• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರ ಭಯದಿಂದ ಸಿಎಂ ಜಾತಿಗಣತಿ ಬ್ರಹ್ಮಾಸ್ತ್ರ: ರೇಣು

Apr 17 2025, 12:45 AM IST
ಅಧಿಕಾರ ಹಂಚಿಕೆ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜನಗಣತಿ ಬ್ರಹ್ಮಾಸ್ತ್ರವನ್ನು ಬಿಡುತ್ತಿದ್ದಾರೆ. ಇಂತಹ ಅವೈಜ್ಞಾನಿಕ ಜಾತಿ ಜನಗಣತಿ ವರದಿಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಜಾತಿಗಣತಿ ಲಿಂಗಾಯತರಿಗೆ ಮರಣ ಶಾಸನ

Apr 17 2025, 12:06 AM IST
ಸ್ವಾಭಿಮಾನಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಕುಗ್ಗಿಸುವ ಉದ್ದೇಶದಿಂದ ಅವೈಜ್ಞಾನಿಕವಾಗಿರುವ ಕಾಂತರಾಜು ವರದಿಯನ್ನು ಬಳಕೆ ಮಾಡಲಾಗುತ್ತಿದೆ. ರಾಜ್ಯದ ಯಾರ ಮನೆಗೂ ಭೇಟಿ ನೀಡದೆ ಲಿಂಗಾಯತ ಸಮುದಾಯವನ್ನು ಗುರಿಯಾಗಿಸಿಕೊಂಡು ಜಾತಿಗಣತಿ ಮಾಡಲಾಗಿದೆ.

ಜಾತಿಗಣತಿ ವರದಿ ಮಂಡಿಸಿ ಅಂಗೀಕರಿಸಿ, ಆಮೇಲೆ ಚರ್ಚಿಸಿ

Apr 16 2025, 12:40 AM IST
ದೇಶದಲ್ಲಿ ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಜಾತಿ ಜನಗಣತಿ ವರದಿಯನ್ನು ಏ.17ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಶ್ರೀ ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಜಾತಿಗಣತಿ ಕುರಿತು ಚರ್ಚೆಗೆ ಪ್ರತ್ಯೇಕ ಅಧಿವೇಶನ ಸೂಕ್ತ

Apr 16 2025, 12:36 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015ರ ವರದಿ ಕುರಿತಂತೆ ಚರ್ಚಿಸಲು ಪ್ರತ್ಯೇಕ ವಿಧಾನಮಂಡಲ ಅಧಿವೇಶನ ಕರೆದು ಚರ್ಚಿಸುವುದು ಸೂಕ್ತ. ಈ ವರದಿ ಕುರಿತಂತೆ ಮುಕ್ತವಾಗಿ ಚರ್ಚಿಸಲು ಅವಕಾಶ ನೀಡಿದರೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಾತಿಗಣತಿ ಜಾರಿಗೆ ಸಿಎಂ ಸ್ಪಷ್ಟ ನಿಲುವು ಪ್ರದರ್ಶಿಸಿ

Apr 16 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂತರಾಜು ವರದಿ ಜಾರಿಗೆ ತರಬೇಕು ಎಂದು ಅಹಿಂದ ವರ್ಗದಿಂದ ಸರ್ಕಾರಕ್ಕೆ ಒತ್ತಾಯ ಮಾಡಲಾಗಿತ್ತು ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.17 ರಂದು ಸುಧೀರ್ಘ ಚರ್ಚೆ ಮಾಡಲಾಗುವುದು ಎಂದು ಸಿಎಂ ಭರವಸೆ ಕೊಟ್ಟಿದ್ದಾರೆ. ಸಲ್ಲಿಕೆಯಾದ ವರದಿಯಲ್ಲಿ ಯಾವುದೇ ಲೋಪವಾಗಿಲ್ಲ. ಲೋಪವಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡುತ್ತೇವೆ ಎಂದು ಸಿಎಂ ಹೇಳಿದ್ದಾರೆ

ಜಾತಿಗಣತಿ ವರದಿ ಬಗ್ಗೆ ದುಡುಕಿನ ನಿರ್ಧಾರ ಬೇಡ: ಸಂಕನೂರ

Apr 15 2025, 12:58 AM IST
ಇತ್ತೀಚೆಗೆ ಕ್ಯಾಬಿನೆಟ್‌ನಲ್ಲಿ ಮಂಡಿಸಿರುವ ಜಾತಿ ಗಣತಿ ವರದಿ ಆಧಾರ ರಹಿತವಾಗಿ ಹಾಗೂ ಅವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ ಎಂದು ಎಲ್ಲ ಸಮಾಜದ ಮುಖಂಡರು ವಿರೋಧ ವ್ಯಕ್ತಿಪಡಿಸುತ್ತಿರುವುದು ಸತ್ಯವಾಗಿರುವುದರಿಂದ ಏ.17ರಂದು ಈ ವಿಷಯದ ಕುರಿತು ಜರುಗಲಿರುವ ಸಂಪುಟದ ಸಭೆಯಲ್ಲಿ ಯಾವ ಆತುರದ ನಿರ್ಧಾರ ಕೈಗೊಳ್ಳಬಾರದೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಾತ್ಯತೀತ ರಾಷ್ಟ್ರದಲ್ಲಿ ಜಾತಿಗಣತಿ ಸರಿಯಲ್ಲ: ಸಂಸದ ಡಾ. ಮಂಜುನಾಥ್‌

Apr 15 2025, 12:46 AM IST
ಜಾತ್ಯತೀತ ರಾಷ್ಟ್ರವಾಗಿರುವ ಭಾರತದಲ್ಲಿ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳಿರುವಾಗ ಸರ್ಕಾರ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ಕುರುಬ ಸೇರಿ ಹಲವು ಜಾತಿ ಪ್ರವರ್ಗ 1ಬಿಗೆ? ಜಾತಿಗಣತಿ ವರದಿಯಲ್ಲಿ ಸಲಹೆ । ಸವಿತಾ, ಮತಾಂತರಗೊಂಡ ಎಸ್ಸಿಗಳೂ 1-ಬಿಗೆ

Apr 14 2025, 11:53 AM IST

ಜಾತಿವಾರು  ಸಮೀಕ್ಷೆ-2015ರ ವರದಿಯಲ್ಲಿ ಕುರುಬ ಮತ್ತು ಉಪಜಾತಿಗಳು, ಸವಿತಾ ಸಮಾಜ, ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿರುವ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ 2-ಎ ದಿಂದ ತೆಗೆದು ಅತ್ಯಂತ ಹಿಂದುಳಿದ ಎಂದು ಮರು ವರ್ಗೀಕರಣ ಮಾಡಿ ಪ್ರವರ್ಗ 1-ಬಿ ಗೆ ಸೇರಿಸಲು ಶಿಫಾರಸು ಮಾಡಲಾಗಿದೆ.

ಜಾತಿಗಣತಿ ವರದಿ ಬಗ್ಗೆ 17ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ

Apr 14 2025, 01:30 AM IST
ಜಾತಿಗಣತಿ ವರದಿ ಕುರಿತು ಏ.17 ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು, ಸಾಧಕ-ಬಾಧಕಗಳ ಅವಲೋಕನೆ ನಂತರ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ಜಾತಿಗಣತಿ ವರದಿ ಜಾರಿಯಾದರೆ ಸಿದ್ದು ಹೊಸ ಮೈಲುಗಲ್ಲು: ಪ್ರಣವಾನಂದ ಶ್ರೀ

Apr 14 2025, 01:19 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಏ. 17ರಂದು ಜಾತಿಗಣತಿ ವರದಿಯನ್ನು ಚರ್ಚಿಸಿ ಜಾರಿಗೆ ತಂದರೆ ಸಮಾಜದ ಸ್ವಾಮೀಜಿ, ಮಠಾಧೀಶರು ಸಿಎಂ ಭೇಟಿ ಮಾಡಿ ಅಭಿನಂದಿಸುತ್ತೇವೆ ಎಂದು ಪ್ರಣವಾನಂದ ಶ್ರೀ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved