• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಶೈಲಜಾ

Dec 26 2024, 01:03 AM IST
ಶೃಂಗೇರಿ, ಜಾನಪದ ಕಲೆ, ಸಂಸ್ಕೃತಿ ಪರಂಪರೆ ನಮ್ಮ ಪೂರ್ವಿಕರಿಂದ ಬಂದ ಬಳುವಳಿ. ಈ ಸಂಸ್ಕೃತಿ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ ಹೇಳಿದರು.

ಗ್ರಾಮೀಣ ಭಾಗದಲ್ಲಿ ಜಾನಪದ ಕಲೆಗೆ ಹೆಚ್ಚು ಒತ್ತು

Dec 25 2024, 12:49 AM IST
ಮೀಣ ಭಾಗದಲ್ಲಿ ಜಾನಪದ ಸಾಂಸ್ಕೃತಿಕ ಕಲಾ ತಂಡಗಳಿಗೆ ಹೆಚ್ಚು ಒತ್ತು ನೀಡಬೇಕು

ಮಾ.09ಕ್ಕೆ ಜಿಲ್ಲಾಮಟ್ಟದ ಜಾನಪದ ಸಮ್ಮೇಳನ

Dec 20 2024, 12:45 AM IST
ಆನಂದಪುರದ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬಿ.ಮಂಜುನಾಥ್ ಮಾತನಾಡಿದರು.

ಸಿದ್ದಾಪುರದಲ್ಲಿ ಜಾನಪದ ಗೀತೆ, ಸಮೂಹ ಗಾಯನ, ಚರ್ಚೆ, ಚಿತ್ರಕಲಾ ಸ್ಪರ್ಧೆ

Dec 16 2024, 12:46 AM IST
ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ವೃತ್ತಿಪರತೆ, ಕೌಶಲ್ಯ ಹೊಂದುವುದು ಅನಿವಾರ್ಯ.

ಆಧುನಿಕತೆಯ ಹಾವಳಿಯಲ್ಲಿ ಜಾನಪದ ಸೌಂದರ್ಯ ನಲುಗಿಹೋಗಿದೆ: ಹಿರಿಯ ಸಾಹಿತಿ ಡಾ.ಗೊ.ರು.ಚನ್ನಬಸಪ್ಪ

Dec 08 2024, 01:16 AM IST
ಕೇಂದ್ರೀಕೃತ ಮನಸ್ಸಿನಿಂದ ಜಾನಪದ ಸಾಹಿತ್ಯವನ್ನು ಕಲಿಯಬಹುದು ಎಂದು ಹಿರಿಯ ಸಾಹಿತಿ ಹಾಗೂ ೮೭ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ.ಗೊ.ರು.ಚನ್ನಬಸಪ್ಪ ಹೇಳಿದರು. ತುಮಕೂರಿನಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ಉದ್ಘಾಟಿಸಿ ‘ಕನ್ನಡ ಜಾನಪದ ಸಂಸ್ಕೃತಿ’ ಕುರಿತು ಮಾತನಾಡಿದರು.

ಜಾನಪದ ಕಲೆ ಉಳಿಸಿ ಬೆಳೆಸಲು ಶ್ರಮಿಸಿ

Dec 06 2024, 08:58 AM IST
ಕವಿವಾಣಿ ಹೂವಾದರೆ ಜನವಾಣಿ ಬೇರು ಎಂಬಂತೆ ಯಾವುದೇ ಭಾಷೆಯಾಗಲಿ ಅದು ಸ್ವಯಂ ಸಹಜ ಭಾವದಿಂದ ಭಾವದೀಪ್ತಿಯಾಗಿ ಬಂದಿರುತ್ತದೆ

ಜಾನಪದ ಕಲೆ ಉಳಿಸುವುದು ಅಗತ್ಯ

Dec 04 2024, 12:31 AM IST
ಚಿತ್ರದುರ್ಗ: ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿರುವ ಜಾನಪದ ಕಲೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದು ನಗರಸಭೆ ಸದಸ್ಯ ಎಚ್.ಶ್ರೀನಿವಾಸ್ ಹೇಳಿದರು.

ಜಾನಪದ ವೈವಿಧ್ಯತೆ ಉಳಿಸಿ ಬೆಳೆಸುವ ಜವಾಬ್ದಾರಿ ವಿವಿ ಮೇಲಿದೆ-ಸಚಿವ ಡಾ. ಎಂ.ಸಿ. ಸುಧಾಕರ

Dec 03 2024, 12:34 AM IST
ನಮ್ಮಲ್ಲಿ ವೈವಿಧ್ಯತೆ ಇದೆ, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಜೀವನದ ಪ್ರತಿ ಹಂತದಲ್ಲಿ ವೈವಿಧ್ಯತೆ ಕಾಣುತ್ತದೆ, ಪ್ರಪಂಚದ ಬೇರೆ ದೇಶಗಳನ್ನು ನೋಡಿದಾಗ ನಮ್ಮ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಪ್ರತಿಭೆ ಅಗಾಧವಾಗಿದೆ. ಜಾನಪದ ವೈವಿಧ್ಯತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜಾನಪದ ವಿಶ್ವವಿದ್ಯಾಲಯದ ಮೇಲಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅಭಿಪ್ರಾಯಪಟ್ಟರು.

ಜಾನಪದ ಸಂಸ್ಕೃತಿ ಸಂರಕ್ಷಣೆ ಮಾಡುವುದು ಅನಿವಾರ್ಯ-ಕುಲಪತಿ ಪ್ರೊ. ಕಟ್ಟೀಮನಿ

Dec 03 2024, 12:30 AM IST
ಜಾನಪದ ಸಂಸ್ಕೃತಿ ಜೀವನದ ಸಂಪೂರ್ಣತೆ ಪ್ರತಿಬಿಂಬಿಸುತ್ತದೆ. ಹಳೆಯ ಶತಮಾನಗಳಿಂದ ಉಳಿದುಕೊಂಡು ಬಂದಿರುವ ರೂಢಿಗಳು, ಪದ್ಧತಿಗಳು, ನಂಬಿಕೆ ವ್ಯವಸ್ಥೆಗಳು ಸಮುದಾಯದ ಒಟ್ಟಾರೆ ಕಲ್ಯಾಣಕ್ಕಾಗಿ ಮತ್ತು ಮುಂದಿನ ಪೀಳಿಗೆಯ ತಿಳುವಳಿಕೆಗಾಗಿ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಆಂಧ್ರಪ್ರದೇಶದ ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ವಿ. ಕಟ್ಟೀಮನಿ ಹೇಳಿದರು.

ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ಶಾಸಕ ಪಠಾಣ ದರ್ಪ

Dec 03 2024, 12:30 AM IST
ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ. ಯಾರೂ ನನ್ನನ್ನು ಸ್ವಾಗತಿಸಲಿಲ್ಲ ಎಂದು ಸಿಟ್ಟಾದ ನೂತನ ಶಾಸಕ ಯಾಸೀರ್ ಖಾನ್ ಪಠಾಣ ವಿವಿ ಸಿಬ್ಬಂದಿ ಮೇಲೆ ಹರಿಹಾಯ್ದ ಪ್ರಸಂಗ ಸೋಮವಾರ ನಡೆಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved