• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಶಾನಕ್ಕಾಗಿ ಜಮೀನು ಕಾಯ್ದಿರಿಸಲು ಸಾರ್ವಜನಿಕರ ಆಗ್ರಹ

May 19 2025, 12:03 AM IST
ತಾಲೂಕಿನ ಹಿರಾಳು ಗ್ರಾಮದಲ್ಲಿ ಈಗಿರುವ ಸ್ಮಶಾನ ಜಾಗವು ಕೆರೆಯ ಪಕದಲ್ಲಿದೆಯಲ್ಲದೆ, ಅಲ್ಲಿಗೆ ಗ್ರಾಮದ ಚರಂಡಿ ನೀರು ಹರಿದು ಬಂದು ನಿಲ್ಲುತ್ತದೆ. ಇದರಿಂದ, ಈಗಿರುವ ಸ್ಮಶಾನ ಜಾಗದಲ್ಲಿ ಮೃತದೇಹ ಹೂಳಲು ತೊಂದರೆಯಾಗುತ್ತಿದೆ. ಆದ್ದರಿಂದ, ಗ್ರಾಮದಲ್ಲಿ ಸ್ಮಶಾನಕ್ಕಾಗಿ ಗುರುತಿಸಿರುವ ಹೊಸ ಜಮೀನನ್ನು ಸ್ಮಶಾನ ಜಾಗವೆಂದು ಕಾಯ್ದಿರಿಸಲು ಅಧಿಕಾರಿಗಳನ್ನು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಜಮೀನು ಕ್ರಯಪತ್ರದ ಬಳಿಕ ಭೂ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌

May 17 2025, 08:13 AM IST

ಒಂದು ಬಾರಿ ಇಡೀ ಜಮೀನು, ಪ್ರದೇಶ ಮಾರಾಟದ ಕುರಿತು ಕ್ರಯಪತ್ರ ಮಾಡಿಕೊಂಡ ಮೇಲೆ ಭೂ ಮಾಲೀಕರು ಅದರಲ್ಲಿ ಯಾವುದೇ ಭಾಗ ಉಳಿಸಿಕೊಳ್ಳಲಾಗದು ಎಂದು ಹೈಕೋರ್ಟ್‌ ಆದೇಶ ನೀಡಿದೆ.

ಜಮೀನು ಸರ್ವೇ ವೇಳೆ ವಿಷಸೇವಿಸಿ ರೈತ ಅಸ್ವಸ್ಥ

May 15 2025, 01:42 AM IST

ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿ ಗರಕಹಳ್ಳಿ ಗ್ರಾಮದ ಸರ್ವೇ ನಂ.128  ಹೊಸ ನಂ.557 ರಲ್ಲಿನ ಗೋಮಾಳ ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೇ ನಡೆಸುವ ವೇಳೆ ತಹಸೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರು ವಿಷ ಕುಡಿದ ಘಟನೆ ನಡೆದಿದೆ.

ಬೆಂಗಳೂರು : 60.48 ಕೋಟಿಯ 9.16 ಎಕರೆ ಅಕ್ರಮ ಒತ್ತುವರಿ ಜಮೀನು ತೆರವು

May 10 2025, 06:23 AM IST

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹60.48 ಕೋಟಿ ಮೌಲ್ಯದ 9.16 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ

ಇರುವುದು ಒಂದೂವರೆ ಎಕರೆ ಜಮೀನು; ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿರುವ ಕುಟುಂಬ

May 10 2025, 01:00 AM IST
ನಾವು ಜಾನುವಾರುಗಳನ್ನು ಬೇರೆಡೆಯಿಂದ ಖರೀದಿಸಿಲ್ಲ. ನಮ್ಮ ಹಸುಗಳು ಹೆಣ್ಣು ಕರು ಹಾಕಿದರೆ ಮನೆಯಲ್ಲಿ ಇಟ್ಟುಕೊಂಡು ಬೆಳೆಸುತ್ತೇವೆ. ಇದರಿಂದ ಎರಡರಿಂದ ಜಾನುವಾರುಗಳ ಸಂಖ್ಯೆ ಹತ್ತು ತಲುಪಿದೆ. ಗಂಡು ಕರುಗಳಾದರೆ ಮಾರಾಟ ಮಾಡುತ್ತೇವೆ. ಐದಾರು ಕುರಿಗಳನ್ನು ಸಾಕಾಣಿಕೆ ಮಾಡುತ್ತೇವೆ.

ಸತ್ತ ವ್ಯಕ್ತಿ ಹೆಸರಲ್ಲಿ ಜಮೀನು ಮಾರಾಟ: ಆರೋಪಿ ಸೆರೆ

May 08 2025, 12:37 AM IST
ನಾಲ್ಕು ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಜಮೀನನ್ನು ಮಾರಾಟ ಮಾಡಿದ ಪ್ರಕರಣ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮೀನು ಸಮಸ್ಯೆ ಪರಿಹಾರವಾಗುತ್ತಿಲ್ಲ ರೈತನ ಏಕಾಂಗಿ ಪ್ರತಿಭಟನೆ

May 07 2025, 12:47 AM IST
ಸರ್ಕಾರ ಗ್ರಾಮ ವಾಸ್ತವ್ಯ ಹಾಗೂ ಜನಸಂಪರ್ಕ ಸಭೆಗಳನ್ನು ನಡೆಸುವ ಮೂಲಕ ಶೋಷಿತ, ಬಡವರ್ಗದ ಜನತೆಗೆ ನ್ಯಾಯವನ್ನು ದೊರಕಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಸಮಸ್ಯೆಗಳ ಪರಿಹಾರ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ರೈತರೊಬ್ಬರು ತಾಲೂಕು ಕಚೇರಿ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸಿದರು. ಕಡೆಯ ಆಸ್ತ್ರವಾಗಿ ತಾಲೂಕು ಕಚೇರಿ ಮುಂದೆ ಏಕಾಂಗಿಯಾಗಿ ಕುಳಿತು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ವಿವರಿಸಿದರು.

ಕೈಗಾರಿಕಾ ಅಭಿವೃದ್ಧಿಪಡಿಸಿದರೆ ಜಮೀನು ಬಿಡಲು ಸಿದ್ಧ

May 04 2025, 01:30 AM IST
ಕೆಐಎಡಿಬಿ ಅಧಿಸೂಚನೆಯಂತೆ ದೇವನಹಳ್ಳಿ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಭಾಗದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸಿದರೆ ಜಮೀನು ಬಿಟ್ಟು ಕೊಡಲು ಸಿದ್ಧ. ರೈತರ ಪರ ಹೋರಾಟ ಸಮಿತಿಯಿಂದ ಅಭ್ಯಂತರವಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್‌ ಹೇಳಿದರು.

ಜಮೀನು ವಿವಾದಕ್ಕೆ ಹಲ್ಲೆ : ವ್ಯಕ್ತಿ ಸಾವು

Apr 28 2025, 12:46 AM IST
ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಉಮಾದೇವರಹಳ್ಳಿಯಲ್ಲಿ ನಡೆದಿದೆ

ಮೂಲ ಸಂತ್ರಸ್ತರ ಜಮೀನು ಬಿಟ್ಟು ಸರ್ವೆ

Apr 26 2025, 12:49 AM IST
ಶಿವಮೊಗ್ಗ: ತಾಲೂಕಿನ ಬ್ಯಾಡನಾಳ, ಜೋಡನಾಳ ಗ್ರಾಮದಲ್ಲಿರುವ ಮೂಲ ಶರಾವತಿ ಮುಳುಗಡೆ ಸಂತ್ರಸ್ತರ ಅನುಭವದಲ್ಲಿರುವ ಜಮೀನು ಕೈಬಿಟ್ಟು, ಶರಾವತಿ ಮುಳುಗಡೆ ರೈತರಲ್ಲದ ಜಮೀನನ್ನು ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ ಎಂದು ರೈತ ಪ್ರವೀಣ ಬ್ಯಾಡನಾಳ್‌ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved