• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಸರ್ವೆ ಸ್ಥಳದಲ್ಲಿ ಅಧಿಕಾರಿಗಳಿಗೆ ರೇಣುಕಾಚಾರ್ಯ ತರಾಟೆ

Jun 19 2024, 01:00 AM IST
ಜನ-ಜಾನುವಾರುಗಳಿಗೆ ಮೀಸಲಿರಿಸಿರುವ ಭೂಮಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೋಲಾರ್ ಪ್ಲಾಂಟ್ ನಿರ್ಮಿಸಲು ಹೊರಟರೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಟ್ರ್ಯಾಕ್ಟರ್ ಚಲಾಯಿಸಿ ಜಮೀನು ಉಳುಮೆ ಮಾಡಿದ ಪರಮೇಶ್ವರ್‌

Jun 17 2024, 01:38 AM IST
ಪ್ರತಿ ವರ್ಷ ಪ್ರಗತಿ ಪರ ರೈತರಿಗೆ ಉತ್ತಮವಾದ ಬೀಜ, ಗೊಬ್ಬರವನ್ನು ವಿತರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು, ಬಿತ್ತನೆ ಬೀಜವನ್ನು ಜಿಲ್ಲಾದ್ಯಂತ ವಿತರಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಜಮೀನು ವಿವಾದ: ದಲಿತರ ಮೇಲೆ ಸವರ್ಣೀಯರ ಹಲ್ಲೆ

Jun 15 2024, 01:02 AM IST
ಹೊಸಕೋಟೆ: ತಾಲೂಕಿನ ಬೇಗೂರು ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ವಿಚಾರವಾಗಿ ಸವರ್ಣೀಯರಿಂದ ದಲಿತ ಸಮುದಾಯದವರ ಮೇಲೆ ಹಲ್ಲೆ ಮಾಡಿದ್ದಲ್ಲದೆ ದಲಿತರ ಜಮೀನಿನಲ್ಲಿದ್ದ ತೆಂಗಿನ ಗಿಡ ಹಾಗೂ ಸರ್ಕಾರಿ ಜಾಗದಲ್ಲಿದ್ದ ಅಂಬೇಡ್ಕರ್ ಭಾವಚಿತ್ರ ಕಿತ್ತುಹಾಕಿರುವ ಘಟನೆ ನಡೆದಿದೆ.

ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಿರುವ ಮುಗಳಿ ಗ್ರಾಮ

Jun 14 2024, 01:04 AM IST
ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಿರುವ ಮುಗಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಟ್ರಸ್ಟ್ ಪದಾಧಿಕಾರಿಗಳ ಶೈಕ್ಷಣಿಕ ಕಾಳಜಿ ಅಭಿನಂದನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.

ಪ್ರಾಣ ಬಿಟ್ಟೇವು, ಜಮೀನು ಬಿಡೇವು ಹೋರಾಟ

Jun 13 2024, 12:51 AM IST
ಹೊಸದುರ್ಗ ತಾಲೂಕಿನ ಕಸಬಾ ಹೋಬಳಿ ನೀರಗುಂದ ಗ್ರಾಮದ ದಲಿತ ಸಮುದಾಯದವರು ಗ್ರಾಮದ ರಿ.ಸ.ನಂ.96ರಲ್ಲಿ ನಮಗೂ ಭೂಮಿ ಕೊಡಿ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಸರ್ಕಾರಿ ಜಮೀನು ರಕ್ಷಣೆಗೆ ಲ್ಯಾಂಡ್‌ ಬೀಟ್‌ ವ್ಯವಸ್ಥೆ

Jun 13 2024, 12:48 AM IST
ದೊಡ್ಡಬಳ್ಳಾಪುರ: ಸರ್ಕಾರಿ‌ ಜಾಗಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಡೋಣಿ ಪ್ರವಾಹಕ್ಕೆ ಕೊಚ್ಚಿ ಹೋದ ಜಮೀನು

Jun 10 2024, 12:52 AM IST
ತಾಳಿಕೋಟೆ ಭಾಗದಲ್ಲಿ ಡೋಣಿ ನದಿ ಅವಾಂತರ ಸೃಷ್ಟಿಯಾಗಿದ್ದು, ಸೇತುವೆ ಮೇಲೆ ನೀರು ನುಗ್ಗಿ ಸಂಚಾರ ದುಸ್ತರವಾಗಿದೆ.

ಮುಂಗಾರು ಅಬ್ಬರ: ರಸ್ತೆ, ಜಮೀನು ಜಲಾವೃತ

Jun 07 2024, 12:32 AM IST
ಜಿಲ್ಲೆಯಲ್ಲಿ ಗುರುವಾರ ಸಂಜೆ ಮಳೆರಾಯ ಬೊಬ್ಬಿರಿದಿದ್ದು ಮುಂಗಾರು ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಜಮೀನು ಸಾಗುವಳಿಗೆ ರಕ್ಷಣೆ ಕೋರಿ ತಹಸೀಲ್ದಾರ್‌ಗೆ ಮನವಿ

May 31 2024, 02:20 AM IST
ಹಿರಿಯೂರು ತಾಲೂಕಿನ ಹುಲುಗಲಕುಂಟೆ ಹಾಗೂ ಸುತ್ತಲಿನ ಗ್ರಾಮಗಳ ರೈತರಿಗೆ ದೊಡ್ಡಘಟ್ಟ ಗ್ರಾಮದ ಗ್ರಾಮಸ್ಥರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ತಹಸೀಲ್ದಾರ್ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.

ಗೋಮಾಳ ಜಮೀನು ಉಳಿಸಿ: ಜಿಲ್ಲಾಡಳಿತಕ್ಕೆ ಮಾಗೋಡ ಗ್ರಾಮಸ್ಥರ ಮನವಿ

May 28 2024, 01:01 AM IST
ರಾಣಿಬೆನ್ನೂರು ತಾಲೂಕಿನ ಮಾಗೋಡ ಗ್ರಾಮದ 163 ಎಕರೆ ಗೋಮಾಳ ಜಮೀನನ್ನು ಯಥಾವತ್ತಾಗಿ ಉಳಿಸಬೇಕು ಎಂದು ಆಗ್ರಹಿಸಿ ಮಾಗೋಡ ಗ್ರಾಮದ ಗೋಮಾಳ ಜಮೀನು ಉಳಿಸಿ ಹೋರಾಟ ಸಮಿತಿ ಸದಸ್ಯರು ಸೋಮವಾರ ತಹಸೀಲ್ದಾರ್ ಸುರೇಶಕುಮಾರ ಟಿ. ಮೂಲಕ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved