• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಧರಿಗೆ ಜಮೀನು ನೀಡಿದ್ದು ನನಗೆ ಸಂತೋಷವಿದೆ

Mar 02 2025, 01:20 AM IST
ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದೇವೆಂದು ಕೀಳರಿಮೆ ಬೇಡ, ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಇಂದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ದಕ್ಷಿಣ ಭಾರತದ ಖ್ಯಾತ ಬಹುಭಾಷಾ ಚಲನಚಿತ್ರ ನಟ ಸುಮನ್ ತಿಳಿಸಿದರು.ದಿ. ಎಚ್.ತಿಪ್ಪಾರೆಡ್ಡಿರವರ ಸ್ಮರಣಾರ್ಥವಾಗಿ ಕ್ಯಾಸಂಬಳ್ಳಿ ಗ್ರಾಮದಲ್ಲಿ ಟಿ.ಕೆ.ಆರ್.ಫೌಂಡೇಷನ್ ಹಾಗೂ ಫೌಂಡೇಷನ್ ನ ಕಿರಣಕುಮಾರ್‌ ರೆಡ್ಡಿ ಅಭಿಮಾನಿ ಬಳಗದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇವದಾಸಿಯರಿಗೆ ಬಜೆಟ್‌ನಲ್ಲಿ ಸೂರು, 5 ಎಕರೆ ಜಮೀನು ಘೋಷಿಸಿ

Feb 25 2025, 12:47 AM IST
ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ, ಸಹಾಯಧನವನ್ನು ಬಜೆಟ್‌ನಲ್ಲಿ ಕನಿಷ್ಠ ₹3 ಸಾವಿರ ರು.ಗೆ ಹೆಚ್ಚಿಸಬೇಕು, ಸಮೀಕ್ಷೆಯಲ್ಲಿ ಕೈಬಿಟ್ಟ ದೇವದಾಸಿ ಮಹಿಳೆಯರ ಮತ್ತು ಎಲ್ಲ ದೇವದಾಸಿ ಮಹಿಳೆಯರ ಕುಟುಂಬ ಸರ್ವೇ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಸಾಗುವಳಿ ಜಮೀನು ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಹೆಸರಿಗೆ ನೋಂದಣಿ: ಗ್ರಾಮಸ್ಥರ ಪ್ರತಿಭಟನೆ

Feb 21 2025, 11:48 PM IST
ಈ ಹಿಂದೆ ನಿವೇಶನಕ್ಕಾಗಿ 20 ಗುಂಟೆ ಕಳೆದಿರುವುದನ್ನೂ ಸೇರಿಸಿ ಒಟ್ಟು 3.10 ಎಕರೆ ಸಾಗುವಳಿ ಜಮೀನನ್ನು ಶಾನುಭೋಗ ಎಸ್.ಎಲ್.ರಾಮಕೃಷ್ಣಯ್ಯ ಈ ಹಿಂದೆ ಇನಾಮು ವಸೂಲಿ ಮಾಡುವ ವೇಳೆ ಸಾಗುವಳಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಆರ್‌ಟಿಸಿ ಮಾಡಿಸಿಕೊಂಡಿದ್ದಾರೆ.

ಜಮೀನು ಸರ್ವೇ ಸೇಡಿನ ರಾಜಕೀಯದ ಭಾಗ - ಸಿಎಂ ರೀತಿ ಸುಳ್ಳು ದಾಖಲೆ ಸೃಷ್ಟಿಸಿ ಪಡೆದಿಲ್ಲ : ಎಚ್ಡಿಕೆ

Feb 20 2025, 11:30 AM IST

ಕೇತಗಾನಹಳ್ಳಿಯ ತಮ್ಮ ಜಮೀನು ಸಮೀಕ್ಷೆ ಸೇಡಿನ ರಾಜಕೀಯದ ಭಾಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರೀತಿ ನಾನು ಸರ್ಕಾರಿ ಭೂಮಿಯನ್ನು ಸುಳ್ಳು ದಾಖಲೆ ಸೃಷ್ಟಿಸಿ ಪಡೆದಿಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನ್ಯಾಯಾಲಯದ ಆದೇಶದಂತೆ ನಡೆದ ಜಮೀನು ವಿಸ್ತೀರ್ಣ ಗುರುತಿಸುವ ಕಾರ್ಯ

Feb 20 2025, 12:48 AM IST
ನೀಲಗಿರಿ ಮರಗಳು ಹೆಚ್ಚು ಬೆಳೆದ ರಸ್ತೆ ಬದಿಯ ಜಮೀನು ಸರ್ಕಾರಿಗೆ ಶಾಲೆಗೆ ಸೇರಿದ್ದರೆ, ಹಿಂಭಾಗದ ಜಮೀನು ಯದುಶೈಲಾ ಪ್ರೌಢ ಶಾಲೆಗೆ ಸೇರಿದೆ ಎಂಬುದು ಜಂಟಿ ಸರ್ವೇಯಲ್ಲಿ ಮತ್ತೊಮ್ಮೆ ಖಚಿತವಾದಂತಾಯಿತು.

ಕುಸನೂರು ಜಮೀನು ಉದ್ಯಾನವನ ಕೈಬಿಟ್ಟು ವಾಣಿಜ್ಯ ಉಪಯೋಗಕ್ಕೆ ಆಕ್ಷೇಪ

Feb 19 2025, 12:49 AM IST
Objection to commercial use of Kusanur land, leaving it a park

ಬಗರ್‌ಹುಕುಂ ಜಮೀನು ಮಂಜೂರಾತಿಗೆ ಒತ್ತಾಯ

Feb 18 2025, 12:33 AM IST
ಸರ್ಕಾರ ಭೂಮಿ ಮಂಜೂರಾತಿ ಸಮಿತಿಗಳನ್ನು ಆಯ್ಕೆ ಮಾಡಿದ್ದರೂ ಸಹ ರೈತರ ಅರ್ಜಿಗಳನ್ನು ಸರಿಯಾಗಿ ಪರಿಶೀಲನೆ ಮಾಡದೆ ವಜಾ ಮಾಡಲಾಗುತ್ತಿದೆ. ಯಾವ ಕಾರಣದಿಂದ ವಜಾ ಮಾಡಲಾಗುತ್ತಿದೆ ಇದಕ್ಕೆ ನಿರ್ದಿಷ್ಟವಾದ ಕಾರಣಗಳು ಪರಿಹಾರವನ್ನು ಅಧಿಕಾರಿಗಳು ನೀಡುತ್ತಿಲ್ಲ. ಜಮೀನುಗಳನ್ನು ದುರಸ್ತಿ ಮಾಡಿ ಹೊಸ ಸರ್ವೆ ನಂಬರುಗಳನ್ನು ನೀಡಿಲ್ಲ.

ಜಮೀನು ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರ ತರಾಟೆ

Feb 13 2025, 12:45 AM IST
ಹೊಸಕೋಟೆ: ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಪಂ ವ್ಯಾಪ್ತಿಯ ಗೆದ್ದಲಹಳ್ಳಿಪುರ ಗ್ರಾಮದಲ್ಲಿ ಜಮೀನು ಸರ್ವೆಗೆ ಬಂದ ಅಧಿಕಾರಿಗಳ ಲ್ಯಾಪ್ ಟ್ಯಾಪ್ ಕಿತ್ತುಕೊಂಡು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲೆ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಪ್ರತಿಭಟನೆ ನಡೆಸಿದರು.

ಪ್ರಾಣ ಹೋದರೂ ಅನ್ನ ಕೊಡುವ ಜಮೀನು ಬಿಡೆವು

Feb 12 2025, 12:34 AM IST
ದಾಬಸ್‍ಪೇಟೆ: ರಾಜ್ಯ ಸರ್ಕಾರ ವಿದೇಶ ಹಾಗೂ ಹೊರ ರಾಜ್ಯದ ಬಂಡವಾಳಗಾರರಿಗೆ ಉದ್ಯಮ ಆರಂಭಿಸಲು ಕೃಷಿ ಭೂಮಿ ನೀಡಲು ಮುಂದಾಗಿದೆ. ನಮ್ಮ ಪ್ರಾಣ ಹೋದರೂ ಅನ್ನ ಬೆಳೆಯುವ ಜಮೀನು ನಾವು ಬಿಟ್ಟು ಕೊಡುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹಳ್ಳಿಕೆರೆ ಭಾಗ್ಯರಾಜ್ ತಿಳಿಸಿದರು.

ಸಾವಿರಾರು ಎಕರೆ ಜಮೀನು ಅಕ್ರಮ ಪರಭಾರೆ ಆರೋಪ

Feb 09 2025, 01:15 AM IST
ಈ ಹಿಂದಿನ ತಹಸೀಲ್ದಾರ್ ರೇಣುಕುಮಾರ್ ಅವಧಿಯಲ್ಲಿ ಸಾವಿರಾರು ಎಕರೆ ಗೋಮಾಳ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಭೂಮಿಯನ್ನು ಪರಭಾರೆ ಮಾಡಲಾಗಿದೆ. ಪ್ರತಿ ಎಕರೆ ಜಮೀನಿಗೆ ಲಕ್ಷಾಂತರ ರು. ಹಣ ಪಡೆದು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved