• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಸಂಗೀತ ನೇಪಥ್ಯಕ್ಕೆ ಸರಿಯುತ್ತಿರುವುದು ಕಳವಳಕಾರಿ ಸಂಗತಿ: ರಾಜೇಶ್ವರಿ

Aug 05 2025, 11:47 PM IST
ನಮ್ಮ ಜೀವನಾಡಿಯಂತಿರುವ ದೇಸಿಯ ಕಲೆ ಹಾಗೂ ನಮ್ಮ ಸಂಸ್ಕೃತಿ ಬಿಂಬಿಸುವ ಮೂಲ ಜಾನಪದ ಸಂಗೀತ ಇತ್ತೀಚೆಗೆ ನೇಪಥ್ಯಕ್ಕೆ ಸರಿಯುತ್ತಿರುವುದು ಕಳವಳಕಾರಿ ಸಂಗತಿ

ಬದುಕಿಗೆ ಅರ್ಥ, ಸಮಸ್ಯೆಗೆ ಪರಿಹಾರವೇ ಜಾನಪದ: ಜಾನಪದ ಚಂದ್ರಪ್ಪ

Aug 05 2025, 11:45 PM IST
ತರೀಕೆರೆ, ಬದುಕಿಗೆ ಅರ್ಥ, ಸಮಸ್ಯೆಗೆ ಪರಿಹಾರವೇ ಜಾನಪದ ಎಂದು ಜಾನಪದ ಚಂದ್ರಪ್ಪ ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜಾನಪದ ಚಂದ್ರಪ್ಪ ಹೇಳಿದ್ದಾರೆ.

ಜಾನಪದ ಹಾಡು ತಿರುಚಿ ಹಾಡುತ್ತಿರುವುದು ನೋವಿನ ಸಂಗತಿ

Aug 04 2025, 11:45 PM IST
ರಾಮನಗರ: ಅಕ್ಷರ ಜ್ಞಾನವೇ ಇಲ್ಲದಿದ್ದ ಮೂಲ ಜನಪದ ಕಲಾವಿದರು ಹಾಡಿದ್ದ ಪ್ರಾಸಬದ್ಧ ಹಾಡುಗಳನ್ನು, ಯುವ ಸಮುದಾಯ ತಿರುಚಿ ಹಾಡುತ್ತಿರುವುದು ನೋವಿನ ಸಂಗತಿ ಎಂದು ಅಂತಾರಾಷ್ಟ್ರೀಯ ಮಟ್ಟದ ಗಾಯಕ ಮಳವಳ್ಳಿ ಡಾ.ಎಂ.ಮಹದೇವಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಗ್ರಾಮದ ಕಥೆಯ ಕಂದೀಲು, ಜಾನಪದ ಕಥೆಯ ‘ಸನ್​ಫ್ಲವರ್ಸ್​’ಗೆ ರಾಷ್ಟ್ರೀಯ ಪ್ರಶಸ್ತಿ

Aug 01 2025, 11:45 PM IST

 ಕನ್ನಡದ 2 ಚಿತ್ರಗಳು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿವೆ. ‘ಕಂದೀಲು’ ಚಿತ್ರವು ಫೀಚರ್‌ ಫಿಲ್ಮ್‌ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಗೆದ್ದರೆ, ‘ಸನ್​ಫ್ಲವರ್ಸ್​​ ವರ್​ ದಿ ಫಸ್ಟ್ ಒನ್ಸ್ ಟು ನೋ’ ಬೆಸ್ಟ್​​ ಸ್ಕ್ರಿಪ್ಟ್​​ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

ಜಾನಪದ ಕಲೆ, ಕಲಾವಿದರನ್ನು ಉಳಿಸಿ ಬೆಳೆಸುವುದು ಅಗತ್ಯ: ನಗರಸಭಾಧ್ಯಕ್ಷ ಶೇಷಾದ್ರಿ ಅಭಿಮತ

Jul 25 2025, 12:30 AM IST
ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ. ಬಿ.ಆರ್.ಶಿವಕುಮಾರ್‌ಗೆ ಜಾನಪದ ಕಲಾ ಗೌರವ ನೀಡಿ ಸನ್ಮಾನಿಸಲಾಯಿತು.

ನಾಡಿನ ಜಾನಪದ ಸಂಸ್ಕೃತಿ ಇಡೀ ದೇಶಕ್ಕೆ ಮಾದರಿ: ವಿರಕ್ತ ಮಠದ ಚನ್ನಬಸವ ಶಿವಯೋಗಿ ಸ್ವಾಮಿಗಳು

Jul 23 2025, 02:16 AM IST
ಕಲೆಗೆ ಯಾವುದೇ ಜಾತಿ ಭೇದವಿಲ್ಲ, ನಾಡಿನ ಜಾನಪದ ಸಂಸ್ಕೃತಿಯು ಇಡೀ ದೇಶಕ್ಕೆ ಮಾದರಿಯಾಗಿದೆ.

ಜಾನಪದ ಧರ್ಮಾತೀತವಾದದ್ದು ಇದಕ್ಕೆ ಯಾವುದೇ ಚೌಕಟ್ಟು ಇಲ್ಲ: ಡಾ ಜಾನಪದ ಎಸ್. ಬಾಲಾಜಿ

Jul 19 2025, 01:00 AM IST
ತರೀಕೆರೆ, ಜಾನಪದ ಧರ್ಮತೀತವಾದದ್ದು ಇದಕ್ಕೆ ಯಾವುದೇ ಚೌಕಟ್ಟು, ಇತಿಮಿತಿ ಇಲ್ಲ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್.ಬಾಲಾಜಿ ತಿಳಿಸಿದರು.

ಜಾನಪದ ಮಹಾಕಾವ್ಯ ಇತಿಹಾಸ ದೇಶದೆಲ್ಲೆಡೆ ಪಸರಿಸಿ: ಡಾ. ನಾಗರಾಜಮೂರ್ತಿ

Jul 17 2025, 12:42 AM IST
ಜಾನಪದ ಮೌಖಿಕ ಮಹಾಕಾವ್ಯ-ರಂಗ ಪ್ರಯೋಗದಲ್ಲಿನ ಹೊಸ ಸಾಧ್ಯತೆಗಳು ಕುರಿತು ಭಾರಿಘಾಟ್‌ ಡಾ.ಎಚ್‌.ಎಸ್. ಶಿವಪ್ರಕಾಶರ ನಾಟಕಗಳಲ್ಲಿ ಜಾನಪದ ಮೌಖಿಕ ಪರಂಪರೆಯ ಅನಾವರಣ ಕುರಿತು ಶೇಷಾದ್ರಿಪುರಂ ಸಂಜೆ ಕಾಲೇಜು ನಾಟಕ ವಿಭಾಗದ ಮುಖ್ಯಸ್ಥ ಜಗದೀಶ್ ಸಿ.ಜಾಲ ವಿಚಾರಮಂಡಿಸಿದರು.

ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ: ಡಾ.ಜಾನಪದ ಎಸ್.ಬಾಲಾಜಿ

Jul 17 2025, 12:30 AM IST
ತರೀಕೆರೆ, ಸರ್ವರ ಸಹಕಾರದಿಂದ ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.

ಜಾನಪದ ಕಲೆಗಳ ಉಳಿವಿಗೆ ಯೋಜನೆ ಅಗತ್ಯ: ಶಾಸಕ ಧೀರಜ್‌

Jul 15 2025, 11:45 PM IST
ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಸಮಾರೋಪ ಸಮಾರಂಭ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 29
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved