• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3280 ಸರ್ಕಾರಿ ಸರ್ವೇ ನಂಬರ್‌ಗಳ ದರಖಾಸ್ತು ಜಮೀನು ದುರಸ್ತುಗೆ ಚಾಲನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

Dec 15 2024, 02:04 AM IST

ಮಂಡ್ಯ ಜಿಲ್ಲೆಯಲ್ಲಿ ೩೨೮೦ ಸರ್ಕಾರಿ ಸರ್ವೇ ನಂಬರ್‌ಗಳಲ್ಲಿ ದರಖಾಸ್ತು ಜಮೀನು ಮಂಜೂರಾಗಿದ್ದು, ಇದರಲ್ಲಿ ೧೧೪೦ ಸರ್ವೇ ನಂಬರ್‌ಗಳಿಗೆ ಒನ್ ಟು ಫೈವ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರಲ್ಲಿ ೪೫೪ ರೈತರ ಸರ್ವೇ ಕಾರ್ಯ ಮುಗಿದಿದೆ.  

ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ: ರೈತ ರವಿಕುಮಾರ್

Dec 15 2024, 02:03 AM IST
ತಾಲೂಕು ಆಂಧ್ರಪ್ರದೇಶ ಗಡಿಭಾಗವಾದ ಕೆಂತರ್ಲಟ್ಟಿಯಿಂದ ಶಿರಾವರೆಗೆ ರಾಷ್ಟ್ರೀಯ ಹೆದ್ದಾರಿ 544ಇ ಹಾದುಹೋಗಿದ್ದು, ಈ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡಿರುವ ರೈತರಿಗೆ ಸರ್ಕಾರ 1 ಗುಂಟೆಗೆ 4 ಲಕ್ಷ ಪರಿಹಾರ ನೀಡಬೇಕೆಂದು ಎಂದು ರೈತ ರವಿಕುಮಾರ್ ಒತ್ತಾಯಿಸಿದರು. ಶಿರಾದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಕೃಷಿ ಜಮೀನು ಫ್ರೂಟ್‌ ತಂತ್ರಾಂಶಕ್ಕೆ ಅಳವಡಿಸಿ

Dec 06 2024, 08:56 AM IST
ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು.

ಜಮೀನು ಅಕ್ರಮ ಕ್ರಯ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಿ: ಯಡವನಹಳ್ಳಿ ಗ್ರಾಮಸ್ಥರ ಮನವಿ

Dec 04 2024, 12:33 AM IST
ಬೋವಿ ಜನಾಂಗಕ್ಕೆ ಮಂಜೂರಾಗಿದ್ದ ಜಮೀನನ್ನು ಅಕ್ರಮವಾಗಿ ಕ್ರಯ, ಖಾತೆ ಮಾಡಿಕೊಂಡಿರುವ ತಮಿಳುನಾಡು ಮೂಲದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಆಶ್ರಯದಲ್ಲಿ ಸಮಿತಿ ಪಿ.ಸಿ.ವರ್ಗೀಸ್ ಕಾಲೋನಿಯ ಗ್ರಾಮಸ್ಥರು ಚಾಮರಾಜನಗರದಲ್ಲಿ ಡಿಸಿ ಶಿಲ್ಪಾನಾಗ್‌ಗೆ ಮನವಿ ಸಲ್ಲಿಸಿದರು.

ಕೆಳಭಾಗದ ಜಮೀನು ಕಾಲುವೆಗಳಿಗೆ ನೀರು ಪೂರೈಸಿ

Dec 01 2024, 01:30 AM IST
ಈಗಾಗಲೇ ಹಲವಾರು ಬಾರಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ

ಜಮೀನು ವಿವಾದ: ಪೆಟ್ರೋಲ್‌ ಸುರಿದು ಸಾಮೂಹಿಕ ಹತ್ಯೆಗೆ ಯತ್ನ

Nov 29 2024, 01:01 AM IST
ಕಡಣಿ ಗ್ರಾಮದಲ್ಲಿ ತಪ್ಪಿದ ಭಾರಿ ಅನಾಹುತ । ತಲೆ ಮರೆಸಿಕೊಂಡ ಆರೋಪಿ । ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲು

ಇನಾಂ ಜಮೀನು ತೀರ್ಪು; ನಮ್ಮ ರಾಜ್ಯಕ್ಕೆ ಸಂಬಂಧ ಪಡುವುದಿಲ್ಲ: ಕೆ.ಎನ್.ರಂಗಸ್ವಾಮಿ

Nov 28 2024, 12:33 AM IST
ಇನಾಂ ಜಮೀನಿಗೆ ದೇವಸ್ಥಾನದ ಅರ್ಚಕರು ಒಡೆಯನಲ್ಲ. ದೇವರೇ ಒಡೆಯ ಎಂದು ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ. ಈ ಆದೇಶ ನಮ್ಮ ರಾಜ್ಯದ ಇನಾಂ ಜಮೀನಿಗೆ ಸಂಬಂಧ ಪಡುವುದಿಲ್ಲ. ಇನಾಂ ಜಮೀನಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹೊಸ ಮೈಸೂರು, ಹೈದರಾಬಾದ್ ಕರ್ನಾಟಕ, ಬಾಂಬೆ, ಹಳೇ ಮೈಸೂರು ಹಾಗೂ ಮದ್ರಾಸ್ ಎಂಬ ಐದು ಕಾಯ್ದೆಗಳು ಜಾರಿಯಲ್ಲಿವೆ.

ಸಚಿವ ಜಮೀರ್‌ ನೇತೃತ್ವದಲ್ಲಿ ಜಮೀನು ಕಬಳಿಸುವ ಹುನ್ನಾರ: ಶಾಸಕ ಜನಾರ್ದನ ರೆಡ್ಡಿ

Nov 23 2024, 12:33 AM IST
ಈಗಿನ ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಈ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಭೂಮಿ ಕಬಳಿಸಲು ಹೊರಟಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ಜಮೀನು ವಶಕ್ಕೆ ಪಡೆಯುತ್ತಿದೆ

Nov 23 2024, 12:31 AM IST
ರಾಜ್ಯ ಸರ್ಕಾರವು ವಕ್ಪ್ ಹೆಸರಿನಲ್ಲಿ ರೈತರ ಜಮೀನು ಕಬಳಿಸುತ್ತಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

ರೈತರ ಜಮೀನು ಕಬಳಿಕೆ ವಿರೋಧಿಸಿ ಬಿಜೆಪಿ ಧರಣಿ

Nov 23 2024, 12:30 AM IST
ಕೇವಲ ನೋಟಿಸ್ ಹಿಂಪಡೆದರೆ ಸಾಲದು, 1974ರ ಗೆಜೆಟ್ ರದ್ದು ಪಡಿಸಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 21
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved