• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಜಾತಿ ಜನಗಣತಿ ಗೊಂದಲ: ಸುಧಾಕರ ಶೆಟ್ಟಿ

Apr 16 2025, 12:39 AM IST
ಚಿಕ್ಕಮಗಳೂರು, ಜಿಪಂ ಹಾಗೂ ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಅವೈಜ್ಞಾನಿಕವಾದ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಹೊರಟಂತಿದೆ. ಈ ಮೂಲಕ ಸಮಾಜಗಳ ನಡುವೆ ಕಂದಕ ಸೃಷ್ಟಿ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಅಕ್ರೋಶ ವ್ಯಕ್ತಪಡಿಸಿದರು.

ಜಾತಿ ಗಣತಿ ಒಪ್ಪಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ: ಶಾಸಕ ಪಿ.ರವಿಕುಮಾರ್

Apr 16 2025, 12:35 AM IST
ರಾಜ್ಯದಲ್ಲಿ ಒಕ್ಕಲಿಗರು ಒಂದು ಕೋಟಿಗೂ ಹೆಚ್ಚು ಜನರಿದ್ದಾರೆ. ಜಾತಿಗಣತಿಯನ್ನು ದಯವಿಟ್ಟು ಮರು ಪರಿಶೀಲನೆ ಮಾಡಬೇಕು. ಜಾತಿ ಗಣತಿ ಮಾಡುವುದಕ್ಕೆ ನನ್ನ ಮನೆಗೇ ಯಾರೂ ಬಂದಿಲ್ಲ. ಈ ರೀತಿಯ ತುಂಬಾ ಪ್ರಸಂಗಗಳು ಇವೆ. ಇದು ಸರ್ಕಾರದ ಸಮಸ್ಯೆಯಲ್ಲ. ಸರ್ವೆ ಮಾಡಿದವರ ಸಮಸ್ಯೆ.

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ, ಜಾರಿಯಿಂದ ಯಾರಿಗೂ ನಷ್ಟವಾಗದು : ಶಾಸಕ ರಾಘವೇಂದ್ರ ಹಿಟ್ನಾಳ

Apr 15 2025, 01:03 AM IST

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವರದಿಯಾಗಿದ್ದು, ಇದರಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಇದು ಜಾತಿ ಗಣತಿ ಅಲ್ಲ, ತಪ್ಪಾಗಿ ಅರ್ಥೈಸಬೇಡಿ: ಶಿವರಾಜ ತಂಗಡಗಿ

Apr 15 2025, 12:58 AM IST
ಜಾತಿ ಸಮೀಕ್ಷೆ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ವರದಿಯ ಕುರಿತು ಬಿಜೆಪಿಯವರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಅವರಿಗೆ ಬರೀ ಮುಸ್ಲಿಂರು ಮಾತ್ರ ಕಾಣುತ್ತಿದ್ದಾರೆ.

ಜಾತಿ ಗಣತಿ ವರದಿ ವಿರೋಧ ಪಕ್ಷಗಳು ರಾಜಕೀಯವಾಗಿ ಬಳಕೆ : ಕೃಷಿ ಸಚಿವ ಚಲುವರಾಯಸ್ವಾಮಿ

Apr 15 2025, 12:46 AM IST

ಜಾತಿ ಗಣತಿ ವರದಿಯನ್ನು ವಿರೋಧ ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಕುರುಬ ಸೇರಿ ಹಲವು ಜಾತಿ ಪ್ರವರ್ಗ 1ಬಿಗೆ? ಜಾತಿಗಣತಿ ವರದಿಯಲ್ಲಿ ಸಲಹೆ । ಸವಿತಾ, ಮತಾಂತರಗೊಂಡ ಎಸ್ಸಿಗಳೂ 1-ಬಿಗೆ

Apr 14 2025, 11:53 AM IST

ಜಾತಿವಾರು  ಸಮೀಕ್ಷೆ-2015ರ ವರದಿಯಲ್ಲಿ ಕುರುಬ ಮತ್ತು ಉಪಜಾತಿಗಳು, ಸವಿತಾ ಸಮಾಜ, ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿರುವ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ 2-ಎ ದಿಂದ ತೆಗೆದು ಅತ್ಯಂತ ಹಿಂದುಳಿದ ಎಂದು ಮರು ವರ್ಗೀಕರಣ ಮಾಡಿ ಪ್ರವರ್ಗ 1-ಬಿ ಗೆ ಸೇರಿಸಲು ಶಿಫಾರಸು ಮಾಡಲಾಗಿದೆ.

ಜಾತಿ ಗಣತಿಯಿಂದ ಯಾರಿಗೂ ಅನ್ಯಾಯ ಆಗಲ್ಲ: ಶಾಸಕ ಗವಿಯಪ್ಪ

Apr 14 2025, 01:23 AM IST
ರಾಜ್ಯ ಸರ್ಕಾರ ಜಾತಿ ಗಣತಿ ಸಮೀಕ್ಷೆಯನ್ನು ಸಂಪುಟದಲ್ಲಿ ಮಂಡಿಸಿರುವುದನ್ನು ನಾನು ಸ್ವಾಗತಿಸುವೆ. ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಮಾತು ಕೊಟ್ಟಿದ್ದರು.

ಕರ್ನಾಟಕ ಸರ್ಕಾರ ನಡೆಸಿದ್ದ ಜಾತಿ ಗಣತಿ ಸಂಚಲನ - ಗಣತಿ ಲೆಕ್ಕಕ್ಕೆ ಲಿಂಗಾಯತರು, ಒಕ್ಕಲಿಗರು ಕಿಡಿ

Apr 14 2025, 01:22 AM IST
ಕರ್ನಾಟಕ ಸರ್ಕಾರ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ಅಂಕಿ ಅಂಶಗಳು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಜಾತಿಗಣತಿ ಅಧಿಕಾರ ಕೇಂದ್ರಕ್ಕೆ ಮಾತ್ರ : ಜಾತಿ ಜನಸಂಖ್ಯೆ ಅಂಕಿ ಅಂಶಗಳ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ

Apr 14 2025, 01:18 AM IST

ಜಾತಿ ಗಣತಿ ವರದಿ ಕಳೆದ ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಜಾತಿವಾರು ಜನಸಂಖ್ಯೆಯ ಅಂಶಗಳು ಹೊರಬೀಳುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗೆ ಬಿದ್ದಿದ್ದಾರೆ.   

ಜಾತಿ ಗಣತಿ ಬಿಡುಗಡೆಯಲ್ಲಿ ಆತುರದ ಕ್ರಮವಿಲ್ಲ-ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ

Apr 13 2025, 02:15 AM IST
ಜಾತಿ ಗಣತಿ ಬಿಡುಗಡೆಯಲ್ಲಿ ಆತುರದ ಕ್ರಮವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 16
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved