• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ಅಧಿಕಾರ ಕೇಂದ್ರಕ್ಕೆ ಮಾತ್ರ : ಜಾತಿ ಜನಸಂಖ್ಯೆ ಅಂಕಿ ಅಂಶಗಳ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ

Apr 14 2025, 01:18 AM IST

ಜಾತಿ ಗಣತಿ ವರದಿ ಕಳೆದ ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಜಾತಿವಾರು ಜನಸಂಖ್ಯೆಯ ಅಂಶಗಳು ಹೊರಬೀಳುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗೆ ಬಿದ್ದಿದ್ದಾರೆ.   

ಜಾತಿಗಣತಿ ಅಧಿಕಾರ ಕೇಂದ್ರಕ್ಕೆ ಮಾತ್ರ: ಎಂಎಲ್ಸಿ ಸಿ.ಟಿ.ರವಿ

Apr 14 2025, 01:17 AM IST
ಜನ ಗಣತಿ, ಜಾತಿ ಗಣತಿ ಮಾಡುವ ಅಧಿಕಾರ ಸಂವಿಧಾನ ಬದ್ಧವಾಗಿ ಕೇಂದ್ರ ಸರ್ಕಾರಕ್ಕೆ ಮಾತ್ರವೇ ಇದೆ. ಆದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ನಾವು ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಯೋಜನೆ ಎಲ್ಲರಿಗೂ ಸಿಗಲೆಂದು ಜಾತಿಗಣತಿ ವರದಿ: ಸಚಿವ ಶಿವರಾಜ ತಂಗಡಗಿ

Apr 13 2025, 02:08 AM IST
ಎಲ್ಲ ಸಮುದಾಯದಲ್ಲಿಯೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಬಡವರಿದ್ದಾರೆ.

ಜಾತಿಗಣತಿ ಒಪ್ಪಿಲ್ಲ

Apr 13 2025, 02:04 AM IST
ಜಾತಿಗಣತಿಯಲ್ಲಿ ಏನಿದೆ ಅಂತಾ ನಮಗೂ ಗೊತ್ತಿಲ್ಲ. ಅಧ್ಯಯನ ಮಾಡಬೇಕು. ಅಧ್ಯಯನ ಮಾಡೋದಕ್ಕೆ ನಮಗೂ ಹೇಳಿದ್ದಾರೆ. ಜಾತಿ ಗಣತಿ ವರದಿ ಮಂಡನೆ ಆಗೋದು ಬಹಳ ಅವಶ್ಯಕತೆ ಇದೆ. ಇದು ಜನರ ಪ್ರಗತಿಗಾಗಿ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಾತಿಗಣತಿ ವರದಿ ನಾಳೆ ಕ್ಯಾಬಿನೆಟ್‌ನಲ್ಲಿ ಮಂಡನೆ

Apr 10 2025, 02:02 AM IST
ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ ವರದಿ-2015) ವರದಿಯು ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ತೀರ್ಮಾನ ಮಾಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ಸ್ವಾರ್ಥಕ್ಕಾಗಿ ಜಾತಿಗಣತಿ

Mar 13 2025, 12:46 AM IST
ರಾಮನಗರ: ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷಿಯರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಾರ್ಥಕ್ಕಾಗಿ ಜಾತಿಗಣತಿ ಬಹಿರಂಗ ಪಡಿಸಲು ಮುಂದಾಗಿದ್ದಾರೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ರಾಜ್ಯಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ ಟೀಕಿಸಿದರು.

ಕಾಂಗ್ರೆಸ್‌ ಜಾತಿಗಣತಿ ವರದಿ ಬಿಡುಗಡೆ ಪರ ಇದೆ: ಕಾಂಗ್ರೆಸ್ಸಿಗ ಉಗ್ರಪ್ಪ

Feb 28 2025, 12:45 AM IST
ಜಾತಿಗಣತಿ ವರದಿ ಬಿಡುಗಡೆಯು ರಾಷ್ಟ್ರದ ನಿಲುವಾಗಿದ್ದು, ನಾವು, ನಮ್ಮ ಪಕ್ಷ ಸಹ ಜಾತಿಗಣತಿ ವರದಿ ಬಿಡುಗಡೆ ಪರವಾಗಿಯೇ ಇದ್ದೇವೆ ಎಂದು ಮಾಜಿ ಸಂಸದ, ಕಾಂಗ್ರೆಸ್ಸಿನ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದರು.

ಜಾತಿಗಣತಿ ವರದಿ ವಿರೋಧಿ ಶಾಸಕ ರಾಜಿನಾಮೆ ನೀಡಲಿ

Feb 26 2025, 01:07 AM IST
ಸಾಮಾಜಿಕ, ಶೈಕ್ಷಣಿಕ, ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸಿದ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಕ್ಷೇತ್ರದ ಅಹಿಂದ ಮತದಾರರಿಗೆ ದ್ರೋಹ ಬಗೆದಿದ್ದಾರೆ. ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಹಿಂದ ಚೇತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ ಒತ್ತಾಯಿಸಿದ್ದಾರೆ.

ಸರ್ಕಾರ ಜಾತಿಗಣತಿ ವರದಿ ಕೂಡಲೇ ಜಾರಿಗೊಳಿಸಲಿ

Feb 09 2025, 01:16 AM IST
ಚಾಮರಾಜನಗರದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಬ್ರಾಹಾರ್ ಅಹಮದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾತಿಗಣತಿ ಬಿಡುಗಡೆಗೆ ಆಗ್ರಹಿಸಿ ವಾಲ್ಮೀಕಿ ಮುಖಂಡರಿಂದ ಪ್ರತಿಭಟನೆ

Jan 28 2025, 12:50 AM IST
ಸುಮಾರು ₹160 ಕೋಟಿ ವ್ಯಯಿಸಿ 2015ರಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved