• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ಪುನರ್‌ ಪರಿಶೀಲನೆ ಮಾಡಿ: ಮಂಜುನಾಥ ಸ್ವಾಮೀಜಿ

Apr 19 2025, 12:36 AM IST
ಜಾತಿಯ ಲೆಕ್ಕವೂ ಸಹ ಅಸ್ಪಷ್ಟತೆಯಿಂದ ಕೂಡಿದ ವರದಿ ಸಲ್ಲಿಕೆಯಾಗಿದೆ ಇದನ್ನು ಒಪ್ಪಲು ಸಾದ್ಯವಿಲ್ಲ

ಜಾತಿಗಣತಿ ವರದಿ ಜಾರಿಗೆ ತರುವ ಮುನ್ನ ವಿಮರ್ಶಿಸುವಂತೆ ಆಗ್ರಹ

Apr 19 2025, 12:33 AM IST
ನಯನಜ ಕ್ಷತ್ರಿಯ ಮತ್ತು ಹಡಪದ ಸಮುದಾಯದವರು ಮೂಲಕ ಕನ್ನಡಿಗರಾಗಿದ್ದು, ನಮ್ಮೊಂದಿಗೆ ಕೊಡವ, ತುಳು ಭಾಷಿಕರಾದ ಭಂಡಾರಿ, ದೇವಾಡಿಗ, ಭಜಂತ್ರಿ ಮುಂತಾದವರಿದ್ದಾರೆ. ನಾವೆಲ್ಲರೂ ಸಾವಿರಾರು ವರ್ಷಗಳಿಂದ ಕುಲ ಕಸುಬನ್ನು ಮಾಡಿಕೊಂಡು ಕನ್ನಡದ ನೆಲದಲ್ಲಿ ನೆಲೆಸಿದ್ದರೂ 1994ರಲ್ಲಿ ರಾಜ್ಯ ಸವಿತಾ ಸಮಾಜ ಎನ್ನುವ ಹೊಸ ಜಾತಿಯನ್ನು ಸೃಷ್ಟಿಸಿ ಕನ್ನಡದ ಮಕ್ಕಳಿಗೆ ಅನ್ಯಾಯ ಮಾಡಿದೆ.

ಜಾತಿಗಣತಿ ಮತ್ತೊಮ್ಮೆ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಿ : ಎನ್. ಆರ್. ಇಂದೂಧರ್

Apr 17 2025, 12:53 AM IST

 ಭಾರತದಲ್ಲಿನ ರಾಜ್ಯ ಸರ್ಕಾರಗಳು ಜಾತಿಗಣತಿ ಸೇರಿದಂತೆ ಜನಗಣತಿ ನಡೆಸಲು ಸಂವಿಧಾನಾತ್ಮಕ ಅಧಿಕಾರ ಹೊಂದಿಲ್ಲ. ಈ ಗಣತಿ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ ಎಂದು ನೊಳಂಬ ಸಮಾಜ ಮುಖಂಡ ಹಾಗೂ ನಂದಿ ಸೌಹಾರ್ದ ಸಹಕಾರಿ ಬ್ಯಾಂಕ್‌ ನಿರ್ದೇಶಕ ಎನ್.ಆರ್. ಇಂದೂಧರ್ ಹೇಳಿದ್ದಾರೆ.

ಹೊಸದಾಗಿ, ವೈಜ್ಞಾನಿಕ ಜಾತಿಗಣತಿ ನಡೆಸಿ: ಸಾಣೇಹಳ್ಳಿ ಶ್ರೀಗಳ ಸಲಹೆ

Apr 17 2025, 12:47 AM IST
ಜಾತಿಗಣತಿ ವಿಚಾರದಲ್ಲಿ ಕೇವಲ ಲಿಂಗಾಯತ ಹಾಗೂ ಒಕ್ಕಲಿಗ ಇಬ್ಬರ ಪ್ರಶ್ನೆಯಲ್ಲ. ಬಹುತೇಕರಿಗೆ ಜಾತಿ ಗಣತಿಯಲ್ಲಿ ತೊಂದರೆಯಾಗಿದೆ. ಹತ್ತು ವರ್ಷಗಳ ಹಿಂದಿನ ವರದಿ ಬದಲಿಗೆ ಇನ್ನೊಮ್ಮೆ ವೈಜ್ಞಾನಿಕ, ವ್ಯವಸ್ಥಿತವಾಗಿ ಜಾತಿಗಣತಿ ಕಾರ್ಯ ಕೈಗೊಳ್ಳುವಂತೆ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅಧಿಕಾರ ಭಯದಿಂದ ಸಿಎಂ ಜಾತಿಗಣತಿ ಬ್ರಹ್ಮಾಸ್ತ್ರ: ರೇಣು

Apr 17 2025, 12:45 AM IST
ಅಧಿಕಾರ ಹಂಚಿಕೆ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜನಗಣತಿ ಬ್ರಹ್ಮಾಸ್ತ್ರವನ್ನು ಬಿಡುತ್ತಿದ್ದಾರೆ. ಇಂತಹ ಅವೈಜ್ಞಾನಿಕ ಜಾತಿ ಜನಗಣತಿ ವರದಿಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಜಾತಿಗಣತಿ ಲಿಂಗಾಯತರಿಗೆ ಮರಣ ಶಾಸನ

Apr 17 2025, 12:06 AM IST
ಸ್ವಾಭಿಮಾನಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಕುಗ್ಗಿಸುವ ಉದ್ದೇಶದಿಂದ ಅವೈಜ್ಞಾನಿಕವಾಗಿರುವ ಕಾಂತರಾಜು ವರದಿಯನ್ನು ಬಳಕೆ ಮಾಡಲಾಗುತ್ತಿದೆ. ರಾಜ್ಯದ ಯಾರ ಮನೆಗೂ ಭೇಟಿ ನೀಡದೆ ಲಿಂಗಾಯತ ಸಮುದಾಯವನ್ನು ಗುರಿಯಾಗಿಸಿಕೊಂಡು ಜಾತಿಗಣತಿ ಮಾಡಲಾಗಿದೆ.

ಜಾತಿಗಣತಿ ವರದಿ ಮಂಡಿಸಿ ಅಂಗೀಕರಿಸಿ, ಆಮೇಲೆ ಚರ್ಚಿಸಿ

Apr 16 2025, 12:40 AM IST
ದೇಶದಲ್ಲಿ ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಜಾತಿ ಜನಗಣತಿ ವರದಿಯನ್ನು ಏ.17ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಶ್ರೀ ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಜಾತಿಗಣತಿ ಕುರಿತು ಚರ್ಚೆಗೆ ಪ್ರತ್ಯೇಕ ಅಧಿವೇಶನ ಸೂಕ್ತ

Apr 16 2025, 12:36 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015ರ ವರದಿ ಕುರಿತಂತೆ ಚರ್ಚಿಸಲು ಪ್ರತ್ಯೇಕ ವಿಧಾನಮಂಡಲ ಅಧಿವೇಶನ ಕರೆದು ಚರ್ಚಿಸುವುದು ಸೂಕ್ತ. ಈ ವರದಿ ಕುರಿತಂತೆ ಮುಕ್ತವಾಗಿ ಚರ್ಚಿಸಲು ಅವಕಾಶ ನೀಡಿದರೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಾತಿಗಣತಿ ಜಾರಿಗೆ ಸಿಎಂ ಸ್ಪಷ್ಟ ನಿಲುವು ಪ್ರದರ್ಶಿಸಿ

Apr 16 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂತರಾಜು ವರದಿ ಜಾರಿಗೆ ತರಬೇಕು ಎಂದು ಅಹಿಂದ ವರ್ಗದಿಂದ ಸರ್ಕಾರಕ್ಕೆ ಒತ್ತಾಯ ಮಾಡಲಾಗಿತ್ತು ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.17 ರಂದು ಸುಧೀರ್ಘ ಚರ್ಚೆ ಮಾಡಲಾಗುವುದು ಎಂದು ಸಿಎಂ ಭರವಸೆ ಕೊಟ್ಟಿದ್ದಾರೆ. ಸಲ್ಲಿಕೆಯಾದ ವರದಿಯಲ್ಲಿ ಯಾವುದೇ ಲೋಪವಾಗಿಲ್ಲ. ಲೋಪವಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡುತ್ತೇವೆ ಎಂದು ಸಿಎಂ ಹೇಳಿದ್ದಾರೆ

ಜಾತಿಗಣತಿ ವರದಿ ಬಗ್ಗೆ ದುಡುಕಿನ ನಿರ್ಧಾರ ಬೇಡ: ಸಂಕನೂರ

Apr 15 2025, 12:58 AM IST
ಇತ್ತೀಚೆಗೆ ಕ್ಯಾಬಿನೆಟ್‌ನಲ್ಲಿ ಮಂಡಿಸಿರುವ ಜಾತಿ ಗಣತಿ ವರದಿ ಆಧಾರ ರಹಿತವಾಗಿ ಹಾಗೂ ಅವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ ಎಂದು ಎಲ್ಲ ಸಮಾಜದ ಮುಖಂಡರು ವಿರೋಧ ವ್ಯಕ್ತಿಪಡಿಸುತ್ತಿರುವುದು ಸತ್ಯವಾಗಿರುವುದರಿಂದ ಏ.17ರಂದು ಈ ವಿಷಯದ ಕುರಿತು ಜರುಗಲಿರುವ ಸಂಪುಟದ ಸಭೆಯಲ್ಲಿ ಯಾವ ಆತುರದ ನಿರ್ಧಾರ ಕೈಗೊಳ್ಳಬಾರದೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved