• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!

Aug 03 2025, 05:42 AM IST

ಅಂಗನವಾಡಿ ಸಹಾಯಕಿಯೊಬ್ಬಳು ಮಕ್ಕಳನ್ನು ಅಂಗನವಾಡಿ ಕೇಂದ್ರದೊಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಬೂದೂರು ಗ್ರಾಮದಲ್ಲಿ ನಡೆದಿದ್ದು, ಆಕೆಯ ಈ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಜಮೀನು ಖರೀದಿಸಿ ಸ್ಮಶಾನದ ವ್ಯವಸ್ಥೆ

Aug 02 2025, 01:45 AM IST
ಈಗಾಗಲೇ ಖಾಸಗಿಯವರಿಂದ ಜಮೀನು ಖರೀದಿಸಲು ಜಿಲ್ಲಾಧಿಕಾರಿಯವರ ಪ್ರಕ್ರಿಯೆ ಹಂತದಲ್ಲಿದೆ ಶೀಘ್ರದಲ್ಲಿ ಜಮೀನು ಖರೀದಿಸಿ ಸ್ಮಶಾನ ವ್ಯವಸ್ಥೆ

ಶ್ರೀರಂಗಪಟ್ಟಣ ವ್ಯಾಪ್ತಿಯ ಕೋಟೆ ಕಂದಕ ಜಮೀನು ವಕ್ಫ್ ಹೆಸರಿಗೆ: ಮದನ್‌ರಾವ್

Aug 01 2025, 12:00 AM IST
ಸರ್ವೇ ನಂ ೯೫೦ರಲ್ಲಿ ೫ ಎಕರೆ ೭ ಗುಂಟೆ ಹಾಗೂ ೯೫೨ರಲ್ಲಿ ೩ ಎಕರೆ ೨೨ ಗುಂಟೆ ಜಮೀನು ವಿಜಯನಗರದ ಅರಸರ ಕಾಲದಿಂದಲೂ ಕೋಟೆ, ಕಂದಕ ಹಾಗೂ ಪ್ರಸ್ತುತ ಸಾರ್ವಜನಿಕ ಸಂತೆ ಜಮೀನಾಗಿದೆ. ಈಗಿನ ೨೦೨೩-೨೪ರ ಆರ್‌ಟಿಸಿ ಕಲಂ ೦೯ರಲ್ಲಿ ಟಿಪ್ಪುಸುಲ್ತಾನ್ ವಕ್ಫ್ -ವಕ್ಫ್ ಆಸ್ತಿ’ - ಎಸ್ಟೇಟ್ ಎಂದು ಬದಲಿಸಲಾಗಿದೆ.

87 ಎಕರೆ ಜಮೀನು ಭೂಸ್ವಾಧೀನ: ಸಿಗದ ಪರಿಹಾರ

Jul 31 2025, 12:49 AM IST
ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವ್ಯಾಪ್ತಿಯ ವಿವಿಧ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದ ಮೂರು ಗ್ರಾಮಗಳ 87 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ.

ಹಾಲೇಕಲ್‌ ಸ.ನಂ.74 ಜಮೀನು ಹುಲ್ಲುಬನಿಯಾಗಿ ಉಳಿಸಿ

Jul 27 2025, 12:00 AM IST
ಹಾಲೇಕಲ್ ಗ್ರಾಮದ ರಿಜಿಸ್ಟರ್‌ ಸರ್ವೇ ನಂಬರ್ 74ರ ಜಮೀನನ್ನು ಹುಲ್ಲು ಬನಿ ಖರಾಬು ಆಗಿ ಉಳಿಸುವಂತೆ ಒತ್ತಾಯಿಸಿ ಹಾಲೇಕಲ್ಲು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪಟ್ಟಣಕ್ಕೆ ಆಗಮಿಸಿ ತಹಸೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ರ ಸರ್ಕಾರಿ ಜಮೀನು ರಕ್ಷಿಸಿ: ಬಿ.ವಿ.ಸುರೇಶ್

Jul 27 2025, 12:00 AM IST
ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ಬ ಕರಾಬು, ಗೋಮಾಳ ಜಮೀನಿನ ಪೈಕಿ ಸರ್ಕಾರ ರೈತರಿಗೆ 48 ಎಕರೆ ಸಾಗುವಳಿ ನೀಡಿದೆ. ಇನ್ನು ಉಳಿದ 60 ಎಕೆರೆ ಜಮೀನನ್ನು ಯಾವುದೇ ಸಾಗುವಳಿಗೆ ನೀಡಿದೆ ಇದ್ದರೂ ಭೂಗಳ್ಳರ ಹೆಸರಿನಲ್ಲಿ ಅಧಿಕಾರಿಗಳು ಆರ್‌ಟಿಸಿ ನಮೂದಿಸಿದ್ದಾರೆ.

ಜಮೀನು ವಿವಾದಕ್ಕೆ ಬಹಿಷ್ಕಾರ ಆರೋಪ: ಸಂಧಾನ ಯಶಸ್ವಿ

Jul 23 2025, 02:09 AM IST
ತಾಲೂಕಿನ ಬೀರೂರು ಹೋಬಳಿಯ ಯರೇಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಬಹಿಷ್ಕಾರ ಬಣ್ಣ ನೀಡಿ ಬಿಂಬಿಸಿದ ಪರಿಣಾಮ ಗ್ರಾಮದಲ್ಲಿ ಮಂಗಳವಾರ ಬೀರೂರು ಸಿಪಿಐ, ಪಿಎಸ್ಐ ಮತ್ತು ಕಡೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.

ಸರ್ಕಾರಿ, ರೈತರ ಜಮೀನು ಕಬಳಿಕೆಗೆ ಖಂಡಿಸಿ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ

Jul 23 2025, 12:31 AM IST
ಬೀಚನಕುಪ್ಪೆ ಗ್ರಾಮದ ಸರ್ವೇ ನಂ.76ರಲ್ಲಿ 133 ಎಕರೆ ಜಮೀನಲ್ಲಿ ಕೆಲವು ರೈತರಿಗೆ ದರಕಾಸು ಮಾಡಿ ಉಳಿದ ಸರ್ಕಾರಿ ಜಮೀನನ್ನು ಸರ್ಕಾರ ಎಂದು ನಮೂದಿಸಿ ಟೌನ್‌ಶಿಪ್ ಮಾಡಲು ಚೇತನ್ ಪಿ. ತಯಾಲ್ ಎಂಬುವವರ ಹೆಸರಿಗೆ ನಮೂದು ಮಾಡಿ ಪಹಣಿ ಕೂರಿಸಲಾಗಿದೆ. ಜೊತೆಗೆ ಸರ್ಕಾರಿ ಜಮೀನು ಇಲ್ಲದಂತೆ ಒಂದೇ ಸಂಸ್ಥೆಯವರಿಗೆ ಮಾಡಲಾಗಿದೆ.

ಮಾಯಸಂದ್ರದಲ್ಲಿ ಬಸ್‌ ನಿಲ್ದಾಣಕ್ಕೆ 27 ಗುಂಟೆ ಜಮೀನು

Jul 21 2025, 12:00 AM IST
ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿರುವ ಮಾಯಸಂದ್ರದಲ್ಲಿ ಸೂಕ್ತ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲನಾಗತಿಹಳ್ಳಿ ಚಂದ್ರು ಕೆಎಸ್‌ಆರ್ ಟಿಸಿ ಅಧಿಕಾರಿಗಳಿಗೆ ಮನವಿ ಮಾಡಿದರು.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿ: ಡೀಸಿ ಶುಭ ಕಲ್ಯಾಣ್

Jul 15 2025, 11:45 PM IST
ಕಂದಾಯ ನಿರೀಕ್ಷಕ ಎಂ.ಮಂಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ- 57ಅನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved