• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ: ಸಿಟಿ ರವಿ

Mar 23 2024, 01:02 AM IST
ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ ಮಾಡಲು ಹೊರಟಿದ್ದು, ಯುವಕ,ರೈತ,ಮಹಿಳೆ ಮತ್ತು ಬಡವ ಎಂಬ ನಾಲ್ಕು ಜಾತಿಗಳ ಪರವಾಗಿ ದುಡಿಯುವುದೇ ಮೋದಿಯವರ ನಿಲುವು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಲೋಕಸಭೆ ಚುನಾವಣೆ: ಮತಗಟ್ಟೆ ಅಧಿಕಾರಿಗಳ ಸಭೆ

Mar 23 2024, 01:00 AM IST
ಮತ ಪಟ್ಟಿಯಲ್ಲಿರುವ 80 ವರ್ಷ ತುಂಬಿರುವ ವೃದ್ಧರು, ಬುದ್ದಿ ಮಾಂದ್ಯರು ಇತರೆ ನಡೆದಾಡಲು ಸಾಧ್ಯವಾಗದೆ ಮತಗಟ್ಟೆ ವರೆಗೆ ಬರಲಾಗದ ಮತದಾರರನ್ನು ಪರಿಶೀಲಿಸಿ, ಆಯಾ ಮತಗಟ್ಟೆಯ ಅಧಿಕಾರಿಗಳು ಅವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಮಾಡಬೇಕಾಗಿದೆ. ಒಂದು ವೇಳೆ ಮತಗಟ್ಟೆಗೆ ಬಂದು ಸ್ವತಃ ಅವರೇ ಮತ ಚಲಾಯಿಸುವವರಿದ್ದರೆ ಅವರಿಗೂ ಮತಗಟ್ಟೆಗೆ ಹೋಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ಲೋಕಸಭೆ ಪಾಳೆಗಾರಿಕೆ ವಿರುದ್ಧದ ಚುನಾವಣೆ: ಶ್ರೇಯಸ್ ಪಟೇಲ್

Mar 22 2024, 01:10 AM IST
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ದರ್ಪ, ದುರಹಂಕಾರ, ಪಾಳೆಗಾರಿಕೆ, ಕುಟುಂಬ ರಾಜಕಾರಣ ವಿರುದ್ಧ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು.

ಒಂದು ದೇಶ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಬಿಜೆಪಿ ಪ್ರಣಾಳಿಕೆ ಭಾಗ?

Mar 22 2024, 01:09 AM IST
ಈ ಹಿಂದಿನ ಚುನಾವಣೆಗಳಲ್ಲಿ ಘೋಷಿಸಿದ್ದ ಪ್ರಮುಖ ಭರವಸೆಗಳನ್ನು ಈಡೇಸಿರುವ ಭಾರತೀಯ ಜನತಾ ಪಕ್ಷ, 2024ರ ಲೋಕಸಭಾ ಚುನಾವಣೆಗೆ ತನ್ನ ಮುಂದಿನ ಮಹತ್ವಕಾಂಕ್ಷಿ ಯೋಜನೆಗಳಾದ ‘ಒಂದು ದೇಶ, ಒಂದು ಚುನಾವಣೆ’ ಮತ್ತು ‘ಏಕರೂಪ ನಾಗರಿಕ ಸಂಹಿತೆ’ಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಅಪೂರ್ಣ ಸೇತುವೆ ಕಾಮಗಾರಿ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Mar 22 2024, 01:04 AM IST
ಉಸ್ತುವಾರಿ ಸಚಿವರಿಂದ ಹಿಡಿದು ಎಲ್ಲ ಅಧಿಕಾರಿ ವರ್ಗಗಳವರೆಗೂ ಜನರ ತಮ್ಮ ಅಳಲನ್ನು ತೋಡಿಕೊಂಡರೂ ಪ್ರಯೋಜನವಾಗಿಲ್ಲ.

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ: 3 ಬಿಎಲ್‌ಓಗಳ ಅಮಾನತು

Mar 22 2024, 01:03 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಮೂನೆ-6 ಮತ್ತು 7ರ ಪರಿಶೀಲನೆ, 85 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಕಾರ್ಯ ಹಾಗೂ ಎಪಿಕ್ ಕಾರ್ಡ್‌ಗಳ ವಿತರಣೆ ಕೆಲಸಗಳು ಅತ್ಯಂತ ತುರ್ತಾಗಿ ನಿರ್ವಹಿಸಬೇಕಾಗಿರುತ್ತದೆ ಇವುಗಳನ್ನು ಸರಿಯಾದ ಸಮಯದಲ್ಲಿ ಮಾಡದೇ ನಿರ್ಲಕ್ಷ್ಯ ಧೋರಣೆ ಅನುಭವಿಸಿದ ಬಿಎಲ್‌ಒಗಳನ್ನು ಅಮಾನತು ಮಾಡಲಾಗಿದೆ.

ಲೋಕಸಭೆ ಚುನಾವಣೆ ಎದುರಿಸಲು ಸಕಲ ರೀತಿಯಲ್ಲೂ ಸಿದ್ಧತೆ

Mar 22 2024, 01:02 AM IST
ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟುವ ದೃಷ್ಟಿಯಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಲಿಬೆಲೆ, ಬೆಂಡಿಗನಹಳ್ಳಿ, ಇಂಡಿಗನಾಳ, ರಾಮಸಂದ್ರ ಗೇಟ್, ಕಟ್ಟಿಗೆನಹಳ್ಳಿ, ಬಾಗೂರು, ಹೊಸಕೋಟೆ ಟೋಲ್ ಪ್ಲಾಜಾ ಬಳಿ ಒಟ್ಟು ಏಳು ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ.

ಚುನಾವಣೆ ಪ್ರಚಾರ ಸಾಮಗ್ರಿ ಮೇಲೆ ಮುದ್ರಕರ ವಿವರ ಕಡ್ಡಾಯ

Mar 22 2024, 01:01 AM IST
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮುದ್ರಣವಾಗುವ ಪ್ರತಿ ಚುನಾವಣಾ ಪ್ರಚಾರ ಸಾಮಗ್ರಿಗಳ ಮೇಲೆ ಮುದ್ರಕರ ಮತ್ತು ಪ್ರಕಾಶರ ಹೆಸರು ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮುದ್ರಕರಿಗೆ ಹೇಳಿದರು.

ಲೋಕಸಭಾ ಚುನಾವಣೆ: ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರ

Mar 22 2024, 01:01 AM IST
ದಿನದ 24 ಗಂಟೆಯ ಕಾಲ ಹಗಲು ಹಾಗೂ ರಾತ್ರಿಯಲ್ಲೂ ವಾಹನಗಳ ನಿರಂತರ ತಪಾಸಣಾ ವ್ಯವಸ್ಥೆಯು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಮುಂದುವರಿಯಲಿದೆ.

ಚುನಾವಣೆ ಘೋಷಣೆ ಬಳಿಕ ಈವರೆಗೆ ₹೫೦ ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

Mar 22 2024, 01:00 AM IST
ಚುನಾವಣೆ ಕಾಲದಲ್ಲಿ ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು, ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ನೀಡಬೇಕು. ಅಕ್ರಮ ವಹಿವಾಟು ಕಂಡುಬಂದರೆ ಕಠಿಣ ಕ್ರಮ
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved