• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿ ಪಾತ್ರದ ಜಮೀನು ಮುಳುಗಡೆ

Jul 28 2024, 02:03 AM IST
ಗೊರೂರು ಹೇಮಾವತಿ ಜಲಾಶಯದಿಂದ ಅಧಿಕ ಪ್ರಮಾಣದ ನೀರು ಹೊರ ಬಿಟ್ಟಿರುವುದರಿಂದ ಅಪಾಯದ ಮಟ್ಟ ಮೀರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಬೆಳೆ ಜಮೀನು ಮುಳುಗಡೆಯಾಗಿದೆ. ಮರಡಿ, ಅತ್ನಿ, ಹೊನ್ನೇಗೌಡನಹಳ್ಳಿ ಸೇರಿದಂತೆ ಕಸಬಾ ಹೋಬಳಿ ಭಾಗದಲ್ಲಿ ಹೇಮಾವತಿ ನದಿ ಹಾದುಹೋಗಿರುವ ಉದ್ದಕ್ಕೂ ರೈತರು ಬೆಳೆದಿದ್ದ ವಿವಿಧ ಬೆಳೆಗಳು ನೀರು ಪಾಲಾಗಿವೆ.

ಅಕ್ರಮ ಜಮೀನು ಖರೀದಿಸಬೇಡಿ: ಲಕ್ಷ್ಮೀಕಾಂತ

Jul 25 2024, 01:20 AM IST
ಶಿರಾ ಕಲ್ಲುಕೋಟೆ ಸರ್ವೇ ನಂ. 216/1ರಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ನಿವೇಶನಗಳನ್ನು ರದ್ದು

ಸರ್ಕಾರಿ ಜಮೀನು ಸಂರಕ್ಷಣೆಗೆ ಲ್ಯಾಂಡ್ ಬೀಟ್ ಜಾರಿ: ಡಿಸಿ

Jul 25 2024, 01:17 AM IST
ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು ‘ಲ್ಯಾಂಡ್ ಬೀಟ್’ ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಜಮೀನು, ಮನೆಗೆ ನುಗ್ಗಿದ ನೀರು: ರೈತರ ಆಕ್ರೋಶ

Jul 22 2024, 01:17 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಮಲಘಾಣ ರಸ್ತೆಯ ಪಕ್ಕದಲ್ಲಿರುವ ಜಮೀನುಗಳಿಗೆ ಹಾಗೂ ಮನೆಗೆ ಕಾಲುವೆಗೆ ಬಿಟ್ಟಿರುವ ನೀರು ನುಗ್ಗಿದ್ದು, ಬಿತ್ತಿದ ಬೆಳೆ ಜಲಾವೃತಗೊಂಡಿದೆ. ಮನೆಯ ಸುತ್ತ ಮುತ್ತ ನೀರು ನಿಂತು ಜವಳು ಹಿಡಿದಂತಾಗಿದೆ. ಶನಿವಾರ ತಡರಾತ್ರಿ ರೋಣಿಹಾಳ ಹತ್ತಿರದ ಮುಳವಾಡ ಏತ ನೀರಾವರಿ ಕಾಲುವೆಗೆ ನೀರನ್ನು ಹರಿಸಲಾಗಿದೆ. ಕಾಲುವೆ ಮೂಲಕ ಬಿಟ್ಟ ನೀರು ರೋಣಿಹಾಳ ಗ್ರಾಮದ ರೈತರಾದ ನಾಗಯ್ಯ ಹಿರೇಮಠ, ವಿನೋದ ಪಾರಗೊಂಡ ಎಂಬುವರ ಜಮೀನುಗಳಿಗೆ ನುಗ್ಗಿದ ಪರಿಣಾಮ ಮೆಕ್ಕೆಜೋಳ ಬೆಳೆ ಜಲಾವೃತವಾಗಿದೆ.

ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಕುಟುಂಬಕ್ಕೆ ಜಮೀನು ಮಾರಿದ್ದವರ ಭೇಟಿಯಾದ ಬಿಜೆಪಿ!

Jul 21 2024, 01:20 AM IST
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.

ಉಕ್ಕಿದ ವರದಾ: 1300 ಎಕರೆ ಜಮೀನು ಮುಳುಗಡೆ

Jul 19 2024, 12:49 AM IST
ಶಿರಸಿ ತಾಲೂಕಿನ ಪೂರ್ವ ಭಾಗವಾದ ಅಜ್ಜರಣಿ, ಬಾಶಿ, ತಿಗಣಿ, ಮತ್ತಗುಣಿ, ಮೊಗವಳ್ಳಿ, ಯಡಗೊಪ್ಪ, ಯಡ್ರಬೈಲ್, ಹೊಸಕೇರಿ ಭಾಗದ ಸುಮಾರು ೧,೩೦೦ ಎಕರೆ ಜಮೀನು ಮುಳುಗಡೆಯಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1,249 ಎಕರೆ ಜಮೀನು ಗುರುತು: ಸಚಿವ ಎಂ.ಬಿ.ಪಾಟೀಲ್‌

Jul 17 2024, 12:58 AM IST
ಕೆ.ಐ.ಎ.ಡಿ.ಬಿ. ಮಂಡಳಿಯ 384ನೇ ಸಭೆಯ ಅನುಮೋದನೆಯಂತೆ ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿ, ಬಾಚನಹಳ್ಳಿ, ಪಂಡಿತಹಳ್ಳಿ, ಮಂಚನಹಳ್ಳಿ ಮತ್ತು ಮಂಚನಾಪುರ ಗ್ರಾಮಗಳಲ್ಲಿ ಒಟ್ಟು 1249.22 ಎಕರೆ ಜಮೀನನ್ನು ಹೊಸದಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪಡಿಸಲು ಕೆಐಎಡಿ ಕಾಯ್ದೆ 1966 ಕಲಂ 3(1), 1(3) ಮತ್ತು 28(1) ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಬಾಕಿ ಇದೆ.

ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕೆ ಮನವಿ

Jul 15 2024, 01:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಲು ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸುವಂತೆ ಆಗ್ರಹಿಸಿ ವಿಜಯಪುರದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಬಹುಮಹಡಿ ಕಟ್ಟದ ಆಯುಕ್ತಾಲಯದಲ್ಲಿ ಕಂದಾಯ ಇಲಾಖೆ ಆಯುಕ್ತ ಪಿ.ಸುನೀಲ ಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ರೈತರ ಕುಮ್ಕಿ ಜಮೀನು ಲೀಸ್‌ ಆದೇಶ ರದ್ಧತಿಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Jul 14 2024, 01:31 AM IST
ಮಾರ್ಚ್‌ನಲ್ಲಿ ಸರ್ಕಾರ ಆದೇಶ ಹೊರಡಿಸಿದ್ದು, ಮೂರು ತಿಂಗಳ ಒಳಗೆ ಗುತ್ತಿಗೆಗೆ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಿದೆ. ಈಗ ಅವಧಿ ಮುಗಿದರೂ ಇದು ರೈತರ ಪಾಲಿಗೆ ಜಮೀನು ಕಳಕೊಳ್ಳುವ ಭೀತಿಯನ್ನು ದೂರ ಮಾಡಿಲ್ಲ ಎಂದು ಅವರು ಹೇಳಿದರು.

ಸಿರಾಜ್‌ಗೆ ಜಮೀನು, ಸರ್ಕಾರಿ ಹುದ್ದೆ ಘೋಷಿಸಿದ ತೆಲಂಗಾಣ ಮುಖ್ಯಮಂತ್ರಿ!

Jul 10 2024, 12:33 AM IST
ಮಂಗಳವಾರ ಮುಖ್ಯಮಂತ್ರಿ ರೇವಂತ್‌ ಅವರು ತಮ್ಮ ನಿವಾಸದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಅಲ್ಲದೆ ಸಿರಾಜ್‌ಗೆ ಹೈದರಾಬಾದ್‌ನಲ್ಲಿ ಜಾಗ ಹಾಗೂ ಸರ್ಕಾರಿ ಹುದ್ದೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved