• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಿಲುವೇನು?: ಸಚಿವ ಪ್ರಿಯಾಂಕ್ ಖರ್ಗೆ

Apr 22 2025, 01:46 AM IST
ಜಾತಿ ಗಣತಿ ವರದಿ ಬಗ್ಗೆ ವಿರೋಧ ಪಕ್ಷದವರು, ಬಿಜೆಪಿಯವರು ಅಪಪ್ರಚಾರ ನಿಲ್ಲಿಸಬೇಕು. ಇದರ ಜತೆಗೆ, ಜಾತಿ ಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರ ನಿಲುವೇನು ಎಂದು ತಿಳಿಸಬೇಕು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಜಾತಿಗಣತಿ ಸಭೇಲಿ ಗಲಾಟೆ ಮಾಡಿದ್ದು ಸಚಿವರಲ್ಲ, ಮೈಕ್‌ಸೆಟ್‌!

Apr 21 2025, 12:38 PM IST

- ಒಳ್ಳೆ ಮೈಕ್‌ ಹಾಕಿದ್ದಕ್ಕೆ ಸಭೆಯಲ್ಲಿ ನಡೆದ ಸೌಹಾರ್ದ ಚರ್ಚೆಯೂ ಗಲಾಟೆಯಂತೆ ಕೇಳಿಸಿತು । ಛಲವಾದಿ ಹೋಗ್ಬೇಡಿ ಅಂದ್ರೂ ಜನ ಎದ್ದೋಗಿದ್ದೇಕೆ?

ಜಾತಿಗಣತಿ ಬಗ್ಗೆ ಆತುರದ ನಿರ್ಧಾರವಿಲ್ಲ - ಎಲ್ಲರಿಗೂ ನ್ಯಾಯ ಕೊಡುತ್ತೇವೆ : ಡಿಕೆಶಿ

Apr 21 2025, 11:03 AM IST

ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಜಾತಿಗಣತಿ ವರದಿಗೆ ವಿರೋಧ: ಅಹಿಂದ ಚೇತನ ಆಕ್ಷೇಪ

Apr 21 2025, 12:56 AM IST
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿಗಣತಿ ಸಮೀಕ್ಷಾ ವರದಿ ಬಹಿರಂಗ ವಿರೋಧಿಸುತ್ತಿರುವವರು ರಾಜ್ಯದ ಒಟ್ಟು ಜನಸಂಖ್ಯೆಯ ಶೇ.80ರಷ್ಟಿರುವ ಅಹಿಂದ ವರ್ಗಕ್ಕೆ ಅವಮಾನಿಸುತ್ತಿದೆ. ವರದಿ ವಿರೋಧಿಸುತ್ತಿರುವ ಜನಪ್ರತಿನಿಧಿಗಳು ಬಹಿರಂಗ ಕ್ಷಮೆಯಾಚಿಸಬೇಕು. ಅಂತಹ ಶಾಸಕರು, ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಹಿಂದ ಮತಗಳ ಸಹಕಾರವಿಲ್ಲದೇ ಚುನಾವಣೆಯಲ್ಲಿ ಗೆದ್ದು ಜನಪ್ರತಿನಿಧಿಗಳಾಗಲಿ ಎಂದು ಅಹಿಂದ ಚೇತನಾ ಸಂಘಟನೆ ಖಂಡನಾ ಸಭೆ ನಿರ್ಣಯ ಕೈಗೊಂಡಿದೆ.

ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಜಾತಿಗಣತಿ ಅಸ್ತ್ರ

Apr 21 2025, 12:55 AM IST
೨೦೧೫ ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಮೊದಲ ಅವಧಿಯಲ್ಲಿ ಜಾತಿ ಸಮೀಕ್ಷೆ ಅಯೋಗ ರಚನೆ ಮಾಡಲಾಯಿತು. ಸರ್ವೇಯಿಂದ ಸರ್ವರಿಗೂ ಒಳ್ಳೆಯದು ಆಗಬೇಕು, ವರದಿಯಲ್ಲಿ ಕೆಲ ಲೋಪದೋಷಗಳು ಇವೆ, ಮುಂದೆ ಸರ್ವ ಪಕ್ಷಗಳ ಸಭೆ ಕರೆಯಬೇಕು, ಧಾರ್ಮಿಕ ಗುರುಗಳನ್ನು ಕರೆಸಬೇಕು, ಜಾತಿ ಗಣತಿಗೆ ೧೭೦ ಕೋಟಿ ವೆಚ್ಚವಾಗಿದೆ.

ಜಾತಿಗಣತಿ, ಉತ್ತರಕನ್ನಡ ಕಾಂಗ್ರೆಸ್ ಮುಖಂಡರಿಂದ ಕಾದು ನೋಡುವ ತಂತ್ರ

Apr 20 2025, 02:01 AM IST
ತಿಗಣತಿ ಬಗ್ಗೆ ರಾಜ್ಯದಲ್ಲಿ ಪರ ವಿರೋಧ ಅಭಿಪ್ರಾಯ ಜೋರಾಗಿದೆ. ಆಡಳಿತ ಕಾಂಗ್ರೆಸ್ ಪಕ್ಷದಲ್ಲೇ ಪರ ವಿರೋಧದ ಕಿಚ್ಚು ಹೆಚ್ಚಿದೆ.

ಜಾತಿಗಣತಿ ಬಗ್ಗೆ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿಲ್ಲ: ಶಾಸಕ ಕೆ.ಎಂ. ಉದಯ್

Apr 20 2025, 01:52 AM IST
ಬಿಜೆಪಿ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಗೆ ಹೆಚ್ಚಿನ ಸವಲತ್ತು ನೀಡಿ ನಮಗೆ ಅಲ್ಪ ಸ್ವಲ್ಪ ಸವಲತ್ತು ನೀಡಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ಕ್ರಮ ಎಷ್ಟು ಸರಿ ಈ ಬಗ್ಗೆ ಬಿಜೆಪಿ ಪಕ್ಷದವರು ಆತ್ಮವಲೋಕನ ಮಾಡಿ ಕೊಳ್ಳಲಿ.

ವೈಜ್ಞಾನಿಕ ಜಾತಿಗಣತಿ ನಡೆಸಿ ಸಿಎಂ ನ್ಯಾಯ ನೀಡಲಿ

Apr 20 2025, 01:50 AM IST
ಅವೈಜ್ಞಾನಿಕವಾದ ಕಾಂತರಾಜ ಆಯೋಗದ ವರದಿ ತಿರಸ್ಕರಿಸುವಂತೆ, ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಖಂಡಿಸಿ ಬ್ರಾಹ್ಮಣ ಸಮಾಜ ಸೇವಾ ಸಂಘ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಜಾತಿಗಣತಿ ಪುನಃ ನಡೆಸಲಿ: ಎಡೆಯೂರು ಸ್ವಾಮೀಜಿ

Apr 19 2025, 12:42 AM IST
ರಾಜ್ಯ ಸರ್ಕಾರ ನಡೆಸಿರುವ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಇದನ್ನು ಮರುಪರಿಶೀಲನೆ ನಡೆಸಬೇಕು ಅಥವಾ ಪುನಃ ಜಾತಿ ಜನಗಣತಿ ಮಾಡಬೇಕು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಜಾತಿಗಣತಿ ಬಗ್ಗೆ ಸರಿಯಾಗಿ ಅರಿಯದೇ ಟೀಕೆ ಸಲ್ಲ: ಮಾಯಕೊಂಡ ಶಾಸಕ ಬಸವಂತಪ್ಪ

Apr 19 2025, 12:40 AM IST
ಯಾರೇ ಮಾತನಾಡಿದರೂ ಆರೋಗ್ಯಕರವಾಗಿ ಮಾತನಾಡಲಿ. ಡಾ.ಶಾಮನೂರು ಶಿವಶಂಕರಪ್ಪ ಅವರು ಹಿರಿಯರಿದ್ದು, ಜಾತಿಗಣತಿ ಬಗ್ಗೆ ಮಾತನಾಡಲಿ. ಅಂತಹ ಹಿರಿಯರು ಮಾತನಾಡಿದರೆ ಅರ್ಥವಿರುತ್ತದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved