• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿ ವರದಿಗೆ ಒಕ್ಕಲಿಗರ ಸಂಘ ವಿರೋಧ

Apr 20 2025, 01:50 AM IST
ಒಕ್ಕಲಿಗ ಜಾತಿಯಲ್ಲಿ ಮರುಸುವಕ್ಕಲಿಗರು, ಗೌಡ ವಕ್ಕಲಿಗರು, ದಾಸ ವಕ್ಕಲಿಗರು, ಗಂಗಾಟಕಾರ ವಕ್ಕಲಿಗರು, ರೆಡ್ಡಿ ವಕ್ಕಲಿಗರು ಇತರದ ಹಲವಾರು ರೀತಿಯ 117 ಕ್ಕೂ ಹೆಚ್ಚು ಉಪ ಪಂಗಡಗಳಿದ್ದು ಇವೆಲ್ಲವನ್ನು ಒಟ್ಟಿಗೆ ಸೇರಿಸಿ ಒಕ್ಕಲಿಗರ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಈ ವರದಿಯನ್ನು ಒಕ್ಕಲಿಗರು ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಜಾತಿ ಗಣತಿಯಲ್ಲಿ ಮಾದಿಗ ಎಂದೇ ನಮೂದಿಸಿ: ಶ್ರೀಗಳ ಸಲಹೆ

Apr 19 2025, 12:43 AM IST
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕ ಸದಸ್ಯ ಸಮಿತಿ ತಂಡ ಒಳ ಮೀಸಲಾತಿ ಜಾರಿಗಾಗಿ ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿಗಳ ಗಣತಿಗಾಗಿ ಮನೆಗಳಿಗೆ ಭೇಟಿ ನೀಡಿದಾಗ ಮೂಲ ಜಾತಿ ಮಾದಿಗ ಎಂದು ಬರೆಸುವ ಮೂಲಕ ಸರಿಯಾದ ಮಾಹಿತಿ ನೀಡಿ. ಉಪಜಾತಿಗಳನ್ನು ಬರೆಸಬೇಡಿ

ಜಾತಿ ಗಣತಿ ಮರು ಸಮೀಕ್ಷೆಗಾಗಿ ಸಿಎಂಗೆ ಮನವಿ

Apr 19 2025, 12:41 AM IST
ಜಾತಿಗಣತಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕು. ಜನರಲ್ಲಿ ಇರುವ ಗೊಂದಲಗಳು ಬಗೆ ಹರಿಯಬೇಕು. ವಿರೋಧ ಪಕ್ಷದವರ ಆರೋಪಕ್ಕೆ ಅಂತಿಮ ತೆರೆ ಎಳೆಯಬೇಕು.

ವಿಶೇಷ ಸಂಪುಟ ಸಭೆ ಅಪೂರ್ಣ । ಮೇ 2ಕ್ಕೆ ಮತ್ತೆ ಮೀಟಿಂಗ್‌ : ಜಾತಿ ಗಣತಿಗೆ ಅಪೂರ್ಣ ವಿರಾಮ

Apr 18 2025, 01:52 AM IST

ಜಾತಿಗಣತಿ ವರದಿ ಬಗ್ಗೆ  ತೀವ್ರ ಆಕ್ಷೇಪ ಗೊಂದಲ ಇರುವುದರಿಂದ  ತರಾತುರಿ ನಿರ್ಧಾರ ಬೇಡ ಎಂಬ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವರದಿ ಕುರಿತು ಆಕ್ಷೇಪಣೆ ಹಾಗೂ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸಲು ಸಚಿವರಿಗೆ ಸೂಚನೆ ನೀಡಿ ಸಂಪುಟ ಸಭೆಯನ್ನು ಮುಂದೂಡಿದ್ದಾರೆ.

ಜಾತಿ ಗಣತಿ ಒಪ್ಪುವುದಿಲ್ಲ: ಬಿ.ಸಿ. ಪಾಟೀಲ

Apr 18 2025, 12:44 AM IST
ಯಾವ ಜಾತಿಗೂ ಅನ್ಯಾಯವಾಗಬಾರದು. ನಮ್ಮ ಮನೆಗೆ ಬಂದು ಎಷ್ಟು ಜನ ಲಿಂಗಾಯರು ಇದ್ದೀರಿ ಎಂದು ಯಾರೂ ಕೇಳಿಲ್ಲ, ಹೀಗೆ ಯಾವ ಜಾತಿಯ ಜನರ ಮನೆಗೂ ಹೋಗಿಲ್ಲ

ಜಾತಿ ಗಣತಿ ಬಗ್ಗೆ ಅನಗತ್ಯ ಗೊಂದಲ ಸೃಷ್ಠಿ ಸಲ್ಲದು

Apr 18 2025, 12:42 AM IST
ರಾಜ್ಯದಲ್ಲಿ ಜಾತಿ ಜನಗಣತಿ ಕುರಿತು ಪ್ರಬಲ ಕೋಮಿನವರು ಜನರಲ್ಲಿ ಗೊಂದಲ ಸೃಷ್ಠಿಸುವ ಕೆಲಸ ಮಾಡಬಾರದು. ವರದಿ ಬಗ್ಗೆ ವಿಸ್ತೃತ ಚರ್ಚೆ, ಮಾರ್ಪಾಡಿಗೆ ಅವಕಾಶವಿದೆ ಎಂದು ತಾಲೂಕು ಅಹಿಂದ ಅಧ್ಯಕ್ಷ ಡಾ.ಈಶ್ವರ ನಾಯ್ಕ ಹೇಳಿದ್ದಾರೆ.

ನಾಡಿನ ಎಲ್ಲ ಸಮುದಾಯಗಳನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಜಾತಿ ಗಣತಿ ಇಂದು ಏನಾಗ್ತೈತಿ?

Apr 17 2025, 12:48 AM IST

  ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ (ಜಾತಿ ಆಧಾರಿತ ಜನಗಣತಿ) ವರದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ವಿಶೇಷ ಸಚಿವ ಸಂಪುಟ ಸಭೆ ಗುರುವಾರ ಸಂಜೆ 4ಕ್ಕೆ ನಡೆಯಲಿದ್ದು, ಯಾವ ತೀರ್ಮಾನ ಹೊರ ಬೀಳಬಹುದು ಎಂಬ ಕುರಿತು ಇದೀಗ ತೀವ್ರ ಕುತೂಹಲ ನಿರ್ಮಾಣವಾಗಿದೆ.

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ‘ಜಾತಿ ಗಣತಿ’ ವರದಿ ಜಾರಿ ಮಾಡದಿದ್ದರೆ ದಂಗೆ: ಶೋಷಿತರಿಂದ ಎಚ್ಚರಿಕೆ

Apr 17 2025, 12:47 AM IST

  ಸರ್ಕಾರ ವರದಿ ಜಾರಿ ತರದಿದ್ದರೆ ಬೀದಿ ಬೀದಿಯಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ‘ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಹಾಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಎಚ್ಚರಿಸಿದ್ದಾರೆ.

ಜಾತಿ ಗಣತಿ ವರದಿ ಜಾರಿಗೆ ರಾಜ್ಯದ ಪ್ರಬಲ ಸಮುದಾಯಗಳಾದ ಬ್ರಾಹ್ಮಣ, ಗಾಣಿಗ, ಕ್ರೈಸ್ತ, ವಿಶ್ವಕರ್ಮರದ್ದೂ ವಿರೋಧ

Apr 17 2025, 12:46 AM IST
ಜಾತಿ ಗಣತಿ ವರದಿ ಜಾರಿಗೆ ರಾಜ್ಯದ ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರ ವಿರೋಧದ ಬೆನ್ನಲ್ಲೇ ಗಾಣಿಗ, ಬ್ರಾಹ್ಮಣ, ವಿಶ್ವಕರ್ಮ ಹಾಗೂ ಕ್ರಿಶ್ಚಿಯನ್‌ ಸಮುದಾಯಗಳಿಂದಲೂ ವಿರೋಧ ವ್ಯಕ್ತವಾಗಿದೆ.

ಜಾತಿ ಗಣತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಲು ಸಭೆ ತೀರ್ಮಾನ

Apr 17 2025, 12:05 AM IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಮಾದಿಗ ಸಮುದಾಯದ ಮುಖಂಡರ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved