• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಮರ ಕೆಲಸಗಳನ್ನು ಸಚಿವ ಖಂಡ್ರೆ ತಲೆಬಾಗಿ ಮಾಡಬೇಕು: ಜಮೀರ್

Jun 26 2024, 12:44 AM IST
ಮುಸ್ಲಿಂ ಸಮುದಾಯದ ಮತಗಳಿಂದಲೇ ಕಾಂಗ್ರೆಸ್‌ನ ಸಾಗರ ಖಂಡ್ರೆ ಗೆದ್ದಿದ್ದು, ಅವರ ತಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ಮುಸ್ಲಿಮರ ಕೆಲಸಗಳನ್ನು ತಲೆಬಾಗಿ ಮಾಡಬೇಕಾಗುತ್ತದೆ. ನಾನು ಅದನ್ನು ಮಾಡಿಸಿ ಕೊಡುತ್ತೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಟ ದರ್ಶನ್‌ಗೆ ಯಾರು ಸಪೋರ್ಟ್‌ ಮಾಡ್ತಾರೆ? : ಜಮೀರ್

Jun 23 2024, 02:08 AM IST

ನಟ ದರ್ಶನ್ ಕೇಸ್ನಲ್ಲಿ ನನ್ನ ಪಾತ್ರ ಏನೂ ಇಲ್ಲ. ಯಾರೂ ನನ್ನ ಹೆಸರು ಹೇಳಿಲ್ಲವಾದರೂ, ಇನ್ಡೈರೆಕ್ಟ್   ಆಗಿ ನಾನೇ ಸಪೋರ್ಟ್ ಮಾಡಿದ್ದೆ ಎನ್ನುವ ಹಾಗೆ ಮಾಧ್ಯಮಗಳಲ್ಲಿ ಸುದ್ದಿ ಬಂತು. ನಾನು ಹಾಗೂ ದರ್ಶನ್ ಇಬ್ಬರೂ ಸ್ನೇಹಿತರು, ಇಲ್ಲ ಅಂತ ಅಲ್ಲ. ಆದರೆ ಈ ರೀತಿ ಮಾಡಿದಾಗ ಯಾರು ಸಪೋರ್ಟ್ ಮಾಡ್ತಾರೆ? 

ಹಾಸ್ಟೆಲ್ ವಾರ್ಡನ್ ಮೇಲೆ ಸಚಿವ ಜಮೀರ್ ಫುಲ್‌ ಗರಂ

May 25 2024, 12:52 AM IST
ಸಚಿವ ಜಮೀರ್ ಅಹಮದ್ ಖಾನ್ ಚಿತ್ರದುರ್ಗದ ಅಲ್ಪಸಂಖ್ಯಾತರ ಬಾಲಕಿಯರ ಹಾಸ್ಟೆಲ್ ಗೆ ಭೇಟಿ ನೀಡಿ ಅಹವಾಲು ಆಲಿಸಿದರು.

ದೇಶ ರಕ್ಷಣೆಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಜಮೀರ್ ಅಹ್ಮದ್ ಖಾನ್

May 06 2024, 12:38 AM IST
ಬಿಜೆಪಿ ಕೇವಲ ಹಿಂದೂ-ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಕಾಂಗ್ರೆಸ್ ಸಾಧನೆ ಮುಂದಿಟ್ಟು ಮತ ಕೇಳುತ್ತಿದೆ.

ಅಚ್ಛೇ ದಿನ್ ಆದಾನಿ, ಅಂಬಾನಿಗೆ ಬಂದಿವೆ: ಸಚಿವ ಜಮೀರ್ ಅಹ್ಮದ್ ಟೀಕೆ

May 04 2024, 12:38 AM IST
ಸಿಂಧನೂರಿನ ಸತ್ಯಗಾರ್ಡನ್ನಲ್ಲಿ ವಸತಿ ಸಚಿವ ಜಮೀರ ಅಹ್ಮದ್ ಖಾನ್ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶಕ್ತಿ ತುಂಬಿದ ಸಚಿವ ಜಮೀರ್ ಅಹ್ಮದ್‌ ಖಾನ್

May 04 2024, 12:35 AM IST
ರಾಜ್ಯ ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿದಂತೆ ನಾಯಕರನ್ನು ಜತೆಗೂಡಿಸಿಕೊಂಡು ಎರಡೂ ಕ್ಷೇತ್ರಗಳಲ್ಲಿ ಮುತವಲ್ಲಿಗಳ ಸಮಾವೇಶ

ಸಚಿವ ಜಮೀರ ಜೊತೆ ಕದನ ವಿರಾಮ ಘೋಷಣೆ ಮಾಡಿರುವೆ: ಸಿರಾಜ್‌ ಶೇಕ್‌

May 01 2024, 01:21 AM IST
ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕೆಲಸ ಮಾಡದಿದ್ದರೆ, ನಾನು ಆಕ್ಷೇಪ ವ್ಯಕ್ತಪಡಿಸುವೆ. ಚುನಾವಣೆ ವರೆಗೆ ಅಂದರೆ ಮೇ 7ರ ವರೆಗೆ ಮಾತ್ರ ಕದನ ವಿರಾಮ ಎಂದು ಸಿರಾಜ್‌ ಶೇಕ್‌ ಹೇಳಿದರು.

ಹೆಲಿಪ್ಯಾಡ್‌ಗೆ ಬೈಕಿನಲ್ಲಿ ಬಂದ ಸಚಿವ ಜಮೀರ್ ಅಹ್ಮದ್ ಖಾನ್

Apr 30 2024, 02:05 AM IST
ಬಿಜೆಪಿ ಕ್ಯಾನ್ಸರ್ ಇದ್ದಂತೆ. ಮೊದಲ ಹಂತದಲ್ಲೇ ಕಿತ್ತೊಗೆಯಬೇಕು. ಇಲ್ಲದಿದ್ದರೆ ಎರಡನೇ ಹಂತದಲ್ಲಿ ಕಿತ್ತೊಗೆಯಬೇಕು, ಮೂರನೇ ಹಂತಕ್ಕೆ ಬಿಟ್ಟುಕೊಂಡರೆ ಆ ಕಾಯಿಲೆ ವಾಸಿಯಾಗುವುದಿಲ್ಲ.

ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್

Apr 29 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಮನವಿ ಮಾಡಿದರು.

ಅಚ್ಚೇ ದಿನ ಬೇಡ, ನಮಗೆ ಹಳೇ ದಿನಗಳನ್ನೇ ಕೊಡಿ: ಸಚಿವ ಜಮೀರ್ ಅಹ್ಮದ್‌ ಖಾನ್‌

Apr 18 2024, 02:26 AM IST
ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಸರ್ಕಾರ ಬಂದ ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved