• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲ್ಯಾಂಡ್ ಜಿಹಾದ್‌ಗೆ ಸಿಎಂ, ಸಿದ್ದರಾಮಯ್ಯ, ಸಚಿವ ಜಮೀರ್ ಕಾರಣ: ಶಿವಕುಮಾರ್ ಆರೋಪ

Nov 04 2024, 12:22 AM IST
ರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕರ್ನಾಟಕ ಶಾಂತಿಯ ತೋಟ, ಭಾವೈಕ್ಯತೆ ಬೀಡು: ಸಚಿವ ಜಮೀರ್ ಅಹ್ಮದ್ ಖಾನ್

Nov 02 2024, 01:22 AM IST
ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ.

ರಾಜ್ಯದಲ್ಲಿ ಮುಸ್ಲಿಂ, ಜಮೀರ್ ಅಹಮದ್ ಸರ್ಕಾರ

Oct 31 2024, 01:05 AM IST
ರಾಜ್ಯದಲ್ಲಿ ಇರೋದು ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರವಲ್ಲ. ಬದಲಾಗಿ ಮುಸ್ಲಿಂ ಸರ್ಕಾರ, ಜಮೀರ್ ಅಹಮದ್ ಸರ್ಕಾರ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನನ್ನನ್ನು ಸಂಪುಟದಿಂದ ಕಿತ್ತೊಗೆಯಲು ಸಾಧ್ಯವಿಲ್ಲ: ಜಮೀರ್

Oct 31 2024, 01:03 AM IST
ಪ್ರಹ್ಲಾದ ಜೋಶಿ ಅವರು ರಾಜಕೀಯದಲ್ಲಿ ಜಾತಿ ಮಾಡಬಾರದು. ಮಾಡುವುದಿದ್ದರೆ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ವಿರೋಧಿಸುತ್ತಿದ್ದಾರೆ. ಮತ ಹಾಕಿದರೆ ಮಾತ್ರ ನಾವು ಒಳ್ಳೆಯವರು.

ಖಾದ್ರಿ ಬೆಂಬಲದಿಂದ ಯಾಸೀರಖಾನ್‌ ಪಠಾಣ ಗೆಲವು ಶತಸಿದ್ಧ: ಜಮೀರ ಅಹ್ಮದ ಖಾನ್‌

Oct 31 2024, 12:54 AM IST
ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ. ಇನ್ನೂ ಅವರ ಮಗನಿಂದ ಅಭಿವೃದ್ಧಿ ಸಾಧ್ಯವೇ ಎಂದು ಸಚಿವ ಜಮೀರ ಅಹ್ಮದ ಖಾನ್‌ ಪ್ರಶ್ನಿಸಿದರು.

ಶಿಗ್ಗಾವ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಕೊಡುಗೆ ಏನು?: ಸಚಿವ ಜಮೀರ್

Oct 31 2024, 12:49 AM IST
. ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದ್ದಾರೆ.

ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ: ಈಶ್ವರಪ್ಪ

Oct 31 2024, 12:47 AM IST
ರೈತರ ಜಮೀನನ್ನು ಕಬಳಿಸಲು ಹೊರಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ. ಅವರ ಮಾತಿಗೆ ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರದ್ರೋಹಿಯೇ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದಲ್ಲಿಯೂ ಹಿಂದೂ ದೇವಾಲಯ, ಶಾಲೆ ಮತ್ತು ಸರ್ಕಾರಿ ಭೂಮಿ ವಕ್ಫ್‌ ಬೋರ್ಡ್‌ಗೆ ‘ಜಮೀರ್ ಈಗಿನ ಕಾಲದ ಟಿಪ್ಪು’

Oct 30 2024, 12:50 AM IST
ವಿಜಯಪುರದ ರೀತಿಯಲ್ಲೇ ಕೋಲಾರದಲ್ಲಿಯೂ ಹಿಂದೂಗಳ ದೇವಾಲಯ, ಸರ್ಕಾರದ ಶಾಲೆ ಮತ್ತು ಇತರ ಸರ್ಕಾರಿ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆಲ್ಲ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಜನಪಕ್ಷಪಾತವೇ ಕಾರಣ ಎಂಬುದು ಮಾಜಿ ಸಂಸದ ಮುನಿಸ್ವಾಮಿ ಅವರ ಆರೋಪ.

ಬಿಜೆಪಿ ಅಪಪ್ರಚಾರಕ್ಕೆ ಹೆದರುವುದಿಲ್ಲ: ಜಮೀರ್ ಅಹ್ಮದ್ ಖಾನ್

Oct 30 2024, 12:42 AM IST
ವಕ್ಫ್‌ ಆಸ್ತಿಯಾಗಲಿ, ಮುಜರಾಯಿ ಆಸ್ತಿಯಾಗಲಿ ಅದು ದೇವರ ಆಸ್ತಿ. ದಾನಿಗಳು ಸಮುದಾಯದ ಹಿತಕ್ಕೆ ನೀಡಿರುವ ಆಸ್ತಿ. ಅದನ್ನು ಉಳಿಸುವುದು ನಮ್ಮ ಕರ್ತವ್ಯ ಆಗಬೇಕು.

ಮೃತ ಬಾಲಕರ ಕುಟುಂಬಕ್ಕೆ ಸಚಿವ ಜಮೀರ್ ಸಾಂತ್ವನ, ಪರಿಹಾರ

Oct 11 2024, 11:52 PM IST
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ಮೂವರು ಬಾಲಕರು ಹಳ್ಳದ ನೀರಿನಲ್ಲಿ ಈಜಾಡುವಾಗ ಮೃತಪಟ್ಟ ಹಿನ್ನೆಲೆಯಲ್ಲಿ ಗುರುವಾರ ಸಚಿವ ಜಮೀರ್ ಅಹಮದ್‌ ಖಾನ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ತಲಾ ₹5 ಲಕ್ಷದಂತೆ ₹15 ಲಕ್ಷ ಪರಿಹಾರ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved