• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಣ ಹೋದರೂ ಅನ್ನ ಕೊಡುವ ಜಮೀನು ಬಿಡೆವು

Feb 12 2025, 12:34 AM IST
ದಾಬಸ್‍ಪೇಟೆ: ರಾಜ್ಯ ಸರ್ಕಾರ ವಿದೇಶ ಹಾಗೂ ಹೊರ ರಾಜ್ಯದ ಬಂಡವಾಳಗಾರರಿಗೆ ಉದ್ಯಮ ಆರಂಭಿಸಲು ಕೃಷಿ ಭೂಮಿ ನೀಡಲು ಮುಂದಾಗಿದೆ. ನಮ್ಮ ಪ್ರಾಣ ಹೋದರೂ ಅನ್ನ ಬೆಳೆಯುವ ಜಮೀನು ನಾವು ಬಿಟ್ಟು ಕೊಡುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹಳ್ಳಿಕೆರೆ ಭಾಗ್ಯರಾಜ್ ತಿಳಿಸಿದರು.

ಸಾವಿರಾರು ಎಕರೆ ಜಮೀನು ಅಕ್ರಮ ಪರಭಾರೆ ಆರೋಪ

Feb 09 2025, 01:15 AM IST
ಈ ಹಿಂದಿನ ತಹಸೀಲ್ದಾರ್ ರೇಣುಕುಮಾರ್ ಅವಧಿಯಲ್ಲಿ ಸಾವಿರಾರು ಎಕರೆ ಗೋಮಾಳ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಭೂಮಿಯನ್ನು ಪರಭಾರೆ ಮಾಡಲಾಗಿದೆ. ಪ್ರತಿ ಎಕರೆ ಜಮೀನಿಗೆ ಲಕ್ಷಾಂತರ ರು. ಹಣ ಪಡೆದು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿದ್ದಾರೆ

ಜಮೀನು ಖಾತೆ ಮಾಡಿಕೊಡುವಂತೆ ಅಂತನಹಳ್ಳಿ ರೈತನ ಏಕಾಂಗಿ ಪ್ರತಿಭಟನೆ

Feb 08 2025, 12:31 AM IST
ಕೆಆರ್ ಎಸ್ ಡ್ಯಾಂ ಇದ್ದರೂ ಸಹ ಚಿನಕುರಳಿ ಹೋಬಳಿ ಜನರು ಬೇಸಾಯ ಮಾಡಲು ನೀರಿನ ಸಮಸ್ಯೆ ಎದುರಾಗಿದೆ. ಈ ಭಾಗದ ಹೇಮಾವತಿ ವಿತರಣೆ ನಾಲೆಗಳು ಅಧ್ವಾನಗೊಂಡಿವೆ. ಸಂಬಂಧಿಸಿದ ಅಧಿಕಾರಿಗಳು ನಾಲೆಗಳನ್ನು ಆಧುನೀಕರಣಗೊಳಿಸಿ ರೈತರ ಬೇಸಾಯಕ್ಕೆ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸವಿತಾ ಸಮಾಜಕ್ಕೆ 1 ಎಕರೆ ಜಮೀನು ನೀಡಿ

Feb 06 2025, 11:48 PM IST
ಸವಿತಾ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು, ಸರಕಾರವು ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಸವಲತ್ತು ನೀಡಬೇಕು. ಹಾಗೂ ಶಿರಾ ತಾಲೂಕಿನಲ್ಲಿ ಸವಿತಾ ಸಮಾಜಕ್ಕೆ 1 ಎಕರೆ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಶಿರಾ ನಗರಸಭೆ ಆಶ್ರಯ ಸಮಿತಿ ಸದಸ್ಯ ಮಂಜುನಾಥ್ ಮನವಿ ಮಾಡಿದರು.

ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ 400 ಎಕರೆ ಜಮೀನು ಅಭಿವೃದ್ಧಿ: ರುದ್ರಪ್ಪ ಲಮಾಣಿ

Feb 06 2025, 12:16 AM IST
ಬೆಂಗಳೂರಿನಲ್ಲಿ ನಡೆಯಲಿರುವ ಇನ್‌ವೆಸ್ಟ್ ಕರ್ನಾಟಕ ಮಾದರಿಯಲ್ಲಿ ಮುಂಬರುವ ದಿನಗಳಲ್ಲಿ ಹಾವೇರಿ ಇನ್‌ವೆಸ್ಟ್ ಕಾರ್ಯಕ್ರಮ ಮಾಡಲಾಗುವುದು ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.

ಮೃತಳ ಹೆಸರಿನಲ್ಲಿದ್ದ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ: ನಾಲ್ವರ ಬಂಧನ

Feb 06 2025, 12:16 AM IST
ಮೃತ ಮಹಿಳೆ ಹೆಸರಿನಲ್ಲಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ಕೃಷಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿ, ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸರು ನಾಲ್ವರ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾನೂನು ಬಾಹಿರ ಜಮೀನು ಮಂಜೂರಾತಿ ವಜಾಗೊಳಿಸಿ

Feb 06 2025, 12:16 AM IST
ಕಾನೂನು ಬಾಹಿರವಾಗಿ ನಡೆದಿರುವ ಜಮೀನು ಮಂಜೂರಾತಿ ವಜಾ ಮಾಡಿ, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಹಾಗೂ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಗೋಮಾಳ ಜಮೀನು ಒತ್ತುವರಿ: ಸರ್ಕಾರದ ಕ್ರಮ ಸ್ವಾಗತಾರ್ಹ

Feb 04 2025, 12:31 AM IST
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಗೋಮಾಳ ಜಮೀನನ್ನು ಅತಿಕ್ರಮಣ ಮಾಡಿಕೊಂಡಿರುವುದು ಸರ್ಕಾರಿ ಅಧಿಕಾರಿಗಳು ನೀಡಿದ ದಾಖಲೆಯಲ್ಲಿ ಸ್ಪಷ್ಟವಾಗಿದೆ.

ರಿಯಲ್ ಎಸ್ಟೇಟ್ ಉದ್ಯಮಿಯಿಂದ ಜಮೀನು, ಸ್ಮಶಾನ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ

Feb 02 2025, 11:48 PM IST
ಸರ್ವೇ ನಂ 67 ಮತ್ತು 68 ರಲ್ಲಿನ ಸ್ಮಶಾನದ ಜಾಗ, ಜೊತೆಗೆ ಸುಮಾರು ಒಂದುವರೆ ಎಕರೆ ಸರ್ಕಾರಿ ಜಮೀನನ್ನು ಬೆಂಗಳೂರು ಮೂಲದ ಮುಕ್ತಾರ್ ಅಹಮದ್ ಎಂಬ ವ್ಯಕ್ತಿ ಒತ್ತುವರಿ ಮಾಡಿಕೊಂಡು ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ. ಈ ಸಂಬಂಧ ತಹಸೀಲ್ದಾರ್ ಗಮನಕ್ಕೂ ತರಲಾಗಿದೆ. ಅವರು ಸಹ ಮೂರ್‍ನಾಲ್ಕು ಬಾರಿ ಸ್ಥಳಕ್ಕೆ ಆಗಮಿಸಿ ಹೋಗಿದ್ದಾರೆ ವಿನಃ ಯಾವುದೇ ಪ್ರಯೋಜವಾಗಿಲ್ಲ.

ದಲಿತರ ಜಮೀನು ಉಳಿಸಿಕೊಡಿ: ತಹಸೀಲ್ದಾರರಿಗೆ ಮನವಿ

Feb 02 2025, 01:01 AM IST
ಹಲವು ವರ್ಷಗಳಿಂದ ದಲಿತ ಕುಟುಂಬದವರು ಕೃಷಿ ನಡೆಸಿಕೊಂಡು ಬರುತ್ತಿರುವ ಜಮೀನನ್ನು ಪ್ರಭಾವಿ ವ್ಯಕ್ತಿಗಳ ಕೈವಾಡದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಖಾಲಿ ಮಾಡಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ದಲಿತ ಕುಟುಂಬದವರು ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved