• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೋರ್ಜರಿ ದಾಖಲೆ ಸೃಷ್ಟಿಸಿ ಚುನಾವಣೆ ನಿಯಮ ಉಲ್ಲಂಘಿಸಿದ ಸಹಾಯಕ ನಿಬಂಧಕ ವಿರುದ್ಧ ಪ್ರತಿಭಟನೆ

Mar 06 2025, 12:36 AM IST

ಪೋರ್ಜರಿ ದಾಖಲೆ ಸೃಷ್ಟಿಸಿ 10ಜನ ಖುದ್ದು ನಾಮಪತ್ರ ಹಿಂಪಡೆದಿದ್ದಾರೆ ಎಂಬಂತೆ ಉಲ್ಲೇಖಿಸಿ ಒಕ್ಕೂಟಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ, ಆದೇಶಿಸಿದ್ದಾರೆ.

ಮೈಸೂರು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ

Mar 06 2025, 12:31 AM IST
ಬೃಹತ್‌ ಮೈಸೂರು ನಗರ ಪಾಲಿಕೆ ಯೋಜನೆಯನ್ನು ನಿಧಾನವಾಗಿ ಜಾರಿಗೆ ತರಬಹುದು. ಆದರೆ, ಚುನಾವಣೆಯನ್ನು ಸಮಯಕ್ಕೆ ಸರಿಯಾಗಿ ನಡೆಸಬೇಕು. ಚುನಾವಣೆ ವೇಳೆ ಸರ್ಕಾರಕ್ಕಿಂತ ಚುನಾವಣಾ ಆಯೋಗಕ್ಕೆ ಸರ್ವಾಧಿಕಾರ ನೀಡುವುದನ್ನು ಮುಖ್ಯ ಚುನಾವಣಾ ಆಯೋಗದ ಮುಖ್ಯಸ್ಥ ಟಿ.ಎನ್‌. ಶೇಷನ್‌ ತೋರಿಸಿಕೊಟ್ಟಿದ್ದಾರೆ. ಮುಂದೆ ಬಂದವರು ಸರ್ಕಾರ ಕೈಗೊಂಬೆಯಾಗಿ ಕೆಲಸ ನಿರ್ವಹಿಸಿದ್ದು ವಿಪರ್ಯಾಸ ಸಂಗತಿ.

ಕೋರ್ಟ್‌ ಅದೇಶ ಬಂದ ನಂತರ ವಿಜ್ಞಾನ ಪರಿಷತ್‌ಗೆ ಚುನಾವಣೆ

Mar 05 2025, 01:30 AM IST
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತ್ರೈ ವಾರ್ಷಿಕ ಚುನಾವಣೆ ನಡೆಸುವ ವಿಷಯ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ಬರುವ ಆದೇಶ ನೋಡಿಕೊಂಡು ಚುನಾವಣೆ ನಡೆಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದರು.

ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಇಂದು ವಿಚಾರಣೆ

Mar 05 2025, 12:30 AM IST
ಗದಗ- ಬೆಟಗೇರಿ ನಗರಸಭೆಯ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಕುರಿತ ಪ್ರಕರಣದ ವಿಚಾರಣೆ ಬುಧವಾರ (ಮಾ. 5) ಧಾರವಾಡ ಹೈಕೋರ್ಟಿನಲ್ಲಿ ನಡೆಯಲಿದ್ದು, ಭಾರೀ ಕುತೂಹಲ ಕೆರಳಿಸಿದೆ.

ಚುನಾವಣೆ ಗೆಲ್ಲಲು ಗ್ಯಾರಂಟಿ ವಾಮಮಾರ್ಗ: ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿ

Mar 04 2025, 10:33 AM IST

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಗ್ಯಾರಂಟಿ ಯೋಜನೆಗಳು ವಾಮಮಾರ್ಗವಾಗಿವೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತುಂಗಾ ಪತ್ತಿನ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ

Mar 04 2025, 12:36 AM IST
ಪಟ್ಟಣದ ದುರ್ಗಿಗುಡಿ ದಕ್ಷಿಣ ಭಾಗದಲ್ಲಿರುವ ತುಂಗಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಮಾರ್ಚ್ 2ರಂದು ಚುನಾವಣೆ ನಡೆಯಿತು. ಒಟ್ಟು 13 ಸ್ಥಾನಗಳಿದ್ದು, 3 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರಿಂದ ಉಳಿದ 10 ಸ್ಥಾನಗಳಿಗೆ ಚುನಾವಣೆ ನಡೆಯಿತು.

ಪರಶುರಾಮ ಥೀಂ ಪಾರ್ಕ್‌ ವಿಷಯದಲ್ಲೇ ಚುನಾವಣೆ ಎದುರಿಸಿ ಗೆಲ್ಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Mar 03 2025, 01:49 AM IST
ಕಾರ್ಕಳ ಗಾಂಧಿ ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮ ನಡೆಯಿತು.

ನಗರಸಭೆಯ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ - ಕಾನೂನು ಸಚಿವ ಎಚ್. ಕೆ. ಪಾಟೀಲ

Mar 01 2025, 01:05 AM IST
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ ಎಂದು ಕಾನೂನು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸ್ಥಳೀಯ ಚುನಾವಣೆ ಗಂಭೀರವಾಗಿ ಪರಿಗಣಿಸಿ

Mar 01 2025, 01:01 AM IST
ಕೆಲವೇ ವಾರಗಳಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.

ಇಂದು ಪರಿಷತ್ ಚುನಾವಣೆ ಮತ ಮರು ಎಣಿಕೆ: ಜಿಲ್ಲಾಧಿಕಾರಿ ಮೀನಾ ನಾಗರಾಜ್

Feb 28 2025, 12:48 AM IST
ಚಿಕ್ಕಮಗಳೂರು, 2021ರಲ್ಲಿ ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ಕಾರ್ಯ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫೆ. 28ರಂದು ನಗರದ ಐಡಿಎಸ್ ಜಿ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved