾಗುತ್ತಿಲ್ಲ.

ಚುನಾವಣೆ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾವಹಿಸಿ: ಎ.ಸುರೇಶ್

Mar 30 2024, 12:52 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಯಿತು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved