• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧುನಿಕತೆ ಹೊಡೆತಕ್ಕೆ ನಮ್ಮ ಜಾನಪದ ಸಂಸ್ಕೃತಿ ನಾಶ: ಜಯಂತಿ ಕಳವಳ

Mar 20 2025, 01:15 AM IST
ನರಸಿಂಹರಾಜಪುರ, ಆಧುನಿಕ ಭರಾಟೆಯಲ್ಲಿ ನಮ್ಮ ನಾಡಿನ ಜಾನಪದ ಸಂಸ್ಕೃತಿ ನಾಶವಾಗುತ್ತಿದೆ ಎಂದು ತಾಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷೆ ಜಯಂತಿ ಕಳವಳ ವ್ಯಕ್ತಪಡಿಸಿದರು.

ಜಾನಪದ ಕಲೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಿ

Mar 18 2025, 12:37 AM IST
ಭದ್ರಾವತಿ: ಜನನ-ಮರಣ ನಡುವಿನ ಬದುಕಿನ ಸಾಹಿತ್ಯವೇ ಜಾನಪದವಾಗಿದ್ದು, ಇದು ೬೪ ವಿದ್ಯೆಗಳ ತಾಯಿಯಾಗಿದೆ. ಜಾನಪದ ಕಲೆಗಳಲ್ಲಿ ಅದ್ಭುತ ಶಕ್ತಿ ಅಡಗಿವೆ. ಇಂತಹ ಜಾನಪದ ಕಲೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಆಧುನಿಕ ಸರ್ವಜ್ಞ ಯುಗಧರ್ಮ ರಾಮಣ್ಣ ಹೇಳಿದರು.

ಜಾನಪದ ಕಲೆಗಳ ಅನಾವರಣಕ್ಕೂ ಆದ್ಯತೆ ನೀಡಿ: ಲೋಕೇಶ್

Mar 18 2025, 12:30 AM IST
ಕನ್ನಡಪರ ಸಂಘಟನೆಗಳು ನಾಡು, ನುಡಿಯ ಜತೆಗೆ ಸಂಸ್ಕಾರ, ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗಳ ಅನಾವರಣಕ್ಕೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯುವ ಪೀಳಿಗೆಗೆ ಗ್ರಾಮೀಣ ಕಲೆಗಳ ಪಾಠ ಕಲಿಸಿದಂತಾಗುತ್ತದೆ ಎಂದು ಯಲಸಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಲೋಕೇಶ್ ಹೇಳಿದರು.

ಸಕಲ ಸಾಹಿತ್ಯಕ್ಕೂ ಜಾನಪದ ಮೂಲಾಧಾರ: ಜಿಲ್ಲಾ ಬಿಜೆಪಿ ಮುಖಂಡ ಅರವಿಂದ್

Mar 17 2025, 12:32 AM IST
ಸ್ವರ್ಗ ಬೇರೆಲ್ಲೂ ಇಲ್ಲ, ಈ ಭೂಲೋಕದಲ್ಲಿಯೇ ಕಂಡುಕೊಳ್ಳಬೇಕು, ಸಾಧ್ಯವಾದರೆ ಸೃಷ್ಠಿಸಿಕೊಳ್ಳಬೇಕು, ಅಮೃತ ಕನ್ನಡ ಭಾಷೆಯಲ್ಲಿಯೇ ಇದೆ, ಕನ್ನಡಭಾಷೆಗಿರುವ ಐತಿಹ್ಯ, ಸ್ವಾರಸ್ಯ ಮತ್ಯಾವುದೇ ಭಾಷೆಗಿಲ್ಲ ಎನ್ನುವುದನ್ನು ಅರಿಯಬೇಕು.

ಯುವಜನತೆ ಉತ್ತರ ಕರ್ನಾಟಕ ಜಾನಪದ ಕುಣಿತಗಳನ್ನು ಕಲಿಯಲಿ: ಡಾ. ಬಾಳಣ್ಣ ಶೀಗಿಹಳ್ಳಿ

Mar 17 2025, 12:30 AM IST
ಉತ್ತರ ಕರ್ನಾಟಕ ಹಲವಾರು ಜಾನಪದ ಕುಣಿತಗಳನ್ನು ಇಂದಿನ ಯುವ ಜನಾಂಗ ಕಲಿತು ಪ್ರದರ್ಶಿಸಬೇಕಾಗಿದೆ ಎಂದು ಸಾಹಿತಿ ಡಾ. ಬಾಳಣ್ಣ ಶೀಗಿಹಳ್ಳಿ ಹೇಳಿದರು.

ಜಾನಪದ ವಿದ್ವಾಂಸ ಡಾ.ವಾಮನ ನಂದಾವರ ಇನ್ನಿಲ್ಲ

Mar 16 2025, 01:53 AM IST
ಜಾನಪದ ವಿದ್ವಾಂಸರಾಗಿದ್ದ ಅವರು, ಕೋಟಿ ಚೆನ್ನಯ್ಯರ ಕುರಿತು ಸಂಶೋಧನೆ ನಡೆಸಿದ್ದಾರೆ. 25 ಪುಸ್ತಕಗಳನ್ನು ಬರೆದಿರುವ ಅವರು, ಪ್ರಕಾಶಕರಾಗಿ, ಸಂಘಟಕರಾಗಿಯೂ ಗುರುತಿಸಿಕೊಂಡಿದ್ದರು.

ಜಾನಪದ ಸಾಹಿತ್ಯ ಈ ದೇಶದ ಆಸ್ತಿ: ಸುತ್ತೂರು ಶ್ರೀ

Mar 13 2025, 12:45 AM IST
ಜಾನಪದರು ಮತ್ತು ಜನಪದ ಸಾಹಿತ್ಯ ಈ ದೇಶದ ಆಸ್ತಿ, ಜನಪದರು ಪುಸ್ತಕವನ್ನು ನೋಡಿದವರಲ್ಲಾ. ತಮ್ಮ ಜೀವನದ ಘಟನೆಗಳನ್ನು ಹಾಡಾಗಿ ಹಾಡುವ ಮೂಲಕ ತಮ್ಮ ದುಃಖ ದುಮಾನಗಳನ್ನು ಹಾಡುಗಳ ಮೂಲಕ ಪರಿಚಯಿಸಿದ್ದಾರೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನುಡಿದರು.

ಜಾನಪದ ಲೋಕದಲ್ಲಿ ಕಲಾವಿದರಿಗೆ ಪ್ರೋತ್ಸಾಹ

Mar 12 2025, 12:49 AM IST
ರಾಮನಗರ: ಜಾನಪದ ಲೋಕ ಸ್ಥಾಪನೆಯಾದ ನಂತರ ಖ್ಯಾತ ಹಾಗೂ ಪ್ರತಿಭಾವಂತ ಜನಪದ ಕಲಾವಿದರನ್ನು ಆಹ್ವಾನಿಸಿ, ಅವರ ಕಲೆಯನ್ನು ಗೌರವಿಸಿ, ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಹಮ್ಮಿಕೊಳ್ಳುವ ಮೂಲಕ ನಾಡೋಜಾ ಎಚ್.ಎಲ್.ನಾಗೇಗೌಡರ ಆಶಯವನ್ನು ಸಾಕಾರಗೊಳಿಸುತ್ತಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.

ಜಾನಪದ ಕಲೆ ದಾಖಲೀಕರಿಸಿ: ಕೋಡಿರ ಲೋಕೇಶ್

Mar 12 2025, 12:46 AM IST
ಸಾಹಿತ್ಯ, ಜಾನಪದ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆ ಶ್ರೀಮಂತಿಕೆ ಹೊಂದಿದ್ದು ಇವುಗಳನ್ನು ದಾಖಲೀಕರಣ ಮಾಡುವಂತಾಗಬೇಕು ಗಣ್ಯರು ಹೇಳಿದರು.

ಪ್ರಾಥಮಿಕ ಶಿಕ್ಷಣದಿಂದಲೇ ಜಾನಪದ ಪಠ್ಯ ಪುಸ್ತಕ ಅಳವಡಿಸಿ: ಬಿ.ಟಾಕಪ್ಪ

Mar 11 2025, 12:47 AM IST
ಆನಂದಪುರ: ಜಾನಪದ ಕಲೆಗಳು ಉಳಿಯಬೇಕಾದರೆ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಜಾನಪದ ಪಠ್ಯ ಪುಸ್ತಕ ಅಳವಡಿಕೆಯಾಗಬೇಕು ಎಂದು ಸರ್ಕಾರಕ್ಕೆ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಟಾಕಪ್ಪ ಕಣ್ಣೂರ್ ಆಗ್ರಹಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved