ಜಾನಪದ ಪರಿಷತ್ತಿನಿಂದ ಸಂಗೀತ ಸಾಧಕರಿಗೆ ಸನ್ಮಾನ
Nov 05 2024, 12:38 AM ISTಹಳೇಬೀಡಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ನಡೆದ ಬೇಲೂರು ತಾಲೂಕು ಜಾನಪದ ಪರಿಷತ್ತಿನಿಂದ ಸಂಗೀತಾ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಐಶ್ವರ್ಯ ಜಾನಪದ ಸೇರಿದಂತೆ ಸಂಗೀತದ ವಿವಿಧ ಪ್ರಕಾರದಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡಿದ್ದಾಳೆ. ಸರಿಗಮಪ ಕಾರ್ಯಕ್ರಮದ ಮೆಟ್ಟಿಲೇರಿ, ಸಂಗೀತ ದಿಗ್ಗಜ ಹಂಸಲೇಖ ಅವರ ಮೆಚ್ಚುಗೆ ಪಡೆದಿದ್ದಾರೆ. ಬೇಲೂರು ತಾಲೂಕು ಜಾನಪದ ಪರಿಷತ್ತಿನವರು ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಉಪ ಪ್ರಾಂಶುಪಾಲ ಮುಳ್ಳಯ್ಯ ಹೇಳಿದರು.