ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶ್ರೀಹೊಂಬಾಳಮ್ಮ ದೇಗುಲದ ಜಮೀನು ಖಾಸಗಿ ವ್ಯಕ್ತಿಗೆ ಅಕ್ರಮ ಖಾತೆ
Jul 31 2024, 01:10 AM IST
ಮದ್ದೂರು ಪಟ್ಟಣದ ಶ್ರೀಹೊಂಬಾಳಮ್ಮ ದೇಗುಲದ 5 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವ ಪುರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ದೇಗುಲದ ಟ್ರಸ್ಟ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಬೆಂಬಲದೊಂದಿಗೆ ಪಟ್ಟಣದ ತಾಲೂಕು ಕಚೇರಿ ಮತ್ತು ಪುರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಪೊಲೀಸರ ಸೊಸೈಟಿಗೆ ಸೇರಿದ ಜಮೀನು ಅಡವಿಟ್ಟು ಸಾಲ..!?
Jul 31 2024, 01:05 AM IST
ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಜಮೀನನ್ನು ಅಡಮಾನ ಮಾಡಿ ಅಮರಾವತಿ ಡೆವಲಪರ್ಸ್ ಸಂಸ್ಥೆಯವರು ೧೬.೦೫ ಕೋಟಿ ರು. ಸಾಲ ಪಡೆದಿರುವ ಸಂಗತಿ ಬೆಳಕಿಗೆ ಬಂದಿದೆ. ಸಂಸ್ಥೆಯವರ ಈ ಕ್ರಮದ ವಿರುದ್ಧ ಸಂಘದವರು ಪೊಲೀಸ್ ಠಾಣೆ ಮೆಟ್ಟಿಲೇರುವುದೂ ಬಹಿರಂಗವಾಗಿದೆ.
ನದಿ ಪಾತ್ರದ ಜಮೀನು ಮುಳುಗಡೆ
Jul 28 2024, 02:03 AM IST
ಗೊರೂರು ಹೇಮಾವತಿ ಜಲಾಶಯದಿಂದ ಅಧಿಕ ಪ್ರಮಾಣದ ನೀರು ಹೊರ ಬಿಟ್ಟಿರುವುದರಿಂದ ಅಪಾಯದ ಮಟ್ಟ ಮೀರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಬೆಳೆ ಜಮೀನು ಮುಳುಗಡೆಯಾಗಿದೆ. ಮರಡಿ, ಅತ್ನಿ, ಹೊನ್ನೇಗೌಡನಹಳ್ಳಿ ಸೇರಿದಂತೆ ಕಸಬಾ ಹೋಬಳಿ ಭಾಗದಲ್ಲಿ ಹೇಮಾವತಿ ನದಿ ಹಾದುಹೋಗಿರುವ ಉದ್ದಕ್ಕೂ ರೈತರು ಬೆಳೆದಿದ್ದ ವಿವಿಧ ಬೆಳೆಗಳು ನೀರು ಪಾಲಾಗಿವೆ.
ಅಕ್ರಮ ಜಮೀನು ಖರೀದಿಸಬೇಡಿ: ಲಕ್ಷ್ಮೀಕಾಂತ
Jul 25 2024, 01:20 AM IST
ಶಿರಾ ಕಲ್ಲುಕೋಟೆ ಸರ್ವೇ ನಂ. 216/1ರಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ನಿವೇಶನಗಳನ್ನು ರದ್ದು
ಸರ್ಕಾರಿ ಜಮೀನು ಸಂರಕ್ಷಣೆಗೆ ಲ್ಯಾಂಡ್ ಬೀಟ್ ಜಾರಿ: ಡಿಸಿ
Jul 25 2024, 01:17 AM IST
ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು ‘ಲ್ಯಾಂಡ್ ಬೀಟ್’ ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಜಮೀನು, ಮನೆಗೆ ನುಗ್ಗಿದ ನೀರು: ರೈತರ ಆಕ್ರೋಶ
Jul 22 2024, 01:17 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಮಲಘಾಣ ರಸ್ತೆಯ ಪಕ್ಕದಲ್ಲಿರುವ ಜಮೀನುಗಳಿಗೆ ಹಾಗೂ ಮನೆಗೆ ಕಾಲುವೆಗೆ ಬಿಟ್ಟಿರುವ ನೀರು ನುಗ್ಗಿದ್ದು, ಬಿತ್ತಿದ ಬೆಳೆ ಜಲಾವೃತಗೊಂಡಿದೆ. ಮನೆಯ ಸುತ್ತ ಮುತ್ತ ನೀರು ನಿಂತು ಜವಳು ಹಿಡಿದಂತಾಗಿದೆ. ಶನಿವಾರ ತಡರಾತ್ರಿ ರೋಣಿಹಾಳ ಹತ್ತಿರದ ಮುಳವಾಡ ಏತ ನೀರಾವರಿ ಕಾಲುವೆಗೆ ನೀರನ್ನು ಹರಿಸಲಾಗಿದೆ. ಕಾಲುವೆ ಮೂಲಕ ಬಿಟ್ಟ ನೀರು ರೋಣಿಹಾಳ ಗ್ರಾಮದ ರೈತರಾದ ನಾಗಯ್ಯ ಹಿರೇಮಠ, ವಿನೋದ ಪಾರಗೊಂಡ ಎಂಬುವರ ಜಮೀನುಗಳಿಗೆ ನುಗ್ಗಿದ ಪರಿಣಾಮ ಮೆಕ್ಕೆಜೋಳ ಬೆಳೆ ಜಲಾವೃತವಾಗಿದೆ.
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಕುಟುಂಬಕ್ಕೆ ಜಮೀನು ಮಾರಿದ್ದವರ ಭೇಟಿಯಾದ ಬಿಜೆಪಿ!
Jul 21 2024, 01:20 AM IST
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.
ಉಕ್ಕಿದ ವರದಾ: 1300 ಎಕರೆ ಜಮೀನು ಮುಳುಗಡೆ
Jul 19 2024, 12:49 AM IST
ಶಿರಸಿ ತಾಲೂಕಿನ ಪೂರ್ವ ಭಾಗವಾದ ಅಜ್ಜರಣಿ, ಬಾಶಿ, ತಿಗಣಿ, ಮತ್ತಗುಣಿ, ಮೊಗವಳ್ಳಿ, ಯಡಗೊಪ್ಪ, ಯಡ್ರಬೈಲ್, ಹೊಸಕೇರಿ ಭಾಗದ ಸುಮಾರು ೧,೩೦೦ ಎಕರೆ ಜಮೀನು ಮುಳುಗಡೆಯಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1,249 ಎಕರೆ ಜಮೀನು ಗುರುತು: ಸಚಿವ ಎಂ.ಬಿ.ಪಾಟೀಲ್
Jul 17 2024, 12:58 AM IST
ಕೆ.ಐ.ಎ.ಡಿ.ಬಿ. ಮಂಡಳಿಯ 384ನೇ ಸಭೆಯ ಅನುಮೋದನೆಯಂತೆ ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿ, ಬಾಚನಹಳ್ಳಿ, ಪಂಡಿತಹಳ್ಳಿ, ಮಂಚನಹಳ್ಳಿ ಮತ್ತು ಮಂಚನಾಪುರ ಗ್ರಾಮಗಳಲ್ಲಿ ಒಟ್ಟು 1249.22 ಎಕರೆ ಜಮೀನನ್ನು ಹೊಸದಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪಡಿಸಲು ಕೆಐಎಡಿ ಕಾಯ್ದೆ 1966 ಕಲಂ 3(1), 1(3) ಮತ್ತು 28(1) ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಬಾಕಿ ಇದೆ.
ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕೆ ಮನವಿ
Jul 15 2024, 01:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಲು ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸುವಂತೆ ಆಗ್ರಹಿಸಿ ವಿಜಯಪುರದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಬಹುಮಹಡಿ ಕಟ್ಟದ ಆಯುಕ್ತಾಲಯದಲ್ಲಿ ಕಂದಾಯ ಇಲಾಖೆ ಆಯುಕ್ತ ಪಿ.ಸುನೀಲ ಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
< previous
1
...
9
10
11
12
13
14
15
16
17
18
19
next >
More Trending News
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ