ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಾನಪದ ಜ್ಞಾನ ಭೂಮಿ ತೂಕದ್ದು: ಪ್ರೊ. ಅಂಬಳಿಕೆ ಹಿರಿಯಣ್ಣ
Jun 17 2025, 01:11 AM IST
ಕಲೆಗಳನ್ನು ರಂಗು ರಂಗಾಗಿ ತೋರಿಸುವುದು ಜಾನಪದವಲ್ಲ. ಜಾನಪದ ಜ್ಞಾನ ಭೂಮಿ ತೂಕದ್ದು. ಆಕಾಶದಷ್ಟು ಅಗಲವಾದದ್ದು.
ಜಾನಪದ ಕಲೆಗಳ ಬೆಳೆಸಲು ಶ್ರಮಿಸುತ್ತಿದೆ ಜಾನಪದ ಲೋಕ: ಜಿ.ಬಿ.ಸುರೇಶ್
Jun 10 2025, 08:47 AM IST
ತರೀಕೆರೆ, 250ಕ್ಕೂ ಹೆಚ್ಚು ಜಾನಪದ ಕಲೆಗಳನ್ನು ರಾಜ್ಯಾದ್ಯಂತ ಉಳಿಸಿ ಬೆಳೆಸಲು ನಮ್ಮ ಜಾನಪದ ಲೋಕ ಶ್ರಮಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದರು.
ಜಾನಪದ ಕಲೆ ಉಳಿಸಿ ಬೆಳೆಸಿ: ಡಾ.ಕೃಷ್ಣ ಎಸ್.ಭಟ್
Jun 10 2025, 01:34 AM IST
ಜಾನಪದ ಜನರಿಂದ ಜನರಿಗಾಗಿ ಇರುವ ಕಲೆ. ಇದೊಂದು ಅದ್ಭುತ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರದ ಭೂಮಿಕಾ ವೇದಿಕೆ ಅಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ಹೇಳಿದರು.
ಜಾನಪದ ಸಂಸ್ಕೃತಿಯೇ ಮೂಲ ಮಂತ್ರ: ಕೌರಿ ಪ್ರಕಾಶ್
Jun 09 2025, 02:02 AM IST
ಕೊಪ್ಪ, ಸುಸ್ಥಿರ ಸಮಾಜಕ್ಕೆ ಜಾನಪದ ಸಂಸ್ಕೃತಿಯೇ ಮೂಲ ಮಂತ್ರವಾಗಿದೆ. ಜಾನಪದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗಳು ಮಾನವನ ನಾಗರಿಕತೆಗೆ ಭದ್ರ ಭೂನಾದಿ ಹಾಕಿವೆ ಎಂದು ಸಮಾಜ ಸೇವಕರು ಆದ ಕೌರಿ ಪ್ರಕಾಶ್ ಹೇಳಿದರು
ಆಧುನಿಕ ಭರಾಟೇಲಿ ಮರೆಯಾಗುತ್ತಿದೆ ಜಾನಪದ ಶ್ರೀಮಂತಿಕೆ: ಶಾಸಕ ಆನಂದ್
May 27 2025, 11:54 PM IST
ಜಾನಪದ ಸಂಸ್ಕೃತಿಯಲ್ಲಿ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಆಧುನಿಕ ಭರಾಟೆಯಲ್ಲಿ ಜಾನಪದ ಶ್ರೀಮಂತಿಕೆ ಮರೆಯಾಗುತ್ತಿರುವುದು ವಿಪರ್ಯಾಸ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ: ಶಾಸಕ ಶಿವರಾಮ ಹೆಬ್ಬಾರ
May 25 2025, 02:14 AM IST
ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ. ಇವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಅತ್ಯಗತ್ಯ.
ಜಾನಪದ ಕಲಾವಿದರನ್ನು ಗುರುತಿಸಿ ಗೌರವಿಸಿ: ಶಾಸಕ ಜೆ.ಟಿ. ಪಾಟೀಲ
May 22 2025, 01:42 AM IST
ಓದಲು ಬರೆಯಲು ಬರದಿದ್ದರೂ 25ಕ್ಕೂ ಅಧಿಕ ಕೃತಿಗಳನ್ನು ರಚಿಸುವ ಮೂಲಕ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಜನಮಾನಸದಲ್ಲಿ ನೆಲೆನಿಂತಿದ್ದು, ಇಂತಹ ಕವಿಯನ್ನು ಹಾಗೂ ಸಮರ್ಥ ವ್ಯಕ್ತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಶ್ರೇಯಸ್ಸು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರು ಹಾಗೂ ಪದಾಕಾರಿಗಳಿಗೆ ಸಲ್ಲುತ್ತದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ,ಶಾಸಕರಾದ ಜೆ.ಟಿ. ಪಾಟೀಲ ಹೇಳಿದರು.
ಪುತ್ತೂರು: 25ರಂದು ಬಿಲ್ಲವ ಸಂಘದ ಯುವವಾಹಿನಿಯಿಂದ ಜಾನಪದ ಸ್ಪರ್ಧೆ
May 22 2025, 12:57 AM IST
ಬಿಲ್ಲವ ಸಂಘದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಸಹಯೋಗದಲ್ಲಿ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆ ೨೫ರಂದು ಪುತ್ತೂರಿನ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದೆ.
ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಇಂದು
May 20 2025, 01:35 AM IST
ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾಘಟಕ ಬಾಗಲಕೋಟೆ, ತಾಲೂಕು ಘಟಕ ಬೀಳಗಿ ಮತ್ತು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಆಶ್ರಯ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಮೇ 20ರಂದು ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದೆ.
ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಲಾವಿದ ತಿಪ್ಪೇಶ್ ಆಯ್ಕೆ:ಸುರೇಶ್
May 19 2025, 12:04 AM IST
ಕಡೂರು, ಬರುವ ಮೇ 26 ರಂದು ಕರ್ನಾಟಕ ಜಾನಪದ ಪರಿಷತ್ತಿನಿಂದ ಕಡೂರು ತಾಲೂಕಿನ ಚಿಕ್ಕನಲ್ಲೂರಿನಲ್ಲಿ ನಡೆಯಲಿರುವ ನಾಲ್ಕನೇ ಜಾನಪದ ಸಮ್ಮೇಳನದ ಅಧ್ಯಕ್ಷರನ್ನಾಗಿ ಜಾನಪದ ಕಲಾವಿದ ತಿಪ್ಪೇಶ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್ ತಿಳಿಸಿದರು.
< previous
1
2
3
4
5
6
7
8
9
...
28
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!