• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾರಿಗೂ ಅನ್ಯಾಯ ಆಗದಂತೆ ಜಾತಿಗಣತಿ ಜಾರಿ

Dec 18 2023, 02:00 AM IST
ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಜಾತಿ ಗಣತಿಯನ್ನು ಜಾರಿಗೆ ತರಲಾಗುವುದು.

ಸದ್ಯಕ್ಕೆ ಜಾತಿಗಣತಿ ವರದಿ ಬಿಡುಗಡೆ ಮಾಡಲ್ಲ

Dec 17 2023, 01:45 AM IST
ರಾಜ್ಯದಲ್ಲಿ ಹಿಂದೆ ಕೈಗೊಂಡ ಜಾತಿಗಣತಿ ವರದಿ ಅಂಗೀಕರಿಸದಂತೆ, ಬಿಡುಗಡೆ ಮಾಡದಂತೆ ಬೆಳಗಾವಿಯಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯಗೆ ಮಹಾಸಭಾದಿಂದ ಎಲ್ಲಾ ಶಾಸಕರ ಸಹಿ ಮಾಡಿ, ಕೊಟ್ಟಿದ್ದೇವೆ: ಶಾಸಕ ಶಾಮನೂರು ಹೇಳಿಕೆ

ಜಾತಿಗಣತಿ ವಿರೋಧಕ್ಕೆ ಎಲ್ಲ ಮೇಲ್ವರ್ಗದವರು ಒಂದಾಗಿದ್ದಾರೆ: ಖರ್ಗೆ

Dec 13 2023, 01:00 AM IST
ರಾಜ್ಯಸಭೇಲಿ ಕಾಂಗ್ರೆಸ್‌ ಅಧ್ಯಕ್ಷ ಹೇಳಿಕೆ. ಡಿಸಿಎಂ ಡಿಕೆಶಿ ವಿರುದ್ಧ ಪರೋಕ್ಷ ಅತೃಪ್ತಿ? ನಮ್ಮ ಡಿಸಿಎಂ ವಿರೋಧ ಮಾಡಿದ್ದಾರೆ. ಬಿಜೆಪಿಯವರೂ ವಿರೋಧ ಮಾಡುತ್ತಿದ್ದೀರಿ.

ಜಾತಿಗಣತಿ ವಿರೋಧಿಸುವುದು ಸರಿಯಲ್ಲ

Dec 01 2023, 12:45 AM IST
ಜಾತಿಗಣತಿ ವಿರೋಧಿಸುವುದು ಸರಿಯಲ್ಲ

ಕಾಂತರಾಜ ಆಯೋಗ ಜಾತಿಗಣತಿ ನಡೆಸಿಲ್ಲ

Nov 25 2023, 01:15 AM IST
ಸರ್ಕಾರವು ಈ ವರದಿ ಕುರಿತು ಸ್ಪಷ್ಟೀಕರಣ ನೀಡುವುದು ಅಗತ್ಯವಾಗಿದೆ. ಲಿಂಗಾಯತರು ಕೇವಲ 65 ಲಕ್ಷ ಜನರಿದ್ದಾರೆ ಎಂದು ಮಾಧ್ಯಮದಲ್ಲಿ ಬಿಂಬಿಸುತ್ತಿದ್ದು, ಅದು ಸರಿಯಲ್ಲ. ಲಿಂಗಾಯತರು ಸುಮಾರು 1.80 ಕೋಟಿ ಜನರಿದ್ದಾರೆ. ಈಗ ಹೇಳುತ್ತಿರುವದು ಆಧಾರ ರಹಿತ.

ರಾಜ್ಯದಲ್ಲಿ ತಕ್ಷಣ ಹೊಸದಾಗಿ ಜಾತಿಗಣತಿ ನಡೆಸಲಿ

Nov 25 2023, 01:15 AM IST
ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಜಿ.ಶಿವಯೋಗಪ್ಪ ಆಗ್ರಹ । ಒಕ್ಕಲಿಗ ಸೇರಿ ಅನೇಕ ಸಮುದಾಯಗಳ ವಿರೋಧ

ಆಂಧ್ರಪ್ರದೇಶದಲ್ಲೂ ಜಾತಿಗಣತಿ ನಡೆಸಲು ಸಚಿವಸಂಪುಟ ಅನುಮೋದನೆ

Nov 04 2023, 12:31 AM IST
ಜಾತಿ ಗಣತಿ, ರಾಜ್ಯ ಸರ್ಕಾರದಿಂದಲೇ ಹೂಡಿಕೆ ಬೆಂಬಲ ಬೋರ್ಡ್‌ ಸೇರಿದಂತೆ ಹಲವು ನಿರ್ಧಾರಗಳಿಗೆ ಆಂಧ್ರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ಕುರಿತು ಸ್ಪಷ್ಟನೆ ನೀಡಲಿ

Oct 11 2023, 12:46 AM IST
ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಈ ವರೆಗೂ ಸ್ಪಷ್ಟತೆ ಇಲ್ಲ.

ಕರ್ನಾಟಕ, ಬಿಹಾರ ರೀತಿ ದೇಶಾದ್ಯಂತ ಜಾತಿಗಣತಿ ನಡೆಸಿ: ಕಾಂಗ್ರೆಸ್‌ ಆಗ್ರಹ

Oct 03 2023, 05:51 PM IST
ಸಾಮಾಜಿಕ ನ್ಯಾಯಕ್ಕಾಗಿ ಜಾತಿಗಣತಿ ಅಗತ್ಯ: ಕಾಂಗ್ರೆಸ್‌
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved