• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿ ಸಮೀಕ್ಷಾ ವರದಿ ಜಾರಿಗೊಳಿಸಲು ಆಗ್ರಹ

Oct 20 2024, 01:57 AM IST
ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.

ಅವೈಜ್ಞಾನಿಕ ಜಾತಿ ಗಣತಿ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆ

Oct 19 2024, 12:24 AM IST
ರಾಜ್ಯದಲ್ಲಿ ಒಕ್ಕಲಿಗರ ಜಾತಿಯಲ್ಲಿ ನೂರಾರು ಉಪಪಂಗಡಗಳಿದ್ದು ಜಾತಿಗಣತಿ ತಯಾರಿಸುವಾಗ ಉಪ ಪಂಗಡಗಳನ್ನು ಬೇರೆ ಬೇರೆಯಾಗಿ ವಿಂಗಡಿಸಿದ್ದು, ಎಲ್ಲಾ ಉಪ ಪಂಗಡಗಳನ್ನು ಒಂದಾಗಿ ಸೇರಿಸಿ ಒಕ್ಕಲಿಗ ಜಾತಿ ಎಂದು ಸೇರ್ಪಡೆಗೊಳಿಸಬೇಕು.

ಜಾತಿ ಗಣತಿ ಅಲ್ಲ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ವರದಿ: ಶಿವರಾಜ ತಂಗಡಗಿ

Oct 18 2024, 12:06 AM IST
ಇಲಾಖೆಯ ಸಚಿವನಾಗಿ ನನಗೇ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಅದರಲ್ಲಿ ಏನಿದೆ ಎಂದು ಗೊತ್ತಾಗುವ ಮೊದಲೇ ವಿರೋಧ ಮಾಡುವುದು ಯಾಕೆ? ಎನ್ನುವುದೇ ಅರ್ಥವಾಗುತ್ತಿಲ್ಲ.

ಪ್ರಬಲ ಜಾತಿಗಳಿಗೆ ಹೆದರದೆ ಜಾತಿ ಜನಗಣತಿ ಜಾರಿ ಮಾಡಿ

Oct 17 2024, 12:59 AM IST
ಚಿತ್ರದುರ್ಗ: ಪ್ರಬಲ ಜಾತಿಗಳ ವಿರೋಧ ಲೆಕ್ಕಿಸದೆ ಜಾತಿ ಜನಗಣತಿ ಜಾರಿಗೆ ತರುವಂತೆ ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯ ಉಪಾಧ್ಯಕ್ಷ ಜೆ.ಯಾದವರೆಡ್ಡಿ ಒತ್ತಾಯಿಸಿದರು.

ಜಾತಿ ಗಣತಿಗೆ ವಿರೋಧವಿಲ್ಲ, ಸಮೀಕ್ಷೆಗೆ ವಿರೋಧ

Oct 16 2024, 12:53 AM IST
ಮನೆ-ಮನೆಗೂ ಭೇಟಿ ನೀಡಿ, ನಿಖರ ದತ್ತಾಂಶಗಳನ್ನು ಸಂಗ್ರಹಿಸಿ ಜಾತಿ ಗಣತಿ ಮಾಡಿದರೆ ಅದನ್ನು ಸ್ವಾಗತಿಸುತ್ತೇವೆ. ಮೇಲಾಗಿ ಹಿಂದೆ ಮಾಡಲಾದ ಸಮೀಕ್ಷೆಯಲ್ಲಿ ಲಿಂಗಾಯತ ಸಮುದಾಯದವರ ಸಂಖ್ಯೆ ಕಡಿಮೆ ಇದೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿದೆ.

ಜಾತಿ ಗಣತಿ ಮಂಡನೆಯಾಗಬೇಕಿದ್ದ ಸಂಪುಟ ಸಭೆ 1 ವಾರ ಮುಂದೂಡಿಕೆ - ಅ.18ಕ್ಕೆ ನಡೆಯಬೇಕಿದ್ದ ಸಭೆ, 25ಕ್ಕೆ ಮುಂದೂಡಿದ ಸರ್ಕಾರ

Oct 15 2024, 04:47 AM IST

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಮಂಡನೆ ಆಗಲಿರುವ ಕಾರಣಕ್ಕೆ ತೀವ್ರ ನಿರೀಕ್ಷೆ ಹುಟ್ಟು ಹಾಕಿದ್ದ ಸಚಿವ ಸಂಪುಟ ಸಭೆಯು ಅ.18ರ ಬದಲಿಗೆ ಅ.25ರ ಶುಕ್ರವಾರಕ್ಕೆ ಮುಂದೂಡಿಕೆ ಕಂಡಿದೆ.

16 ರಂದು ಜಾತಿ ಜನಗಣತಿ ಸಮೀಕ್ಷೆ ವರದಿ ಜಾರಿಗೆ ಆಗ್ರಹಿಸಿ ಧರಣಿ

Oct 14 2024, 01:24 AM IST
ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ

ಮುಡಾ ಕಳಂಕ ಮರೆಮಾಚಲು ಜಾತಿ ಗಣತಿ ಮುನ್ನಲೆಗೆ ಯತ್ನ

Oct 11 2024, 11:57 PM IST
ಚಿತ್ರದುರ್ಗ: ತಮ್ಮ ಮೇಲೆ ಬಂದಿರುವ ಮುಡಾ ನಿವೇಶನದ ಹಗರಣ ಕಳಂಕ ಮರೆ ಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜನಗಣತಿ ಮುನ್ನಲೆಗೆ ತರಲು ಯತ್ನಿಸುತ್ತಿದ್ದಾರೆ ಎಂದು ವಿಧಾನಪರಿಷತ್ತಿನ ಸದಸ್ಯ ಸಿ.ಟಿ.ರವಿ ಆರೋಪಿಸಿದರು.

ಜಾತಿ ಗಣತಿ- ಸಿದ್ದು ಗಾಯ ಮಾಡಿಕೊಂಡಿದ್ದಾರೆ

Oct 11 2024, 11:55 PM IST
ಜಾತಿಗಣತಿ ವರದಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಆದಾರ್‌ ಲಿಂಕ್ಡ್‌ ಜಾತಿ ಗಣತಿ ನಡೆಯಲಿ -ವಿರೋಧದ ನಡುವೆಯೂ ಸರ್ಕಾರ ವರದಿ ಅನುಷ್ಠಾನಕ್ಕೆ ಮುಂದಾದರೆ ಪರಿಣಾಮ

Oct 10 2024, 11:41 AM IST

ಮುಡಾ, ವಾಲ್ಮೀಕಿ ಬೇಗೆಯಲ್ಲಿ ಬೇಯುತ್ತಿದ್ದ ರಾಜ್ಯ ರಾಜಕಾರಣದಲ್ಲಿ ಇದೀಗ ಹಠಾತ್ ಜಾತಿ ಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಜಾರಿ ಇಂಗಿತ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿಯನ್ನು ಮಂಡಿಸಿ ಚರ್ಚೆಗೆ ಸಜ್ಜಾಗಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved