• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ: ಮಠದ ಜಮೀನು ಈಗ ಅನಧಿಕೃತ ಡಂಪಿಂಗ್‌ ಯಾರ್ಡ್‌

Mar 14 2024, 02:01 AM IST
ಜನವಸತಿ ಪ್ರದೇಶ, ಪಕ್ಕದಲ್ಲಿಯೇ ಶಾಲೆ ಹಾಗೂ ದೇವಾಲಯ ಅದರ ಸುತ್ತಮುತ್ತ ಪಾಳುಬಿದ್ದ ಜಮೀನು ಇವೆ. ಕೆಲವು ಪುಂಡು ಪೋಕರಿಗಳಿಗೆ ಹಾಗೂ ಕಸ ಹಾಕುವವರಿಗೆ ಇದು ವರವಾಗಿ ಪರಿಣಮಿಸಿದೆ. ಇದು ಸೋಮವಾರಪೇಟೆ ಪಟ್ಟಣದ ವಾರ್ಡ್ ನಂ. 3ರ ಕರ್ಕಳ್ಳಿ ರಸ್ತೆಯ ಮಠದ ಶಾಲೆ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಸಮೀಪದ ವ್ಯಥೆ.

ಸರ್ಕಾರಿ ಜಮೀನು ಸಾಗುವಳಿದಾರರಿಗೆ ಪಟ್ಟಾ ನೀಡಿ: ಯಶ್ವಂತ್‌

Mar 04 2024, 01:19 AM IST
ಬಂಡವಾಳಶಾಹಿ ಕಾರ್ಪೊರೇಟ್ ಕಂಪನಿಗಳ ಪರವಾದ ಕಾನೂನುಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಿದೆ.

ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಮೀನು: ಭರವಸೆ

Mar 02 2024, 01:45 AM IST
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಾಂಗವಾದ ನೌಕರರು ಮಾಡಿದರೆ ರಾಮರಾಜ್ಯ ಸಾಧ್ಯ. ಕಚೇರಿಗೆ ಬರುವ ಜನರನ್ನು ಕೂರಿಸಿ ಮಾತನಾಡಿದರೆ ಅರ್ಧ ಸಮಸ್ಯೆ ಪರಿಹಾರವಾಗುತ್ತದೆ

ಜೀವ ಬಿಟ್ಟರೂ, ಜಮೀನು ಬಿಡೆವು: ರೈತರ ನಿಲುವು

Mar 01 2024, 02:23 AM IST
ತಾಲೂಕಿನ ಬಾಣಸಂದ್ರ, ದುಂಡ, ಬಲಮಾದಿಹಳ್ಳಿ, ಕೋಡಿಹಳ್ಳಿ, ಕುಣೀಕೇನಹಳ್ಳಿ ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ನಿಕ್ಕಲ್ ನಿಕ್ಷೇಪ ಪತ್ತೆಯಾಗಿದೆ ಎಂಬ ಸುದ್ದಿ ಹರಡಿ ಸುತ್ತಮುತ್ತಲಿನ ರೈತಪಿ ವರ್ಗ ಕಂಗಾಲಾಗಿದ್ದಾರೆ.

ತುಮಕುರು: ಜಮೀನು ಮರಳಿ ವಕ್ಫ ಮಂಡಳಿಯ ಸುಪರ್ದಿಗೆ

Feb 28 2024, 02:38 AM IST
ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಬೆಳ್ಳಾರ ಗ್ರಾಮದಲ್ಲಿ 1 ಎಕರೆ 20 ಗುಂಟೆ ಜಮೀನು ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಗೆ ಸೇರಿದ ವಕ್ಫ್‌ ಆಸ್ತಿಯಾಗಿದ್ದು, ಈ ಜಮೀನನ್ನು ಮರಳಿ ವಕ್ಫ್ ಮಂಡಳಿ ಸುಪರ್ದಿಗೆ ಪಡೆಯಲಾಗಿದೆ.

ಕಂಪನಿಗಳಿಗಾಗಿ ರೈತರ ಜಮೀನು ಸ್ವಾಧೀನ ಸಲ್ಲ: ಡಾ.ಶಿವಮೂರ್ತಿ ಶಿವಾಚಾರ್ಯ

Feb 26 2024, 01:34 AM IST
ತರಳಬಾಳು ಹುಣ್ಣಿಮೆಯಲ್ಲಿ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸದ್ಧರ್ಮ ಸಿಂಹಾಸನಾರೋಹಣ ಮಾಡಿದರು.

ಶವಸಂಸ್ಕಾರಕ್ಕೆ ಜಮೀನು ಮಾಲೀಕ ಆಕ್ಷೇಪ

Feb 18 2024, 01:33 AM IST
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಹತೋಟಿ ಮೀರುತ್ತಿದ್ದ ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಡಬೇಕಾಯಿತು.

ಜಮೀನು ಪರಭಾರೆ ಮಾಡದ್ದಕ್ಕೆ ನನ್ನ ಮೇಲೆ ಆರೋಪ

Feb 17 2024, 01:19 AM IST
ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರ್ಯದರ್ಶಿಯಾಗಿರುವ ಶ್ರೀ ರಾಮಚಂದ್ರ ವಿದ್ಯಾಸಂಸ್ಥೆಗೆ ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ 1.04 ಎಕರೆ ಜಮೀನು ಪರಭಾರೆ ಮಾಡುವಂತೆ ಒತ್ತಡ ಹೇರಿದ್ದು, ಇದಕ್ಕೆ ಒಪ್ಪದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಸಮಾಜದ ಮುಖಂಡರನ್ನು ದಾರಿ ತಪ್ಪಿಸುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ ಎಂದು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಮಾಜಿ ನಗರಸಭಾ ಅಧ್ಯಕ್ಷ ಎಸ್ ನಂಜುಂಡಸ್ವಾಮಿ ನೇರ ಆರೋಪ ಮಾಡಿದರು.

ಕೆಜಿಎಫ್‌ನಲ್ಲಿ ಕೆಐಡಿಬಿಗೆ ಜಮೀನು ಮಂಜೂರು

Feb 09 2024, 01:48 AM IST
ಬಿಇಎಂಎಲ್ ಸಂಸ್ಥೆಯು ಜಾಗವನ್ನು ಬಳಕೆ ಮಾಡದೆ ಬಿಟ್ಟಿದ್ದ ಜಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಸರ್ಕಾರ ಕ್ಷೇತ್ರದ ಜನರ ಮನವಿಗೆ ಸ್ಪಂದಿಸಿದೆ, ಇದೀಗ ಅಲ್ಲಿ ಕೈಗಾರಿಕೆಗಳು ಬರುವುದರಿಂದ ಯುವಕರು ಉದ್ಯೋಗಕ್ಕಾಗಿ ಅಲೆಯುವುದು ತಪ್ಪಲಿದೆ

ಬಗರ್‌ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹ

Feb 07 2024, 01:49 AM IST
ಹೊಳಲ್ಕೆರೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ಸದಸ್ಯರು ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved