• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿಗೆ ಬಿಜೆಪಿ ನಾಯಕರ ಆಕ್ರೋಶ

Jun 12 2025, 07:56 AM IST

ಕಾಂಗ್ರೆಸ್ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಜಾತಿ ಗಣತಿ ಮರು ಸಮೀಕ್ಷೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ: ಸಚಿವ

Jun 12 2025, 02:00 AM IST
ಬಾಳೆಹೊನ್ನೂರು, ರಾಜ್ಯದಲ್ಲಿ ಜಾತಿ ಗಣತಿಯನ್ನು ಮರು ಸಮೀಕ್ಷೆ ಮಾಡುವ ಕುರಿತು ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ಜಾತಿ ಮರುಗಣತಿಗೆ ನಿರ್ಧಾರ : ಮುಖ್ಯಮಂತ್ರಿ

Jun 12 2025, 01:47 AM IST
ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ವರಿಷ್ಠರು ಮರುಗಣತಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ಜಾತಿ ಗಣತಿ ವರದಿ ತಿರಸ್ಕಾರ, ರಾಜ್ಯ ಸರ್ಕಾರದ ಮಹಾಮೋಸ: ವಿ. ಸುನಿಲ್ ಕುಮಾರ್

Jun 11 2025, 11:23 AM IST
150 ಕೋಟಿ ರುಪಾಯಿಗಳ ಭಾರಿ ವೆಚ್ಚದಲ್ಲಿ ತಯಾರಿಸಲಾದ ಜಾತಿ ಗಣತಿ ವರದಿಯಲ್ಲಿ ದತ್ತಾಂಶದ ಲೋಪವಿದ್ದು, ಈ ಬಗ್ಗೆ ಬಿಜೆಪಿ ಪದೇಪದೆ ಎಚ್ಚರಿಕೆ ನೀಡಿದರೂ, ಸಿದ್ದರಾಮಯ್ಯ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ, ತಮ್ಮ ಉಡಾಫೆ ನಡವಳಿಕೆಯನ್ನು ಮುಂದುವರಿಸಿದ್ದರು ಎಂದು ವಿ. ಸುನಿಲ್ ಕುಮಾರ್ ಆರೋಪಿಸಿದರು.

ಕೇಂದ್ರ ವೈಜ್ಞಾನಿಕವಾಗಿ ಜಾತಿ ಗಣತಿ, ಜನ ಗಣತಿ ನಡೆಸಲಿ: ಹೆಚ್‌. ಎಂ. ಚಂದ್ರಶೇಖರಪ್ಪ

May 25 2025, 01:44 AM IST
ದೇಶದಲ್ಲಿ ಜನಗಣತಿ ಹಾಗೂ ಜಾತಿಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರವು ವೈಜ್ಞಾನಿಕವಾಗಿ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಒತ್ತಾಯಿಸಿದರು.

ಗಣತಿಯಲ್ಲಿ ಪರಿಶಿಷ್ಟ ಜಾತಿ-ಉಪಜಾತಿ ನಮೂದಿಸಲು ಸಹಕರಿಸಿ

May 24 2025, 01:03 AM IST
ಚಿಕ್ಕಮಗಳೂರು, ಜಾತಿ ಸಮೀಕ್ಷೆಗೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಪ.ಜಾ ಸಮುದಾಯದವರು ತಮ್ಮ ಜಾತಿ-ಉಪಜಾತಿಯನ್ನು ಸಮೀಕ್ಷೆ ಕಾಲಂನಲ್ಲಿ ಕಡ್ಡಾಯವಾಗಿ ನಮೂದಿಸಲು ಸಹಕರಿಸಿದಾಗ ಜಾತಿ ಸಮೀಕ್ಷೆ ಕಾರ್ಯ ಪರಿಪೂರ್ಣವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ಮನವಿ ಮಾಡಿದರು.

25ಕ್ಕೆ ಜಿಲ್ಲೆಯಲ್ಲಿ ಶೇ.100ರಷ್ಟು ಪರಿಶಿಷ್ಟ ಜಾತಿ ಗಣತಿ ಪೂರ್ಣ

May 22 2025, 11:47 PM IST
ಕೋಲಾರ, ಬಂಗಾರಪೇಟೆ, ಕೆಜಿಎಫ್‌ಗಳಲ್ಲಿ ಸಮೀಕ್ಷೆ ಕಾರ್ಯ ಬಾಕಿ ಉಳಿದಿದ್ದು ಸಮೀಕ್ಷೆ ಸಿಬ್ಬಂದಿಗಳಿಗೆ ೨ ದಿನದಲ್ಲಿ ಪೂರ್ಣಗೊಳಿಸಿ ನಿಖರವಾದ ದತ್ತಾಂಶ ಸಲ್ಲಿಸಲು ಸೂಚಿಸಲಾಗಿದೆ. ಪ್ರತಿದಿನ ಮನೆಮನೆಗೆ ಭೇಟಿನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಹಾಗಾಗಿ ಮೇ ೨೫ಕ್ಕೆ ಶೇ.೧೦೦ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಳ್ಳಲಿದೆ.

ಜಾತಿ ಗಣತಿ ಸಮೀಕ್ಷೆಗೆ ಬಂದಾಗ ಛಲವಾದಿ ಎಂದು ನಮೂದಿಸಲು ಮನವಿ

May 18 2025, 02:33 AM IST
ಸಮಾಜ ಸೇವಕ ಹಾಗೂ ತಾಲೂಕು ಛಲವಾದಿ ಸಮದಾಯದ ಹಿರಿಯ ಮುಖಂಡರಾದ ಕೆ.ರಾಮಪುರದ ನರಸಿಂಹಮೂರ್ತಿ ಜಾತಿ ಗಣತಿಯಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಿ ಛಲವಾದಿ ಎಂದು ನಮೂದಿಸುವಂತೆ ಕರೆ ನೀಡಿದರು.

ಜಾತಿ ಸಮೀಕ್ಷೆ: ಗಣತಿದಾರರಿಂದ ಭಾರೀ ಲೋಪ; ಕಿರಣ್‌ಕುಮಾರ್ ಕೊತ್ತಗೆರೆ

May 16 2025, 01:53 AM IST
ಶಾಲಾ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದು, ಅವರು ಮನೆ ಮನೆಗೆ ಬಂದಾಗ ಕೇವಲ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂಧ್ರ ಎಂಬ ಮೂರು ಸಮುದಾಯಗಳನ್ನು ಮಾತ್ರ ನಮೂದಿಸುತ್ತಿದ್ದಾರೆ. ಇದರಿಂದ ಜಾತಿ ಸಮೀಕ್ಷೆ ನಡೆಸುವುದು ವ್ಯರ್ಥವಾಗುತ್ತದೆ.

ಜಾತಿ ಗಣತಿಯನ್ನು ಬಹಿಷ್ಕರಿಸುವ ಎಚ್ಚರಿಕೆ

May 16 2025, 01:45 AM IST
ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎದುರಿಸುತ್ತಿರುವ ಜಾತಿ ದೃಢೀಕರಣ ಪತ್ರದ ಸಮಸ್ಯೆ ಕುರಿತು ಗಮನ ಸೆಳೆದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved