• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ದಿನಾಂಕ ವಿಸ್ತರಣೆ : ಡಿಸಿ ಮೀನಾ ನಾಗರಾಜ್‌

May 20 2025, 01:05 AM IST
ಚಿಕ್ಕಮಗಳೂರು, ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಅವಧಿಯನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಸಮೀಕ್ಷೆ 25ರ ವರೆಗೆ ವಿಸ್ತರಣೆ

May 19 2025, 12:03 AM IST
ಕೋಲಾರ ಜಿಲ್ಲೆಯಲ್ಲಿ ಒಟ್ಟು ೩೦೪೭೩೮ ಕುಟುಂಬಗಳ ಸಮೀಕ್ಷೆ ದಾಖಲಿಸಲಾಗಿದ್ದು, ಇದರಲ್ಲಿ ಪರಿಶಿಷ್ಠ ಜಾತಿಯ ಕುಟುಂಬಗಳು ೮೩೩೭೧ ಮತ್ತು ಇತರೆ ಕುಟುಂಬಗಳ ೨೨೧೩೬೭ ಸಮೀಕ್ಷೆಯಾಗಿದ್ದು, ಒಟ್ಟಾರೆ ಶೇ೬೮.೫೯ರ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದ ೧೩೯೫೩೨ ಕುಟುಂಬಗಳನ್ನು ೨೫.೦೫.೨೦೨೫ ಒಳಗೆ ಪೂರ್ಣಗೊಳಿಸಲಾಗುವುದು.

ಜಾತಿ ಗಣತಿ ಸಮೀಕ್ಷೆಗೆ ಬಂದಾಗ ಛಲವಾದಿ ಎಂದು ನಮೂದಿಸಲು ಮನವಿ

May 18 2025, 02:33 AM IST
ಸಮಾಜ ಸೇವಕ ಹಾಗೂ ತಾಲೂಕು ಛಲವಾದಿ ಸಮದಾಯದ ಹಿರಿಯ ಮುಖಂಡರಾದ ಕೆ.ರಾಮಪುರದ ನರಸಿಂಹಮೂರ್ತಿ ಜಾತಿ ಗಣತಿಯಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಿ ಛಲವಾದಿ ಎಂದು ನಮೂದಿಸುವಂತೆ ಕರೆ ನೀಡಿದರು.

ಪರಿಶಿಷ್ಟ ಜಾತಿ ಸಮೀಕ್ಷೆ ಅವಧಿ 28ರ ವರೆಗೆ ವಿಸ್ತರಣೆ

May 17 2025, 01:25 AM IST
ಗಣತಿದಾರರು ಮೇ 26, 27 ಮತ್ತು 28ನೇ ತಾರೀಕುಗಳಂದು ನಡೆಯುವ ವಿಶೇಷ ಶಿಬಿರದಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ ಮನೆ ಸಮೀಕ್ಷೆಯಲ್ಲಿ ಆಕಸ್ಮಿಕವಾಗಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸಮರ್ಪಕವಾಗಿ ಹಾಗೂ ಸೂಸೂತ್ರವಾಗಿ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು

ಜಾತಿ ಸಮೀಕ್ಷೆ ವೇಳೆ ಉಪಜಾತಿ ನಮೂದಿಸಬೇಡಿ

May 16 2025, 02:13 AM IST
ಕರ್ನಾಟಕ ರಾಜ್ಯದ ಸಮಸ್ತ ಹೊಲೆಯ ಸಮುದಾಯದ ಬಂಧುಗಳು ಜಾತಿ ಗಣತಿ ಸಂದರ್ಭದಲ್ಲಿ ಯಾವುದೇ ರೀತಿಯ ಉಪಜಾತಿಯನ್ನು ನೋಂದಣಿ ಮಾಡಿಸಬಾರದು ಎಂದು ದಲಿತ ಮುಖಂಡ ಎಚ್ ಕೆ ಸಂದೇಶ್ ತಿಳಿಸಿದ್ದಾರೆ. ಹೊಲೆಯ ಜಾತಿಗೆ ಸಂಬಂಧಿಸಿದಂತೆ ಉಪಜಾತಿಗಳಿದ್ದು ಆ ಉಪಜಾತಿಗಳಾದ ಆದಿ ದ್ರಾವಿಡ, ಆದಿ ಕರ್ನಾಟಕ , ಬಲಗೈ ಛಲವಾದಿ ಇನ್ನಿತರೆ ಉಪಜಾತಿಗಳನ್ನು ಯಾರೂ ಕೂಡ ನೋಂದಣಿ ಮಾಡಿಸಬಾರದು. ದಯಮಾಡಿ ಹೊಲೆಯ ಎಂದು ನೋಂದಣಿ ಮಾಡಿಸಿದರೆ ಅದು ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದರು.

ಜಾತಿ ಸಮೀಕ್ಷೆ: ಗಣತಿದಾರರಿಂದ ಭಾರೀ ಲೋಪ; ಕಿರಣ್‌ಕುಮಾರ್ ಕೊತ್ತಗೆರೆ

May 16 2025, 01:53 AM IST
ಶಾಲಾ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದು, ಅವರು ಮನೆ ಮನೆಗೆ ಬಂದಾಗ ಕೇವಲ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂಧ್ರ ಎಂಬ ಮೂರು ಸಮುದಾಯಗಳನ್ನು ಮಾತ್ರ ನಮೂದಿಸುತ್ತಿದ್ದಾರೆ. ಇದರಿಂದ ಜಾತಿ ಸಮೀಕ್ಷೆ ನಡೆಸುವುದು ವ್ಯರ್ಥವಾಗುತ್ತದೆ.

ಹಾದ್ರಿಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ಪರಿಶೀಲಿಸಿದ ಶಾಸಕ ಬಣಕಾರ

May 13 2025, 11:49 PM IST
ಪ್ರತಿಯೊಂದು ಮನೆಗೆ ಭೇಟಿ ನೀಡಿ ಅವರಿಗೆ ಜಾತಿ ಗಣತಿ ಎಂದರೇನು ಎಂಬುದನ್ನು ಮೊದಲು ಮನದಟ್ಟು ಮಾಡಿಕೊಡಬೇಕು ಎಂದು ಶಾಸಕ ಯು.ಬಿ. ಬಣಕಾರ ಅವರು ಸಿಬ್ಬಂದಿಗೆ ಸೂಚಿಸಿದರು.

ಆ್ಯಪ್ ಮೂಲಕ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಗೆ ಕಸರತ್ತು

May 13 2025, 01:31 AM IST
ಬೀರೂರು, ಮೇ 5ರಿಂದ ಜಿಲ್ಲೆಯಲ್ಲಿ ಶುರುವಾಗಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯಕ್ಕೆ ಆರಂಭದಿಂದಲೇ ತಲೆದೋರಿರುವ ಹಲವು ತಾಂತ್ರಿಕ ದೋಷಗಳಿಂದ ಸುಧಾರಿಸಿಕೊಳ್ಳುತ್ತಿರುವ ನಡುವೆಯೆ ಗಡಿಬಿಡಿಯಲ್ಲಿ ನಡೆದಿರುವ ಸಮೀಕ್ಷೆ ನಡೆಸುವವರ ತರಬೇತಿ, ಸಿದ್ಧತೆಗಳಿಂದ ಹಲವು ಗೊಂದಲಗಳು ಹಾಗೂ ಎದುರಾಗಿರುವ ಸಮಸ್ಯೆ ಬಗೆಹರಿಸಲು ಕಸರತ್ತು ನಡೆಸಲಾಗುತ್ತಿದೆ.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ; ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಡಿಸಿ ಸೂಚನೆ

May 11 2025, 11:45 PM IST
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಹೆಗ್ಗಾಪುರ ತಾಂಡ ಜಾತಿ ಸಮೀಕ್ಷೆ ಎಡವಟ್ಟು: ಕ್ರಮಕ್ಕೆ ಒತ್ತಾಯ

May 11 2025, 01:20 AM IST
ಹೆಗ್ಗಾಪುರ ತಾಂಡಾದಲ್ಲಿ ಜಾತಿ ಸಮೀಕ್ಷೆಗೆ ನೇಮಕವಾದ ಶಿಕ್ಷಕ ಸೋಮಪ್ಪ ಜಾತಿ ಸಮೀಕ್ಷೆ ಕಾಲಂನದಲ್ಲಿ ಲಂಬಾಣಿ ಅಂತ ಬರೆದುಕೊಳ್ಳದೇ ಆದಿ ಆಂಧ್ರ ಎಂದು ನಮೂದಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved