• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾವಗಡದಲ್ಲಿ ಸ್ಮಶಾನ ಜಮೀನು ಮಂಜೂರಿಗೆ ಕ್ರಮ

Jan 31 2025, 12:45 AM IST
ಪಾವಗಡದಲ್ಲಿ ಸ್ಮಶಾನದ ಕೊರತೆಯಾಗಿದ್ದು ಗಮನಕ್ಕೆ ಬಂದಿದ್ದು ಈ ಕೂಡಲೇ 10 ಎಕರೆ ಜಮೀನು ಮಂಜೂರಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯ 5ನೇ ಐದನೇ ಹಣಕಾಸು ಅಯೋಗದ ಅಧ್ಯಕ್ಷರಾದ ಡಾ.ಸಿ.ನಾರಾಯಣಸ್ವಾಮಿ ಹೇಳಿದರು.

ಎಚ್.ಡಿ.ಕೋಟೆ : ಜಮೀನು ವಿಚಾರಕ್ಕೆ ಗಲಾಟೆ - ಅಣ್ಣನ ಕಾಲಿಗೆ ಗುಂಡು ಹಾರಿಸಿದ ತಮ್ಮ!

Jan 30 2025, 12:31 AM IST
ಎಚ್.ಡಿ.ಕೋಟೆ ತಾಲೂಕಿನ ಅಭಿಷೇಕ್ ಎಂಬಾತನಿಗೂ ಅಣ್ಣ ಚಲುವರಾಜು ಎಂಬವರೊಂದಿಗೆ ಜಮೀನು ವ್ಯಾಜ್ಯದ ವಿಚಾರವಾಗಿ ಗಲಾಟೆಯಾಗಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಲುವರಾಜು ತಮ್ಮ ಅಭಿಷೇಕ್ ಮನೆಯಲ್ಲಿದ್ದ ಬಂದೂಕು ತಂದು ಚಲುವರಾಜುವಿನ ಮೇಲೆ ಗುಂಡು ಹಾರಿಸಿದ್ದಾನೆ.

ಜಮೀನು ಕೃಷಿಕರಿಗೆ ಪ್ರಯೋಗ ಶಾಲೆ: ಶಾಸಕಿ ಅನ್ನಪೂರ್ಣ ತುಕಾರಾಂ

Jan 30 2025, 12:30 AM IST
ಕೃಷಿಕ ಮಹಿಳೆಯರು ನಮ್ಮ ಸಾಂಸ್ಕೃತಿಕ ರಾಯಭಾರಿಗಳು.

ಸತ್ತ ವ್ಯಕ್ತಿ ಹೆಸರಿನಲ್ಲಿನ 13 ಎಕರೆ ಜಮೀನು ಮಾರಾಟ

Jan 27 2025, 12:47 AM IST
ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ಜೀವಂತ ಇದ್ದಾನೆ ಎಂದು ಬಿಂಬಿಸಿ ಅವನ ಹೆಸರಿನಲ್ಲಿದ್ದ ಸುಮಾರು 13 ಎಕರೆ ಜಮೀನು ಮಾರಾಟ ಮಾಡಿದ ಪ್ರಕರಣ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಜಮೀನು ನನ್ನದೆಂದು ಎರಡು ಬಣಗಳಿಂದ ವಾದ

Jan 16 2025, 12:48 AM IST
ವೈ ಎನ್‌ ಕೋಟೆ ಜಾಮೀಯಾ ಮಸೀದಿ ಹಾಗೂ ಚಾಂದ್‌ ಬಾಷಾ ಅವರ ನಡುವಿನ ಕಾನೂನು ಸಮರ ನಡೆಯುತ್ತಿರುವಾಗಲೇ ಪರಸ್ಪರ ಆರೋಪ ದೋಷಾರೋಪಗಳನ್ನು ಮಾಡಲಾಗಿದ್ದು ಜಮೀನು ವಿಚಾರಕ್ಕೆ ಸಂಬಂಧಿಸಿದ ಚರ್ಚೆ ಜೋರಾಗಿದೆ.

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಡಾ. ಚಂದ್ರು ಲಮಾಣಿ

Jan 14 2025, 01:02 AM IST
ಹಳೆಯ, ದುಸ್ಥಿತಿಯಲ್ಲಿ ಇರುವ ಭೂ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸುವುದೇ ಭೂ ಸುರಕ್ಷಾ ಯೋಜನೆ ಆಗಿದೆ. ದಾಖಲೆಗಳ ಕೊಠಡಿಯಲ್ಲಿ ಜನರಿಗೆ ಭೂ ದಾಖಲೆಗಳನ್ನು ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ವಸತಿ ಶಾಲೆಗೆ ಖರೀದಿಸಿದ ಜಮೀನು ಲಾವಣಿ- ಆರೋಪ

Jan 13 2025, 12:47 AM IST
ಶಾಲೆಯ ಪ್ರಾಚಾರ್ಯ ಕಳೆದ 3 ವರ್ಷದಿಂದ ಒಂದು ಎಕರೆಗೆ 7 ಸಾವಿರದಂತೆ 13 ಎಕರೆ 3 ಗಂಟೆ ಜಮೀನನ್ನು ಲಾವಣಿ ನೀಡಿದ್ದು, ಈ ಬಗ್ಗೆ ನಾವು ಸಂಘಟನೆ ಮೂಲಕ ವಿಚಾರಿಸಿದಾಗ ತಾವು ಇಲಾಖೆಯ ಜಿಲ್ಲಾಧಿಕಾರಿ ಗಮನಕ್ಕೆ ತಂದು ಲಾವಣಿ ನೀಡಿರುವುದಾಗಿ ಹೇಳಿದ್ದಾರೆ.

ರೈತರ ಜಮೀನು ಆಕ್ರಮಿಸಿ ಪವನಶಕ್ತಿ ಯಂತ್ರ, ಸೋಲಾರ್ ಪ್ಲಾಂಟ್

Jan 13 2025, 12:46 AM IST
ಕಂಪನಿಗಳಿಗೆ ಭೂಮಿಯನ್ನು ಕೊಟ್ಟು ರೈತರು ಯಾತನೆ ಪಡುವಂತಾಗಿದೆ.

ಚೆಲುವನಾರಾಯಣಸ್ವಾಮಿ ದೇಗುಲದ ಜಮೀನು ವಾರದೊಳಗೆ ಖಾತೆಯಾಗಬೇಕು

Jan 12 2025, 01:18 AM IST
ಸರ್ಕಾರದ ತೀರ್ಮಾನದಂತೆ ಪರಭಾರೆಯಾಗಿದ್ದ ದೇಗುಲಗಳ ಜಮೀನುಗಳನ್ನು ಆಯಾ ದೇವಾಲಯದ ಹೆಸರಿಗೆ ಇಂದೀಕರಿಸುವ ಆಂದೋಲನವನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಮುಜರಾಯಿ ಇಲಾಖೆ ಮಹತ್ವಾಕಾಂಕ್ಷಿಯ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿಯೇ ಇಲಾಖೆಯಲ್ಲಿ ಕಾನೂನು ವಿಭಾಗ ಆರಂಭಿಸಲಾಗಿದೆ.

ಗೋಮಾಳ ಜಮೀನು ಮೇಲೆ ಭೂಗಳ್ಳರ ಕಣ್ಣು

Jan 11 2025, 12:50 AM IST
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿ ದೋಣಿಮಡಗು ಗ್ರಾಪಂ ವ್ಯಾಪ್ತಿಗೆ ಒಳಪಡುವ ವರದಾಪುರ ಗ್ರಾಮದ ಸರ್ವೆ ನಂಬರ್ ೯ ರಲ್ಲಿ ೧೪೨ ಎಕರೆ ಗೋಮಾಳ ಭೂಮಿ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved