• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀರ್ ರಾಜ್ಯದ ಜನರ ಕ್ಷಮೆ ಕೇಳಬೇಕು: ತುಮಕೂರು ಹಾಲು ಒಕ್ಕೂಟದ ಎಸ್.ಆರ್.ಗೌಡ

Nov 15 2024, 12:34 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ವರ್ಣಭೇದ ಮಾಡಿ ಮಾತನಾಡಿರುವ ವಸತಿ ಸಚಿವ ಜಮೀರ್ ಅಹಮದ್ ಕೂಡಲೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ರಾಜ್ಯ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಹಾಗೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಒತ್ತಾಯಿಸಿದರು. ಶಿರಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಮೀರ್ ಅಹಮದ್ದು ರಹಂಕಾರದ ಮಾತುಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಶಾಸಕ ನಿರಂಜನ್ ಕುಮಾರ್

Nov 14 2024, 12:55 AM IST
ಜಮೀರ್ ಅಹಮದ್ ದುರಹಂಕಾರದ ಮಾತುಗಳಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ನಿರಂಜನ್ ಕುಮಾರ್ ತಿಳಿಸಿದರು. ಹನೂರಿನಲ್ಲಿ ಬಿಜೆಪಿ ಪಕ್ಷದ ಸಂಘಟನಾ ಪರ್ವ ಸಭೆಯ ಬಳಿಕ ಮಾತನಾಡಿದರು.

ದೇಶಕ್ಕೂ ಜಮೀರ್ ಅಪಾಯಕಾರಿ: ರೇಣುಕಾಚಾರ್ಯ

Nov 14 2024, 12:47 AM IST
ರೈತರು, ಹಿಂದುಗಳು, ಮಠ- ಮಂದಿರಗಳ ಆಸ್ತಿಯನ್ನು ವಕ್ಫ್‌ ಹೆಸರಿನಲ್ಲಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಿರುವ ಮತಾಂಧ ಜಮೀರ್ ಅಹಮ್ಮದ್‌ನನ್ನು ರಾಜ್ಯ ಸರ್ಕಾರ ಹದ್ದುಬಸ್ತಿನಲ್ಲಿ ಇಡಬೇಕು. ಇಲ್ಲದಿದ್ದರೆ ಆತ ಕಾಂಗ್ರೆಸ್ಸಿಗಷ್ಟೇ ಅಲ್ಲ, ಇಡೀ ದೇಶಕ್ಕೂ ಹಾನಿಕಾರಕ, ಅಪಾಯಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಸಿದ್ದಾರೆ.

ನಂಜನಗೂಡಿನಲ್ಲಿ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

Nov 13 2024, 12:48 AM IST
ಒಬ್ಬ ಜವಾಬ್ದರಿಯುತ ಸಚಿವರಾಗಿ ಕೇಂದ್ರ ಸಚಿವರ ವಿರುದ್ಧ ವರ್ಣನಿಂದನೆ ಮಾತುಗಳನ್ನು ಹೇಳಿರುವುದು ಕೀಳು ಮಟ್ಟದ ನೈತಿಕ ಮಟ್ಟವನ್ನು ತೋರಿಸುತ್ತದೆ.

ಸಚಿವ ಜಮೀರ್ ಅಹ್ಮದ್ ವಿರುದ್ಧ ದಳಪತಿಗಳ ಗುಡುಗು

Nov 13 2024, 12:07 AM IST
ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಒಂದು ದಿನ ಕೂಡ ಕುಮಾರಣ್ಣ ಜಮೀರ್‌ನನ್ನು ಕುಳ್ಳ ಎಂದು ಕರೆದಿಲ್ಲ. ಅದಕ್ಕೆ ನಾನೇ ಸಾಕ್ಷಿ. ಇದಕ್ಕೆಲ್ಲಾ ಚನ್ನಪಟ್ಟಣದಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ

ಸಚಿವ ಜಮೀರ್ ಅಹಮದ್ ಪಕ್ಷದಿಂದ ಉಚ್ಛಾಟಿಸಿ, ಗಡಿಪಾರಿಗೆ ಆಗ್ರಹ

Nov 13 2024, 12:05 AM IST
ಈತ ಒಂದೊಂದು ರು. ಗಳನ್ನು ಪ್ರತಿ ಮುಸ್ಲಿಂರಿಂದ ವಸೂಲು ಮಾಡಿ ಕುಮಾರಸ್ವಾಮಿ ಕುಟುಂಬವನ್ನು ಕೊಂಡುಕೊಳ್ಳುತ್ತೇನೆ ಎನ್ನುವಂತ ಬಹಿರಂಗ ಹೇಳಿಕೆಯನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ನೀಡುವ ಮೂಲಕ ತನ್ನ ಕೊಳಕು ಬುದ್ದಿಯನ್ನು, ತಾನು ತಿಂದು ಬೆಳೆದ ಮನೆಯ ವಿರುದ್ದವೇ ಮಾಡಿದ್ದಾನೆ.

ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಜಮೀರ್ ಲಘು ಹೇಳಿಕೆ ಖಂಡಿಸಿ ಪ್ರತಿಭಟನೆ

Nov 13 2024, 12:02 AM IST
ಎಲುಬು ಇಲ್ಲದ ನಾಲಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿದ್ದಲ್ಲದೆ ಅವರ ಕುಟುಂಬವನ್ನೇ ಹಣದಿಂದ ಕೊಂಡುಕೊಳ್ಳುವುದಾಗಿ ಹೇಳಿರುವುದು ಸರಿಯಲ್ಲ.

ಸಚಿವ ಜಮೀರ್ ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹ

Nov 13 2024, 12:02 AM IST
ಜಮೀರ್ ಅಹಮ್ಮದ್ ಖಾನ್ ದೇವೇಗೌಡರ ಕುಟುಂಬವನ್ನು ಕೊಂಡುಕೊಳ್ಳುತ್ತಾರೆ ಎಂಬ ದುರಹಂಕಾರದ ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ.

ದೇವೇಗೌಡರು ಇಲ್ಲದಿದ್ದರೆ ಜಮೀರ್ ಶಾಸಕನೂ ಆಗ್ತಿರಲಿಲ್ಲ: ಎ.ಮಂಜು

Nov 13 2024, 12:01 AM IST
ರಾಜಕಾರಣಿಗಳು ಧರ್ಮ ಮೀರಿ ರಾಜಕಾರಣಿಯಾಗಬೇಕು. ಸಮುದಾಯದವರ ಓಲೈಕೆಗಾಗಿ ಎಂದಿಗೂ ಮಾತನಾಡಬಾರದು.

ಸಚಿವ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

Nov 13 2024, 12:00 AM IST
ಇಂತಹ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕಾನೂನಿನ ರಿತ್ಯಾ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಜೆಡಿಎಸ್‌ ದೂರು ಸಲ್ಲಿಸಲಿದೆ. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved