• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ವರದಿ ಮಂಡನೆ ದಿನಾಂಕ ಮತ್ತೆ ಮುಂದೂಡಿಕೆ - ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡನೆಯಾಗಬೇಕಿದ್ದ ವರದಿ

Jan 16 2025, 07:23 AM IST

ರಾಜ್ಯದಲ್ಲಿ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿರುವ ಬಹು ನಿರೀಕ್ಷಿತ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಮಂಡನೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ.

ಜಾತಿಗಣತಿ ಬಗ್ಗೆ ಸಭೆ ಮಾಡಿ ಗೊಂದಲ ಸೃಷ್ಟಿಸಬೇಡಿ, ಸಭೆ ಮುಂದೂಡಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jan 13 2025, 10:57 AM IST

ಜಾತಿಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆ ಮುಂದೂಡಿ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಹೇಳಿದ್ದೇನೆ

ಸಿದ್ದರಾಮಯ್ಯರಿದ್ದಾಗಲೇ ಜಾತಿಗಣತಿ ಜಾರಿಯಾಗಲಿ

Dec 26 2024, 01:01 AM IST
ಕನ್ನಡಪ್ರಭ ವಾರ್ತೆ ಆಲಮೇಲ: ಎಚ್.ಕಾಂತರಾಜ್ ವರದಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ)ಯಂತೆ ಪೂರ್ಣಗೊಂಡ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯ ಹಿಂದುಳಿದ ಶೋಷಿತ ವರ್ಗಗಳ ಜನಜಾಗೃತಿ ಸಭೆಯ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗುವುದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.

ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

Dec 17 2024, 01:00 AM IST
ಸರ್ಕಾರ ಕೂಡ ಈ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದೆ.

ಜಾತಿಗಣತಿ ಬಹಿರಂಗಕ್ಕೆ ಪೀಪಲ್ಸ್‌ ಲಾಯರ್ಸ್‌ ಗಿಲ್ಡ್ ಗಡುವು

Oct 31 2024, 12:53 AM IST
ದಾವಣಗೆರೆಯಲ್ಲಿ ಬುಧವಾರ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್ ಪಾಷ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾತಿಗಣತಿ ವರದಿ ತಕ್ಷಣವೇ ಜಾರಿಯಾಗಲಿ

Oct 22 2024, 12:17 AM IST
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಇಂದು ಸಿಎಂ, ಸಚಿವರ ಮಹತ್ವದ ಸಭೆ - ಜಾತಿಗಣತಿ, ಒಳಮೀಸಲು, ಪಂಚಮಸಾಲಿ, ಉಪಚುನಾವಣೆ ಬಗ್ಗೆ ಚರ್ಚೆ

Oct 20 2024, 08:27 AM IST

ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಜಾತಿಗಣತಿ ವರದಿ ಅನುಮೋದಿಸದಿದ್ದರೆ ವಿಧಾನಸೌಧ ಮುತ್ತಿಗೆ

Oct 20 2024, 01:52 AM IST
ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು ಯಾವುದೇ ಒತ್ತಡಕ್ಕೂ ಮಣಿಯದೇ, ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ, ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ಹಾಲೇಕಲ್ಲು ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಒತ್ತಡಕ್ಕೆ ಮಣಿಯದೇ ಜಾತಿಗಣತಿ ವರದಿ ಬಿಡುಗಡೆಗೊಳಿಸಿ

Oct 19 2024, 12:28 AM IST
ರಾಜ್ಯ ಸರ್ಕಾರ ಯಾವುದೇ ಒತ್ತ, ಪ್ರಭಾವಕ್ಕೂ ಮಣಿಯದೇ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಸ್ವಾಭಿಮಾನಿ ಬಳಗ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ರಾಜ್ಯ ಸರ್ಕಾರಕ್ಕೆ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಜಾತಿಗಣತಿ ವರಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಇದೆ: ಎಸ್.ರವಿ

Oct 10 2024, 02:35 AM IST
ರಾಮನಗರ: ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕೆಂದು ನಮ್ಮ ಪಕ್ಷದ ಹೈಕಮಾಂಡ್ ಪ್ರಣಾಳಿಕೆಯಲ್ಲಿಯೇ ತಿಳಿಸಿದೆ.ನಮ್ಮ ಪಕ್ಷದ ಸಿದ್ದಾಂತ ಕೂಡ ಅದೇ ಇದೆ. ಶೋಷಿತ ಸಮಾಜಕ್ಕೆ ಸಮ ಸಮಾಜ ನಿರ್ಮಾಣ ಆಗಬೇಕು, ಎಲ್ಲರಿಗೂ ನ್ಯಾಯ ಸಿಗಬೇಕು. ಆ ನಿಟ್ಟಿನಲ್ಲಿ ಜಾತಿಗಣತಿ ವರದಿ ಬಗ್ಗೆ ಚರ್ಚೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved