• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ವರದಿ ವಿರೋಧಿ ಶಾಸಕ ರಾಜಿನಾಮೆ ನೀಡಲಿ

Feb 26 2025, 01:07 AM IST
ಸಾಮಾಜಿಕ, ಶೈಕ್ಷಣಿಕ, ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸಿದ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಕ್ಷೇತ್ರದ ಅಹಿಂದ ಮತದಾರರಿಗೆ ದ್ರೋಹ ಬಗೆದಿದ್ದಾರೆ. ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಹಿಂದ ಚೇತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ ಒತ್ತಾಯಿಸಿದ್ದಾರೆ.

ಸರ್ಕಾರ ಜಾತಿಗಣತಿ ವರದಿ ಕೂಡಲೇ ಜಾರಿಗೊಳಿಸಲಿ

Feb 09 2025, 01:16 AM IST
ಚಾಮರಾಜನಗರದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಬ್ರಾಹಾರ್ ಅಹಮದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾತಿಗಣತಿ ಬಿಡುಗಡೆಗೆ ಆಗ್ರಹಿಸಿ ವಾಲ್ಮೀಕಿ ಮುಖಂಡರಿಂದ ಪ್ರತಿಭಟನೆ

Jan 28 2025, 12:50 AM IST
ಸುಮಾರು ₹160 ಕೋಟಿ ವ್ಯಯಿಸಿ 2015ರಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿದರು

ಜಾತಿಗಣತಿ ವರದಿ ಮಂಡನೆ ದಿನಾಂಕ ಮತ್ತೆ ಮುಂದೂಡಿಕೆ - ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡನೆಯಾಗಬೇಕಿದ್ದ ವರದಿ

Jan 16 2025, 07:23 AM IST

ರಾಜ್ಯದಲ್ಲಿ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿರುವ ಬಹು ನಿರೀಕ್ಷಿತ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಮಂಡನೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ.

ಜಾತಿಗಣತಿ ಬಗ್ಗೆ ಸಭೆ ಮಾಡಿ ಗೊಂದಲ ಸೃಷ್ಟಿಸಬೇಡಿ, ಸಭೆ ಮುಂದೂಡಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jan 13 2025, 10:57 AM IST

ಜಾತಿಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆ ಮುಂದೂಡಿ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಹೇಳಿದ್ದೇನೆ

ಸಿದ್ದರಾಮಯ್ಯರಿದ್ದಾಗಲೇ ಜಾತಿಗಣತಿ ಜಾರಿಯಾಗಲಿ

Dec 26 2024, 01:01 AM IST
ಕನ್ನಡಪ್ರಭ ವಾರ್ತೆ ಆಲಮೇಲ: ಎಚ್.ಕಾಂತರಾಜ್ ವರದಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ)ಯಂತೆ ಪೂರ್ಣಗೊಂಡ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯ ಹಿಂದುಳಿದ ಶೋಷಿತ ವರ್ಗಗಳ ಜನಜಾಗೃತಿ ಸಭೆಯ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗುವುದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.

ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

Dec 17 2024, 01:00 AM IST
ಸರ್ಕಾರ ಕೂಡ ಈ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದೆ.

ಜಾತಿಗಣತಿ ಬಹಿರಂಗಕ್ಕೆ ಪೀಪಲ್ಸ್‌ ಲಾಯರ್ಸ್‌ ಗಿಲ್ಡ್ ಗಡುವು

Oct 31 2024, 12:53 AM IST
ದಾವಣಗೆರೆಯಲ್ಲಿ ಬುಧವಾರ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್ ಪಾಷ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾತಿಗಣತಿ ವರದಿ ತಕ್ಷಣವೇ ಜಾರಿಯಾಗಲಿ

Oct 22 2024, 12:17 AM IST
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಇಂದು ಸಿಎಂ, ಸಚಿವರ ಮಹತ್ವದ ಸಭೆ - ಜಾತಿಗಣತಿ, ಒಳಮೀಸಲು, ಪಂಚಮಸಾಲಿ, ಉಪಚುನಾವಣೆ ಬಗ್ಗೆ ಚರ್ಚೆ

Oct 20 2024, 08:27 AM IST

ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved