• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉರಿ ಬಿಸಿಲಲ್ಲಿ ಒಳ ಮೀಸಲಾತಿ ಜಾತಿ ಗಣತಿ

May 06 2025, 12:16 AM IST
ಪರಿಶಿಷ್ಟರ ಒಳ ಮೀಸಲು ಜಾರಿ ಸಂಬಂಧ ಗಣತಿ ಕಾರ್ಯಕ್ಕೆ ಸೋಮವಾರ ಚಿತ್ರದುರ್ಗದ ಗಾಂಧಿ ನಗರದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾಜಿ ಸಚಿವ ಎಚ್‌.ಆಂಜನೇಯ ಇದ್ದರು.

ಗಣತಿ: ಜಾತಿ ಭೋವಿ, ಉಪಜಾತಿ ವಡ್ಡರ ಎಂದು ಬರೆಸಿ

May 05 2025, 12:47 AM IST
ಆನವಟ್ಟಿ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಒಳಗೊಂಡ ಆಯೋಗವು ಸೋಮವಾರದಿಂದ ಮೇ 25 ರವರೆಗೆ ನಡೆಸುವ ಜನಗಣತಿ ಹಾಗೂ ಒಳಮೀಸಲಾತಿ ಜಾತಿ ಗಣತಿಯಲ್ಲಿ ಭೋವಿ ಜಾತಿಗೆ ಸೇರಿರುವ ಎಲ್ಲಾ ಪಂಗಡದವರು “ಜಾತಿ ಭೋವಿ, ಉಪಜಾತಿ ವಡ್ಡರʼ ಎಂದು ಬರೆಯಿಸುವಂತೆ ಸೊರಬ ತಾಲೂಕು ಭೋವಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್‌.ಜಯಪ್ಪ ಕರೆ ನೀಡಿದರು.

ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರ ಸ್ವಾಗತ

May 04 2025, 01:34 AM IST
ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿ ಗಣತಿ ಮಾಡಲು ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು, ದೇಶದಲ್ಲಿ ಯಾವ ಯಾವ ಸಮುದಾದ ಜನಸಂಖೆ ಎಷ್ಟಿದೆ ಎನ್ನುವುದು ತಿಳಿದರೆ ಎಲ್ಲರಿಗೂ ಒಳ್ಳೆಯದೇ ಎಂದು ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲು ತೆಗೆದುಕೊಂಡ ನಿರ್ಧಾರವನ್ನು ಶಾಸಕ ಕೊತ್ತೂರು ಮಂಜುನಾಥ್ ಸ್ವಾಗತಿಸಿದರು.

ಗಣತಿದಾರರಿಗೆ ಜಾತಿ, ಇತರೆ ನಿಖರ ಮಾಹಿತಿ ನೀಡಿ

May 04 2025, 01:34 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದಂತೆ ಗಣತಿದಾರೆಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ತಿಳಿಸಿದರು.

ಕೇಂದ್ರದ ಜಾತಿ ಗಣತಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ: ಮಹೇಶ್

May 04 2025, 01:31 AM IST
2006ರಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಜಾತಿಗಣತಿ ನಡೆಸುವುದಾದರೆ ಬಿಜೆಪಿ ಬೆಂಬಲ ನೀಡಲು ಸಿದ್ಧ ಎಂದು ಅಂದಿನ ಲೋಕಸಭೆ ವಿಪಕ್ಷ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಹೇಳಿದ್ದರು. ಆದರೂ ಜಾತಿಗಣತಿ ನಡೆಸುವ ಮೂಲಕ ಹಿಂದುಳಿದ ವರ್ಗದವರಿಗೆ ಅವಕಾಶ ನೀಡುವ ಪ್ರಯತ್ನವನ್ನೇ ಕಾಂಗ್ರೆಸ್ ಮಾಡಲಿಲ್ಲ.

ಜನಗಣತಿ ಜತೆ ಜಾತಿ ಗಣತಿಗೆ ಮುಂದಾಗಿರುವುದು ಸ್ವಾಗತಾರ್ಹ

May 03 2025, 12:20 AM IST
The introduction of caste census along with census is welcome

ಕಾಂಗ್ರೆಸ್ ಒತ್ತಾಸೆಯೇ ಕೇಂದ್ರದ ಜಾತಿ, ಜನಗಣತಿ ಕಾರಣ: ಎಂ.ಬಿ.ಪಾಟೀಲ್‌

May 03 2025, 12:18 AM IST
ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ನಮ್ಮ ಸ್ವಾಗತವಿದೆ. ಆದರೆ ಅದು ಮೇಲ್ನೋಟಕ್ಕೆ ಬಿಹಾರ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಮತ್ತು ಸ್ವಾರ್ಥಕ್ಕಾಗಿ ಎಂಬುದು ಗೊತ್ತಾಗುತ್ತದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ರಾಜ್ಯದ ಜಾತಿ ಗಣತಿ ಗತಿ ಏನು? ಸಿದ್ದರಾಮಯ್ಯ ತಿಳಿಸಲಿ : ಅಶೋಕ್‌

May 02 2025, 10:36 AM IST

ಜಾತಿಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ

ಜಾತಿ ಗಣತಿ ಪರಿಗಣಿಸಿ ಬಜೆಟ್‌ : ಸಿಎಂ ಸಿದ್ದರಾಮಯ್ಯ

May 02 2025, 05:12 AM IST

ನಮ್ಮ ಜಾತಿಗಣತಿಯನ್ನು ಮುಂದಿನ ರಾಜ್ಯ ಬಜೆಟ್‌ನಲ್ಲಿ ಪರಿಗಣಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಕೇಂದ್ರದ ಜಾತಿ ಗಣತಿ ಸ್ವಾಗತಿಸುವುದು ಅನಿವಾರ್ಯ: ಸಂಸದ ಕೋಟ

May 02 2025, 12:16 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಜಾತಿಗಣತಿ ತೀರ್ಮಾನ ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೇ ಹೇಳದೆ ಅವರಿಗೆ ಬೇರೆ ದಾರಿಯೇ ಇಲ್ಲ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved