• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಮಾಳ ಜಮೀನು ಒತ್ತುವರಿ ತೆರವಿಗೆ ಒತ್ತಾಯ

Jun 11 2025, 11:30 AM IST
ಸುತಗಟ್ಟಿ ಗ್ರಾಮದ ಸರ್ವೇ ನಂ. 231 ಕ್ಷೇತ್ರ 39 ಎಕರೆ 20 ಗುಂಟೆ ಜಮೀನು ಸರ್ಕಾರಿ ಜಾಗಕ್ಕೆ ಸೇರಿದೆ. ಈ ಜಮೀನಿನಲ್ಲಿ ಅನಾದಿ ಕಾಲದಿಂದಲೂ ಗ್ರಾಮಸ್ಥರು ದನಕರುಗಳನ್ನು ಮೇಯಿಸುತ್ತಾ ಬಂದಿದ್ದಾರೆ. ಆಸ್ತಿಯನ್ನು ಹೊರತುಪಡಿಸಿ ಗ್ರಾಮಸ್ಥರಿಗೆ ಬೇರೆ ಯಾವುದೇ ಸರ್ಕಾರಿ ಜಾಗೆ ಇರುವುದಿಲ್ಲ. ಗ್ರಾಮಕ್ಕೆ ಸ್ಮಶಾನ ಭೂಮಿಗೆ ಮತ್ತು ಸರ್ಕಾರಿ ಶಾಲೆಗೆ ಹಾಗೂ ಆಸ್ಪತ್ರೆ ಕಟ್ಟಿಸಲು ಈ ಜಾಗ ಸೂಕ್ತವಾಗಿದೆ. ಆದರೆ, ಕೆಲವು ಜನರು ಅಕ್ರಮವಾಗಿ ಜಾಗ ಕಬ್ಜಾ ಮಾಡಿಕೊಂಡು ಉಳುಮೆ ಮಾಡಿಕೊಂಡಿದ್ದಾರೆ.

ಜಮೀನು ಸೀಮೆ ವಿಷಯಕ್ಕೆ ಜಗಳ: ಬಿಡಿಸಲು ಬಂದ ವ್ಯಕ್ತಿ ಸಾವು

Jun 09 2025, 01:08 AM IST
ಜಮೀನಿನ ಸೀಮೆಯ ವಿಷಯವಾಗಿ ತಾಲೂಕಿನ ಸಂಗಾನಟ್ಟಿ ಗ್ರಾಮದಲ್ಲಿ ಶನಿವಾರ ಎರಡು ಕುಟುಂಬಗಳ ನಡುವಿನ ವಿವಾದ ವಿಕೋಪಕ್ಕೆ ತಿರುಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಮೇಟಿ ದಂಪತಿ 2 ಗುಂಟೆ ಜಮೀನು ದಾನ

Jun 08 2025, 01:19 AM IST
ಪಟ್ಟಣದ ಖ್ಯಾತ ವೈದ್ಯರಾದ ಡಾ. ಬಸವರಾಜ ಮೇಟಿ ಹಾಗೂ ಗದಗ ಜಿಪಂ ಮಾಜಿ ಅಧ್ಯಕ್ಷರಾದ ಶೋಭಾ ಮೇಟಿ ದಂಪತಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ಕಟ್ಟಲು ತಮ್ಮ ಲಕ್ಷಾಂತರ ರು.ಗಳ ಬೆಲೆ ಬಾಳುವ ಎರಡು ಗುಂಟೆ ಜಮೀನನ್ನು ದಾನವಾಗಿ ನೀಡಿದ್ದಾರೆ.

ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನು ವಶಕ್ಕೆ

Jun 07 2025, 09:37 AM IST

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ಶುಕ್ರವಾರ ವಶಕ್ಕೆ ಪಡೆದಿದೆ.

ಬಗರ ಹುಕುಂ ಜಮೀನು ಸಾಗುವಳಿ, ರೈತರಿಂದ ಪ್ರತಿಭಟನೆ

Jun 03 2025, 12:45 AM IST
ಲಕ್ಷ್ಮೇಶ್ವರ ಸಮೀಪದ ಯಲ್ಲಾಪುರ ತಾಂಡದ ಗ್ರಾಮಸ್ಥರು ಬಗರ್‌ಹುಕುಂ ಜಮೀನನ್ನು ಸಾಗುವಳಿ ಮಾಡದಂತೆ ತಡೆದಿರುವುದನ್ನು ಖಂಡಿಸಿ ಬಂಜಾರ ಸಮಾಜದ ನೂರಾರು ರೈತರು ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ದೇವಾಲಯ ಜಮೀನು ಮಾರಿದ ಅರ್ಚಕನ ಪತ್ನಿ ಮಕ್ಕಳು

Jun 01 2025, 11:46 PM IST
ತಾಲೂಕಿನ ತೊಗರಿಘಟ್ಟ ಗ್ರಾಮದ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ಕಾರದಿಂದ ಸರ್ವೇ ನಂ.೧೩೦ರಲ್ಲಿ ೪ಎಕೆರೆ ೬ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜುರಾಯಿ ಇಲಾಖೆ ಒಳಪಡಲಿದ್ದು. ದೇವಸ್ಥಾನದ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.

ಜಮೀನು ದಾಖಲೆ ನೀಡದಕ್ಕೆ ಮಾಜಿ ಯೋಧನ ಪತ್ನಿ ಸಾವು

Jun 01 2025, 05:45 AM IST

ಕಳೆದ 40 ವರ್ಷದಿಂದ ತನ್ನ ಪತಿಗೆ ಸರ್ಕಾರ ಮಂಜೂರು ಮಾಡಿದ್ದ ಜಮೀನಿಗಾಗಿ ಹೋರಾಟ ಮಾಡಿ ಕೊನೆಗೆ ಶನಿವಾರ ಮಾಜಿ ಯೋಧನ ಪತ್ನಿ ಮೃತಪಟ್ಟ ಹಿನ್ನೆಲೆ ಮೃತಳ ಸಂಬಂಧಿಕರು ಶವವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದು ಪ್ರತಿಭಟನೆ ಮಾಡಲು ಮುಂದಾದ ಘಟನೆ ನಡೆದಿದೆ.

ಗೋಮಾಳ ಜಮೀನು ಖಾಸಗಿ ವ್ಯಕ್ತಿ ಹೆಸರಿಗೆ ಖಾತೆ: ಇಂಡುವಾಳು ಪಿಡಿಒ ಯೋಗೇಶ್‌ರಿಂದ ತೆರಿಗೆ ಹಣ ಗುಳುಂ, ಖಾಲಿ ಚೆಕ್‌ಗಳಿಗೆ ಸಹಿ

May 31 2025, 01:15 AM IST
ಕಿರಗಂದೂರು ಗ್ರಾಮದ ಸರ್ವೇ ನಂ.೨೬ರ ೧೭ ಗುಂಟೆ ಗೋಮಾಳ ಜಮೀನಿನಲ್ಲಿ ಯಾವುದೇ ಮಂಜೂರಾತಿ ಇಲ್ಲದೆ ಅನ್ಯಕ್ರಾಂತವಾಗದ ಸರ್ಕಾರಿ ಜಮೀನನ್ನು ಒಟ್ಟು ೧೨ ನಿವೇಶನಗಳಿಗೆ ವಿಜಯ್‌ಕುಮಾರ್ ಬಿನ್ ಚೆನ್ನಪ್ಪರವರ ಹೆಸರಿನಲ್ಲಿ ಖಾತೆ ಮಾಡಿ ನಮೂನೆ-೯ ಮತ್ತು ೧೧ ಎ ನಮೂನೆಗಳನ್ನು ವಿತರಿಸಿದ್ದಾರೆ.

೨೫ ವರ್ಷದಿಂದ ಹುತಾತ್ಮ ಯೋಧನ ಕುಟುಂಬಕ್ಕೆ ಜಮೀನು ಕೊಟ್ಟಿಲ್ಲ

May 30 2025, 12:06 AM IST
೨೦೦೦ನೇ ಇಸವಿಯಲ್ಲಿ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಡ್ಯ ಜಿಲ್ಲೆಯ ಎಲ್.ಬಿ.ಸುಂದ್ರೇಶ್ ಕುಟುಂಬಕ್ಕೆ ಇದುವರೆಗೂ ಜಮೀನು ನೀಡದಿರುವುದಕ್ಕೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕೆ.ಆರ್.ಪೇಟೆ ತಹಸೀಲ್ದಾರ್ ಅವರನ್ನು ತರಾಟೆ ತೆಗೆದುಕೊಂಡರು.

ಖಾಸಗಿ ಲೇಔಟ್‌ ರಸ್ತೆಗೆ ಒತ್ತುವರಿಯಾಗಿದ್ದ 74.98 ಕೋಟಿ ಮೌಲ್ಯದ ಜಮೀನು ತೆರವು

May 26 2025, 06:27 AM IST

ಖಾಸಗಿ ಲೇಔಟ್‌ಗೆ ರಸ್ತೆ ನಿರ್ಮಿಸಲು ಮತ್ತು ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಜಮೀನು ಸೇರಿದಂತೆ ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 74.98 ಕೋಟಿ ರು. ಮೌಲ್ಯದ 19.3 ಎಕರೆ ಜಮೀನನನ್ನು ನಗರ ಜಿಲ್ಲಾಡಳಿತ ವಶಕ್ಕೆ ಪಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved