• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಸಾಹಿತ್ಯ ಗ್ರಾಮೀಣ ಬದುಕಿನ ಜೀವನಾಡಿ: ಸತೀಶ್ ಅರಳೀಕೊಪ್ಪ

Oct 28 2025, 12:03 AM IST
ಬಾಳೆಹೊನ್ನೂರು ಜಾನಪದ ಸಾಹಿತ್ಯ ಗ್ರಾಮೀಣ ಬದುಕಿನ ಜೀವನಾಡಿಯಾಗಿದ್ದು, ಇಂದಿಗೂ ಕೆಲವು ಕುಟುಂಬಗಳು ಜಾನಪದ ಸಾಹಿತ್ಯದ ಅಸ್ತಿತ್ವ ಉಳಿಸಿಕೊಂಡು ಬಂದಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಸತೀಶ್ ಅರಳೀಕೊಪ್ಪ ಹೇಳಿದರು.

ತಲತಲಾಂತರದಿಂದ ಹರಿದು ಬಂದಿರುವ ಜಾನಪದ ಸಾಹಿತ್ಯ

Oct 15 2025, 02:06 AM IST
ಜಾನಪದ ಸಾಹಿತ್ಯ ತಲತಲಾಂತರದಿಂದ ಕಿವಿಯಿಂದ ಕಿವಿಗೆ, ಬಾಯಿಯಿಂದ ಬಾಯಿಗೆ ಹರಿದು ಬಂದಿದೆ. ಜಾನಪದ ಅನಕ್ಷರಸ್ಥ ಸಮಾಜದ ಭಾಗವಾಗಿಯೂ ಇದೆ. ತಲೆಮಾರಿನಿಂದ ತಲೆಮಾರಿಗೆ ಸಮುದಾಯದ ಸೃಷ್ಟಿಯಾಗಿ ಬರುವಾಗ ಅದರ ಮೂಲ ಕರ್ತೃ ಕಣ್ಮರೆಯಾಗಿ ಅದು ಸಮುದಾಯದ ಸ್ವತ್ತಾಗಿ ಉಳಿಯುತ್ತದೆ ಎಂದು ಸಾಹಿತಿ ಮನಸುಳಿ ಮೋಹನ್ ಅಭಿಪ್ರಾಯಪಟ್ಟರು.

ಜಾನಪದ, ದೇಶ ಭಕ್ತಿ ಗೀತೆ ವಿಭಾಗದ ಗೀತಾ ಗಾಯನ ಸ್ಪರ್ಧೆ

Oct 14 2025, 01:02 AM IST
ಕಾರ್ನಾಡು ಸಿ ಎಸ್‌ ಐ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲೆ ಮತ್ತು ಕಾಲೇಜುಗಳ ಜಾನಪದ ಹಾಗು ದೇಶ ಭಕ್ತಿ ಗೀತೆ ವಿಭಾಗದ ಗೀತಾಗಾಯನ ಸ್ಪರ್ಧೆ ನೆರವೇರಿತು.

ಜಾನಪದ ಸಾಹಿತ್ಯ ನಮ್ಮ ಪೂರ್ವಿಕರ ಆಡು ಭಾಷೆಯಲ್ಲಿ ಹುಟ್ಟಿದೆ: ರೋಹಿಣಿ ಮೂರ್ತಿ

Oct 12 2025, 01:00 AM IST
ತರೀಕೆರೆನಮ್ಮ ಪೂರ್ವಿಕರು ಮಾತನಾಡುವ ಆಡು ಭಾಷೆಯಲ್ಲಿ ಜಾನಪದ ಸಾಹಿತ್ಯ ಹುಟ್ಟಿರುವುದು ಎಂದು ಶಾರದಾ ಕಲೋತ್ಸವ ಪ್ರಶಸ್ತಿ ಪುರಸ್ಕೃತೆ ರೋಹಿಣಿ ಮೂರ್ತಿ ಹೇಳಿದರು.

ಜಾನಪದ ನಮ್ಮ ಇವತ್ತಿನ ಜೀವನಕ್ಕೆ ಅತ್ಯವಶ್ಯಕ: ಕೆ. ಯುವರಾಜ್

Oct 06 2025, 01:00 AM IST
ಜಾನಪದ ಇವತ್ತಿನ ಜೀವನಕ್ಕೆ ಅತ್ಯಂತ ಅವಶ್ಯಕವಾಗಿದೆ. ಜನಪದದ ಜೀವನ ಪ್ರೀತಿ ನನ್ನ ಎದೆಯಲ್ಲಿ ತುಂಬಿದೆ. ಜನಪದ ಹಾಡುವಾಗ ಅದನ್ನು ಮನಸ್ಸುತುಂಬಿ ಹಾಡಿದಾಗ ಸಿಗುವ ಆನಂದವೇ ಬೇರೆ ಎಂದು ಗಾಯಕ ಕೆ. ಯುವರಾಜ್ ಬಣ್ಣಿಸಿದರು.

ಜಾನಪದ ಲೋಕದಲ್ಲಿ ದಸರಾ ಬನ್ನಿ ಪೂಜೆ ಸಂಪನ್ನ

Oct 06 2025, 01:00 AM IST
ರಾಮನಗರ: ನಗರದ ಜಾನಪದ ಲೋಕದಲ್ಲಿ ದಸರಾ ಪ್ರಯುಕ್ತ ಬನ್ನಿ ಮುಡಿಯುವ ಕಾರ್ಯಕ್ರಮ ಸಂಪನ್ನಗೊಂಡಿತು.

ತಾಲೂಕು ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ ಇಂದು

Oct 05 2025, 01:02 AM IST
ಕನ್ನಡ ಜಾನಪದ ಪರಿಷತ್, ಬೆಂಗಳೂರು, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ, ಬಾಗಲಕೋಟೆ, ಕನ್ನಡ ಜಾನಪದ ಪರಿಷತ್ ಮಹಿಳಾ ಮುಧೋಳ ತಾಲೂಕು ಘಟಕ, ಕನ್ನಡ ಜಾನಪದ ಪರಿಷತ್ ವಲಯ ಮಹಿಳಾ ಘಟಕ ಲೋಕಾಪುರ ಅವರ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ. ಸಾಹುಕಾರ ಅವರ ನೇತೃತ್ವ ಹಾಗೂ ಸಂಯುಕ್ತಾಶ್ರಯದಲ್ಲಿ ಅ.೫ ರಂದು ಎಪಿಎಂಸಿ ಆವರಣದಲ್ಲಿ ಮುಧೋಳ ತಾಲೂಕು ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಶರಣ ಸಂಸ್ಕೃತಿ ಉತ್ಸವಕ್ಕೆ ಜಾನಪದ ಕಲಾ ಮೇಳದ ಮೆರಗು

Oct 03 2025, 01:07 AM IST
ಬಸವಕೇಂದ್ರದ ಮುರುಘಾಮಠದಿಂದ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಗುರುವಾರ ಚಿತ್ರದುರ್ಗದ ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾ ತಂಡಗಳು ಮೆರವಣಿಗೆ ನಡೆಸಿದವು.

ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ

Sep 29 2025, 03:02 AM IST
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ.ವಿರಕ್ತಮಠ ಹೇಳಿದರು.

ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ: ಎಂ.ಎಂ. ವಿರಕ್ತಮಠ

Sep 28 2025, 02:01 AM IST
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ. ವಿರಕ್ತಮಠ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved