• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಕಳೆದುಕೊಂಡ ರೈತರಿಗೆ ಪಟ್ಟಾ ನೀಡಲು ಒತ್ತಾಯ

Aug 20 2024, 12:49 AM IST
ನಂದಿಬಂಡಿ, ದೇವಲಾಪುರ ಮತ್ತು ಡಣನಾಯಕನಕೆರೆ ರೈತರು ಸರ್ಕಾರಿ ಭೂಮಿಯಲ್ಲಿ ಬದುಕು ಕಟ್ಟಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ, ಈಗ ಅವರ ಜಮೀನಿನ ವಿಚಾರವಾಗಿ ನೋಟಿಸ್‌ ಜಾರಿ ಮಾಡಲಾಗಿದೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿ-ದಾಖಲೆ ಸಲ್ಲಿಕೆ : ಕೃಷ್ಣ ಭೈರೇಗೌಡ

Aug 16 2024, 12:54 AM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್‌ ನಲ್ಲಿ ದಾವೆ ಹೂಡಿದ್ದಾರೆ. 

ಜಮೀನು ವಿವಾದಕ್ಕೆ ಜೋಳದ ಬೆಳೆ ನಾಶ

Aug 15 2024, 02:03 AM IST
ಜಮೀನಿನ ಆಸುಪಾಸಿನ ಜಮೀನಿನವರಿಗೆ ಓಡಾಡಲು ಜಾಗ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಕೆಲವರು ಬೆಳೆದುನಿಂತಿದ್ದ ಜೋಳವನ್ನು ನಾಶಪಡಿಸಿರುವ ಘಟನೆ ಹಾಸನ ತಾಲೂಕಿನ ದುದ್ದ ಹೋಬಳಿಯ ಕೃಷ್ಣಾಪುರ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಪಕ್ಕದ ಜಮೀನಿನ ಛಾಯಾ ಎಂಬುವವರ ಮೇಲೆ ಗೌಡೇಗೌಡರು ಪೊಲೀಸರಿಗೆ ದೂರು ನೀಡಿದ್ದಾರೆ. ದುದ್ದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ನಮ್ಮ ಜಮೀನು ಉಳಿಸಿಕೊಡಿ, ಇಲ್ಲವಾದ್ರೆ ವಿಷ ಕೊಡಿ: ಡಿಸಿ ಕಚೇರಿ ಎದುರು ರೈತರ ಬೃಹತ್ ಪ್ರತಿಭಟನೆ

Aug 14 2024, 12:46 AM IST
ಶಿವಮೊಗ್ಗ ಜಿಲ್ಲಅಧಿಕಾರಿ ಕಚೇರಿ ಎದುರು ಮಂಗಳವಾರ ಮಲೆನಾಡು ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ರೈತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಿದರು.

ರೈತರ ಜಮೀನು ಒತ್ತುವರಿ ತೆರವಿಗೆ ಮುಂದಾದರೆ ವಿಪಕ್ಷಗಳಿಂದ ತಡೆ: ಡಿ.ಎನ್‌.ಜೀವರಾಜ್ ಎಚ್ಚರಿಕೆ

Aug 12 2024, 01:01 AM IST
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದಲ್ಲಿ ಸರ್ಕಾರ ಯಾವುದೇ ರೈತರ ಜಮೀನು ತೆರವುಗೊಳಿಸಲು ಹೊರಟರೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಒಟ್ಟಾಗಿ ತಡೆಯಲಿದ್ದಾರೆ ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ಎಚ್ಚರಿಕೆ ನೀಡಿದರು.

ಅನಧಿಕೃತ ಸಾಗುವಳಿ ಜಮೀನು ಗುತ್ತಿಗೆ ಆಧಾರ: ಕೆಜಿಎಫ್‌ ಸ್ವಾಗತ

Aug 09 2024, 12:37 AM IST
ಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಜಮೀನು ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್‌ಕುಮಾರ್ ಮನವಿ ಮಾಡಿದರು.

ಜಮೀನು ಅಳತೆ, ನೋಂದಣಿ ತಂತ್ರಾಂಶದಲ್ಲಿ ಲೋಪ ಖಂಡಿಸಿ ಪ್ರತಿಭಟನೆ

Aug 07 2024, 01:10 AM IST
ಪಾಂಡವಪುರ ತಾಲೂಕಿನ ಬಿಟ್ಟನಾಯಕನಹಳ್ಳಿಯ 33/4 ರ ಸರ್ವೇ ನಂಬರಿನ 2019 ರಲ್ಲಿ ಸರ್ವೇ ಕಾರ್ಯ ಮಾಡಿರುವ ಭೂ ದಾಖಲೆ ಸಹಾಯಕ ನಿರ್ದೇಶಕರ ಕಚೇರಿ ಭೂಮಾಪಕರಾದ ಟಿ.ಆರ್.ಭಾಸ್ಕರ್ ಅವರು ನಿಯಮದಂತೆ ಸರ್ವೇ ಕೆಲಸ ಮಾಡದೆ ಲೋಪವೆಸಗಿದ್ದಾರೆ.

ನೂರಾರು ಎಕರೆ ಜಮೀನು ಮಾಜಿ ಶಾಸಕರಿಂದಾಗಿ ಡೀಮ್ಡ್ ಫಾರೆಸ್ಟ್‌ಗೆ ಸೇರಿದೆ ಎಂದು ಆರೋಪ : ಕೃಷ್ಣಾರೆಡ್ಡಿ ನಿರಾಕರಣೆ

Aug 05 2024, 12:34 AM IST
ಹದಿನೈದು ವರ್ಷ ಆಡಳಿತ ಮಾಡಿದ ಸಚಿವ ಡಾ.ಸುಧಾಕರ್‌ ಅವರ ಕುಟುಂಬ ಡೀಮ್ಡ್ ಪಾರೆಸ್ಟ್ ಬಗ್ಗೆ ಆಗ ಏಕೆ ಚಕಾರವೆತ್ತಲಿಲ್ಲ. ಈ ಬಗ್ಗೆ ಸಭೆ ಸಮಾರಂಭಗಳಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಅಭಿವೃದ್ಧಿ ಕೆಲಸಕಾರ್ಯಗಳಿಗೆ ಒತ್ತು ನೀಡಲಿ

ಗೋಮಾಳದಲ್ಲಿನ ಜಮೀನು ಅಕ್ರಮವಾಗಿ ಪ್ರಭಾವಿಗಳ ಪಾಲು

Aug 02 2024, 12:48 AM IST
ಕೆ.ಜಿ.ಹಳ್ಳಿ ಗ್ರಾಪಂ ಕಚೇರಿ ಮುಂಭಾಗದಲ್ಲಿಯೇ ಸರ್ಕಾರಿ ಜಾಗ ಸರ್ವೇ ನಂ.10 ಇದ್ದು ಅದನ್ನು ಕೆಲವರು ನಕಲಿ 9, 10 ಪತ್ರ ಮಾಡಿ ಜಾಗ ನಮ್ಮದೆಂದು ಸ್ಥಳವನ್ನು ಅಕ್ರಮವಾಗಿ ಕಬಳಿಸಿಕೊಳ್ಳಲು ಕಳೆದ ಮೂರು ದಿನಗಳಿಂದ ಜೆಸಿಬಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ವೃದ್ಧಾಶ್ರಮಕ್ಕೆ 1 ಎಕರೆ ಜಮೀನು

Aug 01 2024, 01:48 AM IST
ಆಶ್ರಯ ನಿರಾಶ್ರಿತರ ವೃದ್ಧಾಶ್ರಮಕ್ಕೆ ಶಿರಾ ಬಳಿ 1 ಎಕರೆ ಜಮೀನು ಮಂಜೂರಿಗೆ ಕ್ರಮ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 21
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved