• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹ 19 ಕೋಟಿಯ 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು

Apr 01 2025, 02:00 AM IST

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹18.85 ಕೋಟಿ ಮೌಲ್ಯದ ಒಟ್ಟು 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿರುವ ಬೆಂಗಳೂರು ನಗರ ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದಿದೆ.

ಅರಣ್ಯ ಇಲಾಖೆಯಿಂದ ಜಮೀನು ತೆರವು ಕಾರ್ಯ

Mar 28 2025, 12:37 AM IST
ರಾಜ್ಯ ಸರ್ಕಾರವು ರೈತರ ಜಮೀನು ಕಿತ್ತುಕೊಂಡು ಬೀದಿಪಾಲು ಮಾಡುತ್ತಿದೆ. ದರಕಾಸ್ತು ಸಮಿತಿಯಿಂದ ಅನುಮೋದನೆಗೊಂಡು ಸರ್ಕಾರದ ದರಕಾಸ್ತು ಮುಖಾಂತರ ರೈತರಿಗೆ ಜಮೀನು ಮಂಜೂರು ಮಾಡಿದ್ದು ಅದನ್ನು ಉಳಿಮೆ ಮಾಡಲಾಗುತ್ತಿದೆ. ಈಗ ಅದೇ ಜಮೀನುಗಳನ್ನು ತೆರವು ಮಾಡಿಸಲಾಗುತ್ತಿದೆ ಎಂಬುದು ರೈತರ ಆರೋಪ.

ಸರ್ಕಾರಿ ಜಮೀನು ಒತ್ತುವರಿ: ಕಂದಾಯ ಅಧಿಕಾರಿಗಳಿಂದ ಬೇಲಿ ತೆರವು

Mar 28 2025, 12:31 AM IST
ಆಜ್ರಿ ಗ್ರಾ.ಪಂ‌. ವ್ಯಾಪ್ತಿಯ ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆ ಹಿಂಭಾಗ ಖಾಸಗಿ ವ್ಯಕ್ತಿಯೋರ್ವರು ಸರ್ಕಾರಿ ಜಾಗಕ್ಕೆ ತಂತಿಬೇಲಿ ಅಳವಡಿಸಿದ ಬಗ್ಗೆ ಸಾರ್ವಜನಿಕ‌ ದೂರು ಬಂದ‌ ಹಿನ್ನೆಲೆ, ವಂಡ್ಸೆ ಹೋಬಳಿ ಕಂದಾಯ ಇಲಾಖೆ ಕಾರ್ಯಾಚರಣೆ ನಡೆಸಿ ತಂತಿಬೇಲಿಯನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದ ಘಟನೆ ಗುರುವಾರ ನಡೆದಿದೆ.

ಪರಿಹಾರ ನೀಡದೆ ಜಮೀನು ಬಳಕೆ: ಆಕ್ಷೇಪ

Mar 25 2025, 12:48 AM IST
ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತರು ಕಳೆದ ನಾಲ್ಕು ವರ್ಷಗಳ ಹಿಂದೆ ಸರ್ಕಾರಿ ಅಧಿಸೂಚನೆ ಆಗಿದ್ದು ಇದುವರೆಗೂ ನಮಗೆ ಪರಿಹಾರ ಬಂದಿಲ್ಲವಾದರೂ ನಮ್ಮ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಂಬಂಧಪಟ್ಟವರು ಮುಂದಾಗಿದ್ದು ನಮ್ಮ-ಭೂಮಿಗೆ ಪರಿಹಾರ ಕೊಡುವವರಾರೆಂದು ರೈತರು ಪ್ರಶ್ನಿಸಿದ್ದಾರೆ

₹ 23.24 ಕೋಟಿ ಮೌಲ್ಯದ 9 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಗದೀಶ

Mar 22 2025, 02:01 AM IST
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಸುಮಾರು ₹23.24 ಕೋಟಿ ಮೌಲ್ಯದ ಒಟ್ಟು 9 ಎಕರೆ 19 ಗುಂಟೆ ಸರ್ಕಾರಿ ಜಮೀನನ್ನು ನಗರ ಜಿಲ್ಲಾಡಳಿತ ತೆರವುಗೊಳಿಸಿ ವಶಪಡಿಸಿಕೊಂಡಿದೆ.

ನೋಟಿಸ್‌ ನೀಡದೆ ಜಮೀನು ಹರಾಜಿಗೆ ಮುಂದಾದ ಕೆನರಾ ಬ್ಯಾಂಕ್‌

Mar 20 2025, 01:20 AM IST
ರೈತರೊಬ್ಬರು ಜಮೀನಿನ ಮೇಲೆ ಪಡೆದಿದ್ದ ಸಾಲ ಮರುಪಾವತಿಸದ ಕಾರಣ ಕನಿಷ್ಠ ನೋಟೀಸನ್ನೂ ನೀಡದೆ ಜಮೀನು ಹರಾಜಿಗೆ ಮುಂದಾದ ಕೆನರಾ ಬ್ಯಾಂಕ್‌ ನಡೆಯನ್ನು ಖಂಡಿಸಿ ರೈತ ಸಂಘದ ಶಾಂತಕುಮಾರ್ ನೇತೃತ್ವದಲ್ಲಿ ಎಚ್ಚರಿಸಿ ನಗರದರುವ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಪ್ರಬಂಧಕರಿಗೆ ಮನವಿ ಸಲ್ಲಿಸಿದರು. ಒತ್ತೆ ಇಟ್ಟಿರುವ ಜಮೀನಿನ ಪೈಕಿ ಆಲೂರು ತಾಲೂಕು ಕುಂದೂರು ಹೋಬಳಿ ಕಾರಿಗನಹಳ್ಳಿ ಗ್ರಾಮದ ಸರ್ವೆ ನಮ. ೬೬/೪ ನ್ನು ಮಾತ್ರ ೨೦೨೫ ಮಾರ್ಚ್ ೨೫ರಂದು ಹರಾಜಿಗೆ ಇಡಲಾಗಿದೆ. ಆದರೆ ರೈತರಿಗೆ ಹರಾಜಿನ ಯಾವುದೇ ರೀತಿಯ ನೋಟಿಸ್‌ ನೀಡಿರುವುದಿಲ್ಲ ಎಂದು ದೂರಿದರು.

ಸರ್ವೇ ನಡೆಸಿ ಜಮೀನು ಹದ್ದುಬಸ್ತು ಮಾಡದೆ ನಿಯಮ ಉಲ್ಲಂಘನೆ: ರೈತನಿಂದ ಉಪವಾಸ ಸತ್ಯಾಗ್ರಹ

Mar 18 2025, 12:33 AM IST
ಸರ್ವೇಯಲ್ಲಿ ನಡೆದಿರುವ ಲೋಪದೋಷವನ್ನು ಸರಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳ ಅಭಿವೃದ್ಧಿಯಿಂದ ಜಮೀನು, ನಿವೇಶನಗಳ ಮೌಲ್ಯ ದ್ವಿಗುಣ: ಶಾಸಕ ಉದಯ್

Mar 15 2025, 01:01 AM IST
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೊಂದಿದ್ದರೆ ಗ್ರಾಮಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ರಸ್ತೆ, ಚರಂಡಿಗಳು ಅಭಿವೃದ್ಧಿ ಹೊಂದುವುದರ ಜತೆಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಲು ಸಾಧ್ಯ

ಸಹಕಾರಿ ಬ್ಯಾಂಕಿಂದ ರನ್ಯಾಗೆ ಸಿಕ್ಕಿತ್ತು ₹10 ಲಕ್ಷ! ಜಮೀನು ಮಂಜೂರಾತಿಗೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ನೆರವು?

Mar 11 2025, 07:12 AM IST

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ, ನಟಿ ರನ್ಯಾ ರಾವ್ ಮಾಲಿಕತ್ವದ ಖಾಸಗಿ ಕಂಪನಿಗೆ ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) 12 ಎಕರೆ ಭೂ ಮಂಜೂರಾತಿ ಹಗರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ನಟಿ ರನ್ಯಾಗೆ ಜಮೀನು ಹಂಚಿಕೆಯಲ್ಲಿ ಕಾನೂನು ಲೋಪವಿಲ್ಲ

Mar 11 2025, 12:46 AM IST
ನಟಿ, ಉದ್ಯಮಿ ರನ್ಯಾಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕಾನೂನು ಲೋಪದೋಪವಾಗಿಲ್ಲ. ಇದರಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved