• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆಗೆ ತರಿಕಲ್ಲು ಗ್ರಾಮದ ಕೆರೆ ಕೋಡಿ ಬಿದ್ದ ಜಮೀನು ಜಲಾವೃತ

May 22 2024, 12:49 AM IST
ಬೆಟ್ಟದಪುರ ಸಮೀಪದ ಚಿಕ್ಕ ನೇರಳೆ, ಹಸುವಿನ ಕಾವಲು, ಚಪ್ಪರದಹಳ್ಳಿ, ಹಳೆಯೂರು, ಸುರಗಹಳ್ಳಿ, ಕೊಣಸೂರು, ಭುವನಹಳ್ಳಿ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳು ಮಳೆಯಿಂದ ಭಾರಿ ಅನಾಹುತ

ಮುಂಗಾರು ಬಿತ್ತನೆಗಾಗಿ ಜಮೀನು ಸಿದ್ಧಪಡಿಸಲು ಅಣಿಯಾದ ಹಿರೇಕೆರೂರು ರೈತರು

May 20 2024, 01:37 AM IST
ಮೂರು ನಾಲ್ಕು ದಿವಸಗಳ ಹಿಂದೆ ಸ್ವಲ್ಪಮಟ್ಟಿಗೆ ಮಳೆ ಸುರಿದಿದ್ದರಿಂದ ಕೆಲವು ರೈತರು ಮುಂಗಾರು ಬಿತ್ತನೆಗಾಗಿ ಜಮೀನುಗಳನ್ನು ಸಿದ್ಧಗೊಳಿಸುತ್ತಿದ್ದಾರೆ. ಮತ್ತೆ ಕೆಲವರು ಜಮೀನುಗಳನ್ನು ಉಳುಮೆ ಮಾಡಿಕೊಂಡು ಬಿತ್ತನೆಗಾಗಿ ಮಳೆ ದಾರಿ ಕಾಯುತ್ತಿದ್ದಾರೆ.

ಬಡವರಿಗೆ ನಿವೇಶನ, ಸ್ಮಶಾನಕ್ಕಾಗಿ ಹತ್ತು ಎಕರೆ ಜಮೀನು ಒದಗಿಸಲು ಒತ್ತಾಯ

May 15 2024, 01:32 AM IST
ನಗರದ ಎಸ್‌ಸಿ, ಎಸ್ ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಬಡ ಕುಟುಂಬಗಳಿಗೆ ಜಂಬುನಾಥನಹಳ್ಳಿ ಹಾಗೂ ಸಂಕ್ಲಾಪುರದಲ್ಲಿರುವ 365 ಎಕರೆ 97 ಸೆಂಟ್ಸ್‌ ಸರ್ಕಾರಿ ಜಮೀನಿನಲ್ಲಿ ತಲಾ 30/40 ಅಡಿ ಅಳತೆಯ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.

ರೇವಣಸಿದ್ದೇಶ್ವರ ಕಾಲೇಜಿಗೆ 20 ಗುಂಟೆ ಜಮೀನು ದಾನ

Apr 20 2024, 01:03 AM IST
ತಾಲೂಕಿನ ಬಿದರಕುಂದಿ ಗ್ರಾಮದ ಹಾಗೂ ಎಸ್.ಎಸ್.ಹುಲ್ಲೂರ ಅವರು ಅವರ ತಂದೆಯ ನೆನಪಿಗಾಗಿ ಪಟ್ಟಣದ ಸಂಗಮೇಶ್ವರ ನಗರ ಬಡಾವಣೆಯ ಶ್ರೀಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ಇರುವ ಸುಮಾರು ಒಂದು ಕೋಟಿ ಬೆಲೆ ಬಾಳುವ ಖುಲ್ಲಾ ಜಮೀನನನ್ನು ತಿಂಥಣಿ ಬ್ರಿಜ್ ಶ್ರೀ ಕಾಗೆನೆಲೆ ಕನಕಗುರು ಪೀಠದ ಪೀಠಾಧಿಪತಿ ಶ್ರೀಸಿದ್ದರಮಾನಂದಪುರಿ ಮಹಾಸ್ವಾಮಿಗಳ ಮಠಕ್ಕೆ ಶೈಕ್ಷಣಿಕ ಉದ್ದೇಶಕ್ಕಾಗಿ ಉಚಿತ ದಾನವಾಗಿ ನೀಡಿದರು.

ಗೌಡರ ಕುಟುಂಬಕ್ಕೆ ಬೆಂಗಳೂರು ಸನಿಹ 1000 ಎಕ್ರೆ ಜಮೀನು

Apr 16 2024, 02:01 AM IST
ಡಿ.ಕೆ.ಶಿವಕುಮಾರ್‌ ಆರೋಪ ಮಾಡುತ್ತಾ ದೇವೇಗೌಡರ ಕುಟುಂಬಕ್ಕೆ ಬೆಂಗಳೂರು ಸಮೀಪ 1000 ಎಕರೆ ಜಮೀನು ನೀಡಲಾಗಿದೆ ಎಂದಿದ್ದಾರೆ.

ಆಸ್ಪತ್ರೆ, ಠಾಣೆಗೆ ಜಮೀನು ದಾನ ಮಾಡಿದ್ದ ಪಾಟೀಲರು

Apr 03 2024, 01:33 AM IST
ಬಾಗಲಕೋಟೆ: 1967ರಲ್ಲಿ ನಡೆದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿದಿತ್ತು. ಬಿಜಾಪುರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುನಗದ ಎಸ್.ಬಿ. ಪಾಟೀಲರನ್ನು ಎರಡನೇ ಬಾರಿಗೆ ಸಂಸತ್ತಿಗೆ ಕಳಿಸಿದ ಕೀರ್ತಿ ಇಲ್ಲಿನ ಮತದಾರ ಸಲ್ಲುತ್ತದೆ.

ಭೂ ರಹಿತ ದಲಿತರಿಗೆ ಜಮೀನು ಮಂಜೂರು ಮಾಡಲು ಆಗ್ರಹ

Mar 22 2024, 01:02 AM IST
ತಾಲೂಕು ಆಡಳಿತ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನನ್ನು ಭೂರಹಿತ ದಲಿತರಿಗೆ ಕಾಯ್ದಿರಿಸಿ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ.

ಭದ್ರಾ: ರೈತರ ವಿಶ್ವಾಸಗಳಿಸಿ ಅಗತ್ಯ ಜಮೀನು ಪಡೆಯಿರಿ: ಪ್ರಜ್ವಲ್ ರೇವಣ್ಣ

Mar 16 2024, 01:46 AM IST
ಭಧ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ರೈತರನ್ನು ವಿಶ್ವಾಸಕ್ಕೆ ಪಡೆದು ವಸ್ತುಸ್ಥಿತಿ ವಿವರಿಸಿ ಜಮೀನು ವಶಕ್ಕೆ ಪಡೆಯಲು ಮುಂದಾಗಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರಪೇಟೆ: ಮಠದ ಜಮೀನು ಈಗ ಅನಧಿಕೃತ ಡಂಪಿಂಗ್‌ ಯಾರ್ಡ್‌

Mar 14 2024, 02:01 AM IST
ಜನವಸತಿ ಪ್ರದೇಶ, ಪಕ್ಕದಲ್ಲಿಯೇ ಶಾಲೆ ಹಾಗೂ ದೇವಾಲಯ ಅದರ ಸುತ್ತಮುತ್ತ ಪಾಳುಬಿದ್ದ ಜಮೀನು ಇವೆ. ಕೆಲವು ಪುಂಡು ಪೋಕರಿಗಳಿಗೆ ಹಾಗೂ ಕಸ ಹಾಕುವವರಿಗೆ ಇದು ವರವಾಗಿ ಪರಿಣಮಿಸಿದೆ. ಇದು ಸೋಮವಾರಪೇಟೆ ಪಟ್ಟಣದ ವಾರ್ಡ್ ನಂ. 3ರ ಕರ್ಕಳ್ಳಿ ರಸ್ತೆಯ ಮಠದ ಶಾಲೆ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಸಮೀಪದ ವ್ಯಥೆ.

ಸರ್ಕಾರಿ ಜಮೀನು ಸಾಗುವಳಿದಾರರಿಗೆ ಪಟ್ಟಾ ನೀಡಿ: ಯಶ್ವಂತ್‌

Mar 04 2024, 01:19 AM IST
ಬಂಡವಾಳಶಾಹಿ ಕಾರ್ಪೊರೇಟ್ ಕಂಪನಿಗಳ ಪರವಾದ ಕಾನೂನುಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved