ನಿಯಮ ಬಾಹಿರವಾಗಿ ಸಿಎ ನಿವೇಶನ ಮಂಜೂರಾತಿ ಆರೋಪ ಎದುರಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ನಿರ್ವಹಣೆಯ ಸಿದ್ಧಾರ್ಥ ವಿಹಾರ ಟ್ರಸ್ಟ್ ಕೂಡ ಸಿಎ ನಿವೇಶನ ಮಂಜೂರಾತಿ ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ ಬರೆದಿದೆ