• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ, ಗೌರವ ಸನ್ಮಾನ ಕಾರ್ಯಕ್ರಮ

Feb 21 2025, 11:47 PM IST
ರಾಜ್ಯ ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕ ಹಾಗೂ ನಗರದ ಉಪೇಂದ್ರ ಪೈ ಸ್ಮಾರಕ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

ಜಾನಪದ ಕಲೆಗಳಲ್ಲಿ ಜನ-ಸಾಮಾನ್ಯರ ಬದುಕು ಚಿತ್ರಣ: ಡಾ.ಪಿ.ನಾಗರಾಜು

Feb 19 2025, 12:46 AM IST
ಜಾನಪದ ಕಲೆಗಳು ಜನ-ಸಾಮಾನ್ಯರ ಬದುಕನ್ನು ಚಿತ್ರಿಸುತ್ತವೆ. ಜಾನಪದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ಇಂದಿನ ತುರ್ತು ಅಗತ್ಯವಾಗಿದೆ

ಜಾನಪದ ಕಲೆ ಮುಂದಿನ ಪೀಳಿಗೆಗೆ ವರ್ಗಾಯಿಸಿ: ಇಮಾಮಸಾಬ್‌ ವಲ್ಲೆಪ್ಪನವರ

Feb 19 2025, 12:45 AM IST
ಪ್ರಸ್ತುತ ಆಧುನಿಕತೆಯ ಪ್ರಭಾವ ನಮ್ಮನ್ನು ನಾವೇ ಮರೆತುಕೊಳ್ಳುವಷ್ಟರ ಮಟ್ಟಿಗೆ ಹಾಸುಹೊಕ್ಕಾಗಿದೆ. ಹಾಗಾಗಿ ಆಧುನಿಕತೆಯನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಇಮಾಮಸಾಬ್‌ ವಲ್ಲೆಪ್ಪನವರ ಹೇಳಿದರು.

ಜಾನಪದ ಪ್ರತಿಭೆಗೆ ಅವಕಾಶ ಸಿಗಲಿ: ಡಾ.ಮಂತರ್‌ಗೌಡ

Feb 17 2025, 12:30 AM IST
ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು. ಅವರ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್‌ ಗೌಡ ಹೇಳಿದರು.

ಪತ್ರಕರ್ತ ಜಿತೇಂದ್ರ ರಚಿಸಿ, ಹಾಡಿರುವ ಜಾನಪದ ಗೀತೆ ಬಿಡುಗಡೆ

Feb 16 2025, 01:47 AM IST
ಪತ್ರಕರ್ತ ಜಿತೇಂದ್ರ ಕಾಂಬಳೆ ಅವರು ರಚಿಸಿ, ಹಾಡಿರುವ ಬಡವನ ಪ್ರೀತಿ ಮರತ್ಯಾಕ ಜಾನಪದ ಗೀತೆಯನ್ನು ಬೆಳಗಾವಿ ಮಾಧ್ಯಮ ಬಳಗದಿಂದ ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

21ರಂದು ಮ.ಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ

Feb 15 2025, 12:32 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷೆಗಳ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪೂರ್ವಭಾವಿ ಸಭೆ ನಡೆಸಿದರು.

ಕಾಡಿನ ಹಕ್ಕಿ ಎಂದೇ ಪ್ರಸಿದ್ಧರಾಗಿದ್ದ ಜಾನಪದ ಹಾಡುಗಾರ್ತಿ ಪದ್ಮಶ್ರೀ ಸುಕ್ರಿ ಗೌಡ ವಿಧಿವಶ

Feb 14 2025, 12:34 AM IST
ಶ್ವಾಸಕೋಶ ಸಮಸ್ಯೆ, ಹೃದಯದ ತೊಂದರೆಯಿಂದ ಬಳಲುತ್ತಿದ್ದ ಸುಕ್ರಿಗೌಡ ಅವರು ಅಂಕೋಲೆಯ ಬಡಗೇರಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು

ಸುಕ್ರಿಗೌಡ ಬುಡಕಟ್ಟು ಸಂಸ್ಕೃತಿಯ ಜಾನಪದ ಸಂಪತ್ತು, ಹಳ್ಳಿ ಹಾಡಿನ ಕಣಜ, ಕಾಡಿನ ಹಕ್ಕಿ

Feb 14 2025, 12:33 AM IST
ತಮ್ಮ ನಿಸ್ವಾರ್ಥ ಸಮಾಜ ಸೇವೆ ಹಾಗೂ ಜಾನಪದ ಕ್ಷೇತ್ರದ ಭೂಮಿಕೆಗೆ ಸುಕ್ರಿ ಗೌಡ ಅವರು ನೀಡಿದ ಸೇವೆ ಅನನ್ಯ. ಹೀಗಾಗಿ ಅವರಿಗೆ ದೇಶದ ಪ್ರತಿಷ್ಠಿತ ಪುರಸ್ಕಾರವಾದ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿತ್ತು.

ಜಾನಪದ ಎಲ್ಲಾ ಕಲೆಗಳ ತಾಯಿ ಬೇರಿದ್ದಂತೆ: ಮಲ್ಲಿಕಾರ್ಜುನ್

Feb 14 2025, 12:32 AM IST
ಗ್ರಾಮೀಣ ಭಾಗಗಳಲ್ಲಿನ ಜನರಲ್ಲಿ ಜನಪದವು ಜೀವನದಲ್ಲಿ ಬೆರೆತು ಹೋಗಿದೆ. ಇಂದಿನ ಆಧುನಿಕ ಯುಗದಲ್ಲಿ ಜನಪದದ ಅರ್ಥವನ್ನು ಅರಿತುಕೊಳ್ಳದೇ ಯುವಜನತೆ ಮೊಬೈಲ್, ರಿಯಾಲಿಟಿ ಶೋಗಳ ಮೊರೆ ಹೋಗುತ್ತಿದ್ದಾರೆ. ಅವರಿಗೆ ನಮ್ಮ ಮೂಲ ಜನಪದದ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟನಲ್ಲಿ ಸಾಮಾಜಿಕ ಟ್ರಸ್ಟ್ ಉತ್ತಮ ಕೆಲಸ ಮಾಡುತ್ತಿದೆ.

ಸಕಲ ಸರ್ಕಾರಿ ಗೌರವದೊಂದಿಗೆ ಜಾನಪದ ಕೋಗಿಲೆ ಸುಕ್ರಿಗೌಡಗೆ ಸಕಲ ಸರಕಾರಿ ಗೌರವಗಳನ್ನು ನೀಡಿ ಅಂತಿಮ ವಿದಾಯ

Feb 14 2025, 12:30 AM IST
ಜಾನಪದ ಕೋಗಿಲೆಯ ಅಂತಿಮ ದರ್ಶನವನ್ನು ಸಹಸ್ರಾರು ಜನರು ಪಡೆದು ಕಂಬನಿ ಮಿಡಿದರು. ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆಯಿಂದ ಸಕಲ ಸರಕಾರಿ ಗೌರವಗಳನ್ನು ನೀಡಿ ಗೌರವಿಸಲಾಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved