• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ವಿಶ್ವವಿದ್ಯಾನಿಲಯ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ ಸಮಾರಂಭ

Nov 30 2024, 12:49 AM IST
ಕೊಡಗು ವಿಶ್ವವಿದ್ಯಾಲಯ, ಕನ್ನಡ ಜಾನಪದ ಪರಿಷತ್ತು ಆಶ್ರಯದಲ್ಲಿ ಕೊಡಗು ವಿ.ವಿ.ಯಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ’ ಸಮಾರಂಭ ಸಂಪನ್ನಗೊಂಡಿತು.

ಜಾನಪದ ಹಾಡುಗಳು ಜನರ ಬದುಕಿನ ಜೀವಾಳ: ಕೆ.ಪುಂಡಲೀಕರಾವ್‌ ಪ್ರತಿಪಾದನೆ

Nov 30 2024, 12:48 AM IST
ಕನ್ನಡ ಜಾನಪದ ಪರಿಷತ್‌ ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್‌ ಜಿಲ್ಲಾ ಘಟಕದ ವತಿಯಿಂದ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಸಂಭ್ರಮ ಜರುಗಿತು.

ಜಾನಪದ ಕಲೆಗಳ ಉಳಿವಿಗೆ ಶ್ರಮಿಸಿ: ಅನಿತಾ

Nov 30 2024, 12:46 AM IST
ರಾಮನಗರ:ಯುವ ಪೀಳಿಗೆಗೆ ದೇಸಿಯ ಜನಪದ ಕಲೆಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸುವುದು ಯುವಜನೋತ್ಸವದ ಉದ್ದೇಶ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಹೇಳಿದರು.

ಜಾತ್ರೆಗಳು ಜಾನಪದ ಸಂಸ್ಕೃತಿ ಪ್ರತೀಕ: ಬಿ.ಎನ್.ನಾಗೇಂದ್ರ

Nov 28 2024, 12:35 AM IST
ದೇವರು ನಮಗೆ ಕೊಟ್ಟ ಸಂಪತ್ತಿನ ಕಿಂಚಿತ್ತಾದರೂ ನೊಂದವರಿಗೆ, ದುರ್ಬಲರಿಗೆ ದೇವರ ಸೇವೆಗೆ ಅರ್ಪಿಸಿದರೆ ಒಳಿತಾಗಲಿದೆ. ಬೆಂಗಳೂರಿನವರಾದ ತಾನು ಇಲ್ಲಿನ ಶಕ್ತಿದೇವಿ ಕಾರೆಮೆಳೆ ಸಿಂಗಮ್ಮ ದೇವಿ ಪವಾಡದಿಂದ ಸುಂದರ ಬದುಕು ಕಟ್ಟಿಕೊಂಡಿರುವೆ. ದೇಗುಲ ಸುತ್ತಮುತ್ತಲ ಗ್ರಾಮಗಳ ರಕ್ಷಕಾದೇವಿಯಾಗಿದ್ದಾಳೆ.

ಗ್ರಾಮೀಣ ಕಲಾವಿದರಿಂದ ಜಾನಪದ ಇನ್ನೂ ಜೀವಂತವಾಗಿದೆ: ಪ್ರತಾಪಗೌಡ ಪಾಟೀಲ್ ಪ್ರತಿಪಾದನೆ

Nov 25 2024, 01:00 AM IST
ಮಸ್ಕಿ ಪಟ್ಟಣದ ಗಚ್ಚಿನಮಠದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ಜಂಟಿಯಾಗಿ ಜಾನಪದ ಸಂಭ್ರಮ ಏರ್ಪಡಿಸಲಾಗಿತ್ತು.

ಜಾನಪದ ಚಕ್ರವರ್ತಿ ಗುರುರಾಜ ಹೊಸಕೋಟೆಗೆ ರಾಜ್ಯ‘ಬಿದರಿ ದತ್ತಿ ಪ್ರಶಸ್ತಿ’

Nov 22 2024, 01:19 AM IST
ಬೀದರ್‌ನಲ್ಲಿ ಡಿ.14ರಂದು ಬಿದರಿ ಉತ್ಸವ 2024ರ ಮೊದಲ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿ.15ರಂದು ಬಿದರಿ ಶಹನಾಯಿ, ಬಿದರಿ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

25ಕ್ಕೆ ಜಾನಪದ ಸಂಭ್ರಮ, ಪ್ರಶಸ್ತಿ ಪ್ರದಾನ: ಡಾ.ಶರಣಪ್ಪ ಗೋನಾಳ

Nov 22 2024, 01:18 AM IST
ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಾನಪದ ಸಂಭ್ರಮ-2024 ಜಾನಪದ ಹಾಡು,ನೃತ್ಯ, ಭರತನಾಟ್ಯ ಹಾಗೂ ಸಂಗೀತ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಇದೇ ನ.25 ರಂದು ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಶರಣಪ್ಪ ಗೋನಾಳ ತಿಳಿಸಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರಾಷ್ಟೀಯ ಐಕ್ಯತಾ ದಿನಾಚರಣೆ

Nov 21 2024, 01:04 AM IST
ಸಾಮಾಜಿಕ ಐಕ್ಯತೆಯ ಹಿನ್ನೆಲೆಯಲ್ಲಿ ಚಳುವಳಿಗಳು ನಡೆದವು. ಐಕ್ಯತೆ ಮತ್ತು ಸಾಮರಸ್ಯದ ಚಳವಳಿಗಳಲ್ಲಿ ಅಹಿಂಸಾ ಚಳವಳಿ ಮಾದರಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ ಭಾಸ್ಕರ್ ಹೇಳಿದರು.

22 ರಂದು ರಾಜ್ಯಮಟ್ಟದ ಪಾತ್ರಾಭಿನಯ, ಜಾನಪದ ನೃತ್ಯ ಸ್ಪರ್ಧೆ

Nov 19 2024, 12:47 AM IST
State-level role-playing and folk dance competition on the 22nd

ಜಾನಪದ ಸೊಗಡಿಗೆ ಎಂದಿಗೂ ಸಾವಿಲ್ಲ: ಬಾಲಾಜಿ

Nov 17 2024, 01:15 AM IST
ಚಿಕ್ಕಮಗಳೂರು, ಜಾತ್ಯಾತೀತ ಹಾಗೂ ಧರ್ಮಾತೀತವಾದ ಜಾನಪದ ಸೊಗಡಿಗೆ ಎಂದಿಗೂ ಸಾವಿಲ್ಲ. ನಿರಂತರ ಬದಲಾವಣೆಯತ್ತ ಹೆಜ್ಜೆ ಹಾಕುವ ಜಾನಪದ ಶಕ್ತಿ ಪ್ರಪಂಚದ ಎಲ್ಲಾ ಧರ್ಮದಲ್ಲಿ ವಿಭಿನ್ನವಾಗಿ ಪಸರಿಸಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್. ಬಾಲಾಜಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 29
  • next >

More Trending News

Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved