• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾಮಟ್ಟದ ಕನ್ನಡ ಜಾನಪದ ಸಮ್ಮೇಳನಕ್ಕೆ ಸಕಲ ಸಿದ್ದತೆ: ಓಣಿತೋಟ ರತ್ನಾಕರ್

Jan 13 2025, 12:47 AM IST
ನರಸಿಂಹರಾಜಪುರ, ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಜ. 19 ರಂದು ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದರು.

ಮಕ್ಕಳ ಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆ ಅವಶ್ಯ: ಪರಶುರಾಮ ಶೆಟ್ಟೆಪ್ಪನವರ

Jan 12 2025, 01:15 AM IST
ಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆಗಳು ಮಕ್ಕಳಿಗೆ ಅವಶ್ಯ.

ಜಾನಪದ ಸಂಶೋಧನೆಗೆ ನಾಂದಿ ಹಾಡಿದ ಗದ್ದಗಿಮಠ: ಡಾ. ಭಾಸ್ಕರ್‌

Jan 11 2025, 12:46 AM IST
ಗದ್ದಗಿಮಠರ ತಂದೆ ಪ್ರಸಿದ್ಧ ಜಾನಪದ ಹಾಡುಗಾರರು. ಮನೆಯ ಜಾನಪದ ಸಂಸ್ಕೃತಿಯ ಪ್ರಭಾವ ಅವರ ಮೇಲೆ ಪ್ರಭಾವ ಬೀರಿತು. ಏನು ಸೌಲಭ್ಯಗಳಿಲ್ಲದ ಆ ಕಾಲಘಟ್ಟದಲ್ಲಿ ಗದ್ದಗಿಮಠರು ಉತ್ತರ ಕರ್ನಾಟಕದ ಹಳ್ಳಿ, ಹಳ್ಳಿಗಳಿಗೆ ಎತ್ತಿನ ಬಂಡೆಯಲ್ಲಿ ಸಂಚರಿಸಿ ಲಕ್ಷಾಂತರ ಜಾನಪದ ಹಾಡು ಸಂಗ್ರಹಿಸಿ ಕವಿವಿಗೆ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.

ಜಾನಪದ ಕಲೆ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ: ಮಡಿವಾಳಪ್ಪ ಬೀದರಗಡ್ಡಿ

Jan 10 2025, 12:46 AM IST
ಜನರ ಬಾಯಿ ಮಾತಿನ ಮೂಲಕ ಹರಡಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದ್ದು, ಇದು ಪ್ರತಿಯೊಬ್ಬರ ಕರ್ತವ್ಯ ಆಗಬೇಕು. ವಚನ ಚಳವಳಿ, ದಾಸ ಸಾಹಿತ್ಯ, ಸೂಫಿ ಪರಂಪರೆ ಜಾನಪದದ ಕೊಡುಗೆ ಆಗಿದೆ ಎಂದು ಬಿಜೆಪಿ ಮುಖಂಡ ಮಡಿವಾಳಪ್ಪ ಬೀದರಗಡ್ಡಿ ಹೇಳಿದರು.

ಶೃಂಗೇರಿಯಲ್ಲಿ 19ರಂದು ಪ್ರಥಮ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ: ಓಣಿತೋಟ ರತ್ನಾಕರ್

Jan 06 2025, 01:01 AM IST
ಶೃಂಗೇರಿ, ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದೇ ಜನವರಿ 19ರ ಭಾನುವಾರ ಮೆಣಸೆ ಸರ್ಕಾರಿ ಶಾಸಕರ ಮಾದರಿ ಶಾಲಾವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.

ಯುವಜನರು ಜಾನಪದ ಕಲೆಗಳ ಬೆಳೆಸಲಿ

Jan 02 2025, 12:33 AM IST
ಕರ್ನಾಟಕವು ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದೆ. ಇಲ್ಲಿ ಸಾವಿರಾರು ಜನಪದ ಕಲೆಗಳು ಒಬ್ಬರಿಂದ ಒಬ್ಬರಿಗೆ ಆಚರಣೆಗಳ ಮೂಲಕ ಹಾಗೂ ಮೌಖಿಕವಾಗಿ ವರ್ಗವಾಗುತ್ತ ಬಂದಿವೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಪಠ್ಯಗಳಲ್ಲಿ ಹೆಚ್ಚು ಜನಪದ ಗದ್ಯಗಳನ್ನು ಅಳವಡಿಸುವುದರಿಂದ ಅನುಕೂಲ: ಡಾ.ಜಾನಪದ ಎಸ್.ಬಾಲಾಜಿ

Dec 28 2024, 12:46 AM IST
ತರೀಕೆರೆ, ಶಾಲಾ ಕಾಲೇಜು ಪಠ್ಯಗಳಲ್ಲಿ ಹೆಚ್ಚು ಜನಪದ ಗದ್ಯ ಪದ್ಯಗಳನ್ನು ಅಳವಡಿಸುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಕನ್ನಡಜಾನಪದ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.

ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಶೈಲಜಾ

Dec 26 2024, 01:03 AM IST
ಶೃಂಗೇರಿ, ಜಾನಪದ ಕಲೆ, ಸಂಸ್ಕೃತಿ ಪರಂಪರೆ ನಮ್ಮ ಪೂರ್ವಿಕರಿಂದ ಬಂದ ಬಳುವಳಿ. ಈ ಸಂಸ್ಕೃತಿ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ ಹೇಳಿದರು.

ಗ್ರಾಮೀಣ ಭಾಗದಲ್ಲಿ ಜಾನಪದ ಕಲೆಗೆ ಹೆಚ್ಚು ಒತ್ತು

Dec 25 2024, 12:49 AM IST
ಮೀಣ ಭಾಗದಲ್ಲಿ ಜಾನಪದ ಸಾಂಸ್ಕೃತಿಕ ಕಲಾ ತಂಡಗಳಿಗೆ ಹೆಚ್ಚು ಒತ್ತು ನೀಡಬೇಕು

ಮಾ.09ಕ್ಕೆ ಜಿಲ್ಲಾಮಟ್ಟದ ಜಾನಪದ ಸಮ್ಮೇಳನ

Dec 20 2024, 12:45 AM IST
ಆನಂದಪುರದ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬಿ.ಮಂಜುನಾಥ್ ಮಾತನಾಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 29
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved