• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಶ್ವರಪ್ಪ ಬಂಡಾಯ ಘೋಷಣೆ: ರಂಗೇರಿದ ಚುನಾವಣೆ

Mar 26 2024, 01:19 AM IST
ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಉಮೇದುವಾರಿಕೆ ಘೋಷಣೆ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆಗೆ ವೇದಿಕೆ ಸಿದ್ಧವಾಗಿದೆ.

ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ, ರಾಷ್ಟ್ರ ವಿರೋಧಿಗಳ ನಡುವಿನ ಸ್ಪರ್ಧೆ: ಕೋಟ

Mar 26 2024, 01:18 AM IST
ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಈ ಬಾರಿಯ ಚುನಾವಣೆ ತಪಸ್ಸು: ಬಿ.ವೈ.ರಾಘವೇಂದ್ರ

Mar 26 2024, 01:17 AM IST
ಈ ಬಾರಿಯ ಚುನಾವಣೆಯ ಒಂದು ತಪ್ಪಸ್ಸಿನಂತಿದ್ದು, ಅದನ್ನು ಸಾಧಿಸುವ ಕೆಲಸ ಕಾರ್ಯಕರ್ತರ ಹೊಣೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಮಾರಕ: ಲೋಕಸಭಾ ಚುನಾವಣೆ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್

Mar 26 2024, 01:15 AM IST
ಸಾಮಾನ್ಯ ಪ್ರಜೆಗಳು ಆಳುವ ವರ್ಗಗಳ ಗುಲಾಮರಾಗಿ ಅವರ ಬೆಂಬಲಿಗರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುವ ಹೀನಾಯ ಸ್ಥಿತಿಗೆ ತಲುಪಿದ್ದೇವೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಲೋಕಸಭಾ ಚುನಾವಣೆಯ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚುನಾವಣೆ ಮಾದರಿ ನೀತಿ ಸಂಹಿತೆ ಪಾಲಿಸಿ: ಕೃಷ್ಣಾ ಶಾವಂತಗೇರಿ

Mar 26 2024, 01:08 AM IST
ಜೇವರ್ಗಿ ಮತ ಕ್ಷೇತ್ರ-35ರಲ್ಲಿ ಒಟ್ಟು 2,44,495, ಮತದಾರರಿದ್ದು, ಅದರಲ್ಲಿ ಪುರುಷರು 1,22,535, ಮಹಿಳೆಯರು 1,18,910, ಇತರರು 28 ಮತದಾರರಿದ್ದಾರೆ ಎಂದು ಜೇವರ್ಗಿ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೃಷ್ಣಾ ಶಾವಂತಗೇರಿ ತಿಳಿಸಿದ್ದಾರೆ.

ಎಂಪಿ ಚುನಾವಣೆ: ಮೈ ಮರೆಯದೆ ಕೆಲಸ ಮಾಡಿ: ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್

Mar 26 2024, 01:02 AM IST
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಮಾತನಾಡಿದರು.

ಲೋಕಸಭಾ ಚುನಾವಣೆ: 28 ರಿಂದ ನಾಮಪತ್ರ ಸಲ್ಲಿಕೆ ಆರಂಭ

Mar 26 2024, 01:01 AM IST
ಲೋಕಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ದೇಶದ ಅಭಿವೃದ್ಧಿ, ಕಾಂಗ್ರೆಸ್ ಫ್ರೀ ಸ್ಕಿಂಗಳ ನಡುವೆ ಚುನಾವಣೆ: ಮಂಗಳ ನವೀನ್‌ಕುಮಾರ್

Mar 25 2024, 12:54 AM IST
ದೇಶದಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಲು ಲೋಕಸಭೆಯಲ್ಲಿ ಶೇ.22ರಷ್ಟು ಮೀಸಲಾತಿ ನೀಡುವ ಮೂಲಕ ಮಹಿಳೆಯರು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಈ ಲೋಕಸಭಾ ಚುನಾವಣೆ ದೇಶದ ಅಭಿವೃದ್ಧಿ ಮತ್ತು ಕಾಂಗ್ರೆಸ್‌ನ ಫ್ರೀ ಸ್ಕಿಂಗಳ ನಡುವೆ ನಡೆಯುತ್ತಿದೆ.

ಸಂಸತ್ ಚುನಾವಣೆ: ಜಾಫರ್ ಷರೀಫ್ ದಾಖಲೆ ಗೆಲವು!

Mar 25 2024, 12:52 AM IST
ರಾಮನಗರ: ಹಿಂದಿನ ಕನಕಪುರ ಸಂಸತ್ ಕ್ಷೇತ್ರದಲ್ಲಾಗಲಿ ಅಥವಾ ಈಗಿನ ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಲ್ಲಾಗಲಿ ಈವರೆಗೆ ನಡೆದಿರುವ ಚುನಾವಣೆಗಳಲ್ಲಿ ಯಾವ ಅಭ್ಯರ್ಥಿಯಿಂದಲೂ ಕಾಂಗ್ರೆಸ್ ನ ಸಿ.ಕೆ. ಜಾಫರ್ ಷರೀಫ್ ಅವರ ದಾಖಲೆ ಮುರಿಯಲು ಸಾಧ್ಯವೇ ಆಗಿಲ್ಲ.

ಲೋಕಸಭಾ ಚುನಾವಣೆ: ವಿರೋಧದ ನಡುವೆಯೂ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌

Mar 25 2024, 12:52 AM IST
ನಿರೀಕ್ಷೆಯಂತೆ ಅಳೆದು ತೂಗಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ಘೋಷಣೆ ಮಾಡಿದೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved