• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಣಿ ಇದ್ದರೂ ಸಾಗುವಳಿ ಜಮೀನು ತೆರವು: ಅರಣ್ಯ ಅಧಿಕಾರಿಗಳ ವಿರುದ್ಧ ರೈತ ಸಂಘ ಆಕ್ರೋಶ

Sep 28 2024, 01:28 AM IST
ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತ ಪರ ಸಂಘಟನೆಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಜಮೀನು ಮಾಹಿತಿ ಫ್ರೂಟ್‌ ತಂತ್ರಾಂಶದಲ್ಲಿ ದಾಖಲಿಸಿ

Sep 24 2024, 02:03 AM IST
ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ-ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಇ-ಆಫೀಸ ಮೂಲಕವೇ ಕಡತಗಳ ರವಾನೆಯಾಗಬೇಕು. ಇದರಿಂದ ವಿಳಂಬಕ್ಕೆ ವಿದಾಯ ದೊರೆಯುತ್ತದೆ.

ಭೂರಹಿತರಿಗೆ ಜಮೀನು, ನಿವೇಶನ, ಪಟ್ಟಾ ವಿತರಣೆಗೆ ಒತ್ತಾಯ

Sep 24 2024, 01:46 AM IST
ರೈತರು ಜೀವನೋಪಾಯಕ್ಕಾಗಿ ಮಾಡಿಕೊಂಡಿರುವ ಮೂರು ಎಕರೆವರೆಗಿನ ಒತ್ತುವರಿಯನ್ನು ತೆರವುಗೊಳಿಸದಿರುವ ನಿರ್ಧಾರವನ್ನು ರಾಜ್ಯ ಸರ್ಕಾರ 2015ರಲ್ಲೇ ಕೈಗೊಂಡಿತ್ತು.

ಕೃಷಿಯಿಂದ ಲಾಭ ಕಾಣದೆ ರೈತರು ಜಮೀನು ಮಾರುತ್ತಿದ್ದಾರೆ: ಹಿ.ಚಿ.ಬೋರಲಿಂಗಯ್ಯ

Sep 22 2024, 02:01 AM IST
ಅಮೆರಿಕಾದಂತ ಮುಂದುವರೆದ ರಾಷ್ಟ್ರಗಳಲ್ಲಿ ಅಲ್ಲಿನ ರೈತರಿಗೆ ಅನುಕೂಲವಾಗುವಂತೆ ಕೃಷಿ ಸಂತೆಗಳನ್ನು ಆಯೋಜಿಸಲಾಗುತ್ತದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಈ ರೀತಿಯ ಬೆಳವಣಿಗೆ ಕಾಣಿಸುತ್ತಿಲ್ಲ. ಇಂತಹ ಸಮಕಾಲೀನ ವಿಷಯ ತೆಗೆದುಕೊಳ್ಳದೆ ಹಳೆಯ ಕಾಲದ ಜಾನಪದ ಗೀತೆ ಮತ್ತು ಜಾನಪದ ಕಥೆಯಲ್ಲಿಯೇ ಕಳೆದುಹೋಗಬಾರದು.

ಮಾಲೀಕರಿಗೆ ಜಮೀನು ಮರಳಿಸಿದ ಪಾಲಿಕೆ

Sep 22 2024, 01:47 AM IST
ಸ್ಮಾರ್ಟ್ ಸಿಟಿ ಯೋಜನೆಯಡಿ ಎಸ್‌ಪಿಎಂ ರಸ್ತೆಯಿಂದ ಹಳೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿವರೆಗೆ ನಿರ್ಮಿಸಲಾಗಿದ್ದ ರಸ್ತೆಯ ಒಂದು ಭಾಗವನ್ನು ಹೈಕೋರ್ಟ್‌ ಆದೇಶದ ಮೇರೆಗೆ ಭೂ ಮಾಲೀಕ ಬಾಳಾಸಾಹೇಬ ಪಾಟೀಲ ಅವರಿಗೆ ಬೆಳಗಾವಿ ಮಹಾನಗರ ಪಾಲಿಕೆ ಶನಿವಾರ ಹಸ್ತಾಂತರ ಮಾಡಿದೆ. ಈ ಮೂಲಕ ಮಹಾನಗರ ಪಾಲಿಕೆ ₹20 ಕೋಟಿ ತಲೆದಂಡದಿಂದ ಪಾರಾಗಿದೆ.

ಬಿಹಾರದ ನವಾಡದಲ್ಲಿ ಜಮೀನು ವಿವಾದ : ದಲಿತರ 35 ಮನೆಗಳಿಗೆ ಬೆಂಕಿ-ಕೃತ್ಯದ ಎಸ್‌ಐಟಿ ತನಿಖೆಗೆ ಆದೇಶ

Sep 20 2024, 01:43 AM IST
ಬಿಹಾರದ ನವಾಡ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದಲಿತರ 35 ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ 15 ಜನರನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಣ್ವಮಠದ ಜಮೀನು ಅಕ್ರಮ ವರ್ಗಾವಣೆ: ಕ್ರಮಕ್ಕೆ ಆಗ್ರಹ

Sep 11 2024, 01:09 AM IST
Illegal transfer of Kanwamath land: Demand for action

ಗ್ರಾಮದ ಜಮೀನು ರಿಯಲ್‌ ಎಸ್ಟೇಟ್‌ಗೆ

Sep 07 2024, 01:31 AM IST
ಚನ್ನರಾಯಪಟ್ಟಣ ಸಮೀಪದ ಕಸಬಾ ಹೋಬಳಿ ಬಂಡಿಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ ೯೦ರಿಂದ ೯೪ರಲ್ಲಿ ಸುಮಾರು ೧೦ಕ್ಕೂ ಹೆಚ್ಚು ರೈತರು ಕಾಲದಿಂದಲೂ ಸಹ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಆದರೆ ಕೆಲ ರಿಯಲ್ ಎಸ್ಟೇಟ್ ಉದ್ಯಮಿಗಳು ಈ ಜಮೀನು ನಮಗೆ ಸೇರಿದ್ದು ಎಂದು ರೈತರನ್ನ ದಬ್ಬಾಳಿಕೆ ಮೂಲಕ ಹೊರಹಾಕಿ ಲೇಔಟ್ ಮಾಡಲು ಮುಂದಾಗಿದ್ದಾರೆ. ಬಂಡಿಹಳ್ಳಿ ಗ್ರಾಮಸ್ಥರಿಂದ ಗ್ರಾಮದ ಜಮೀನನ್ನು ಉಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಭಾವಿಗಳಿಂದ ಒತ್ತುವರಿಯಾಗಿದ್ದ ಜಮೀನು ತೆರವುಗೊಳಿಸಿದ ಶಾಸಕ ದರ್ಶನ್

Aug 31 2024, 01:41 AM IST
ಕಳೆದ ಮೂರು ದಶಕಗಳಿಂದ ಬಗೆಹರಿಯದ ನಿವೇಶಗಳಿಗೆ ಮೀಸಲಾಗಿದ್ದ ಜಮೀನು ಒತ್ತುವರಿ ಸಮಸ್ಯೆ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗಮನ ಹರಿಸಿ ತಕ್ಷಣ ಕ್ರಮ ಕೈಗೊಂಡು ಅಧಿಕಾರಿಗಳ ಮೂಲಕ ಜಮೀನು ಒತ್ತುವರಿಯನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಹುಣಸಗಿ ಸರ್ಕಾರಿ ಜಮೀನು ರಕ್ಷಣೆಗೆ ಆಗ್ರಹಿಸಿ ಮನವಿ ಸಲ್ಲಿಕೆ

Aug 30 2024, 01:07 AM IST
Submission of petition demanding protection of Hunsagi government land
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved