• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರಾಷ್ಟೀಯ ಐಕ್ಯತಾ ದಿನಾಚರಣೆ

Nov 21 2024, 01:04 AM IST
ಸಾಮಾಜಿಕ ಐಕ್ಯತೆಯ ಹಿನ್ನೆಲೆಯಲ್ಲಿ ಚಳುವಳಿಗಳು ನಡೆದವು. ಐಕ್ಯತೆ ಮತ್ತು ಸಾಮರಸ್ಯದ ಚಳವಳಿಗಳಲ್ಲಿ ಅಹಿಂಸಾ ಚಳವಳಿ ಮಾದರಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ ಭಾಸ್ಕರ್ ಹೇಳಿದರು.

22 ರಂದು ರಾಜ್ಯಮಟ್ಟದ ಪಾತ್ರಾಭಿನಯ, ಜಾನಪದ ನೃತ್ಯ ಸ್ಪರ್ಧೆ

Nov 19 2024, 12:47 AM IST
State-level role-playing and folk dance competition on the 22nd

ಜಾನಪದ ಸೊಗಡಿಗೆ ಎಂದಿಗೂ ಸಾವಿಲ್ಲ: ಬಾಲಾಜಿ

Nov 17 2024, 01:15 AM IST
ಚಿಕ್ಕಮಗಳೂರು, ಜಾತ್ಯಾತೀತ ಹಾಗೂ ಧರ್ಮಾತೀತವಾದ ಜಾನಪದ ಸೊಗಡಿಗೆ ಎಂದಿಗೂ ಸಾವಿಲ್ಲ. ನಿರಂತರ ಬದಲಾವಣೆಯತ್ತ ಹೆಜ್ಜೆ ಹಾಕುವ ಜಾನಪದ ಶಕ್ತಿ ಪ್ರಪಂಚದ ಎಲ್ಲಾ ಧರ್ಮದಲ್ಲಿ ವಿಭಿನ್ನವಾಗಿ ಪಸರಿಸಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್. ಬಾಲಾಜಿ ಹೇಳಿದರು.

ಜಾನಪದ ಕಲೆಗೆ ಪ್ರಾಶಸ್ತ್ಯ ಅಗತ್ಯ

Nov 13 2024, 12:04 AM IST
ಚಿತ್ರದುರ್ಗ: ಜಾನಪದ ಕಲೆಗಳು ದೂರವಾಗುತ್ತಿರುವುದರಿಂದ ಮನುಷ್ಯ ಸಂಬಂಧಗಳ ನಡುವೆ ಬಿರುಕುಂಟಾಗಿ ದ್ವೇಷ, ಅಸೂಯೆ ಹೆಚ್ಚಾಗುತ್ತಿದೆ. ಜಾನಪದ ಕಲೆಗಳಿಗೆ ಪ್ರಾಶಸ್ತ್ಯ ನೀಡುವುದು ಅಗತ್ಯ ಎಂದು ರಂಗ ವಿಮರ್ಶಕ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಬಸವರಾಜ್ ವಿಷಾದಿಸಿದರು.

ಜಾನಪದ ಕಲೆ ಪ್ರೋತ್ಸಾಹಿಸಿ, ಕಲಾವಿದರನ್ನು ಗೌರವಿಸಿ: ಬ್ರಹ್ಮಾನಂದ ಶ್ರೀ

Nov 10 2024, 02:04 AM IST
ಪಾರಿಜಾತ ಅಭಿನಯವನ್ನು ಗುರುತಿಸಿ ನೇಪಥ್ಯದಲ್ಲಿ ಬಂದು ಅಭಿಮಾನ ಪೂರ್ವಕವಾಗಿ ಹೃದಯ ತುಂಬಿ ಮಾತನಾಡಿಸುವ ಅಭಿಮಾನಿಗಳೇ ಕಲಾವಿದರ ನಿಜವಾದ ಸಂಪತ್ತು

ಜಾನಪದ ಸಾಹಿತ್ಯಕ್ಕೆ ಶಾಂತಿ ನಾಯಕ ಕೊಡುಗೆ ಅಪಾರ

Nov 10 2024, 01:49 AM IST
ಶಾಂತಿ ನಾಯಕ ಅವರು ಪತಿಯೊಂದಿಗೆ ಬುಡಕಟ್ಟು ಜನಾಂಗದ ಬದುಕಿನ ಚಿತ್ರಣವನ್ನು ಜನಪದ ಸಾಹಿತ್ಯದ ಮೂಲಕ ಕಟ್ಟಿಕೊಟ್ಟು, ಜಾನಪದ ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ.

ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಜಾನಪದ ಅಕಾಡಮಿ ಪ್ರಶಸ್ತಿ

Nov 07 2024, 11:57 PM IST
೫೦೦ ವರ್ಷಗಳ ಹಿಂದೆ ಬದುಕಿದ ಕೋಟಿ ಚೆನ್ನಯರ ತಾಯಿಯಾದ ದೇಯಿ ಬೈದ್ಯೆತಿ ನಾಟಿ ವೈದ್ಯೆಯಾಗಿದ್ದರು. ೬೫ ವರ್ಷಗಳ ಹಿಂದೆ ಇದೇ ಗೆಜ್ಜೆಗಿರಿಯಲ್ಲಿನ ಕುಟುಂಬಕ್ಕೆ ಸೊಸೆಯಾಗಿ ಬಂದ ಲೀಲಾವತಿ ಪೂಜಾರಿ, ತಮ್ಮ ಗಂಡ ದಿ.ದೂಮಣ್ಣ ಪೂಜಾರಿ ಮತ್ತು ಅತ್ತೆ ದಿ.ಮದನು ಪೂಜಾರಿ ಅವರಿಂದ ನಾಟಿ ವೈದ್ಯಕೀಯದ ವಿದ್ಯೆ ಕಲಿತುಕೊಂಡು ಈ ಪರಂಪರೆ ಮುಂದುವರಿಸಿಕೊಂಡು ಬಂದಿದ್ದಾರೆ.

ತಂಬೂರಿ ಗುರುಬಸವಯ್ಯ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ: ಅಭಿನಂದನೆ

Nov 07 2024, 11:49 PM IST
90 ವರ್ಷದ ಗುರುಬಸವಯ್ಯ ಅವರು ನೀಲಗಾರರ ಪರಂಪರೆಯಿಂದ ಬಂದ ಅಪ್ಪಟ ದೇಶಿ ಜಾನಪದ ಕಲಾವಿದ. ಶಿಕ್ಷಣ ಇಲ್ಲದಿದ್ದರೂ ಮಂಟೆಸ್ವಾಮಿ ಮಹಾಕಾವ್ಯ, ಬಸವಣ್ಣನ ವಚನ, ಗಣಪತ್ ರಾಜನ ಕಥೆ, ಚನ್ನಿಗರಾಮ ಕಥೆ, ಮಹದೇಶ್ವರರ ಕಥೆಗಳನ್ನು ತಂಬೂರಿ ಬಾರಿಸುತ್ತಾ ನಿರಂತರವಾಗಿ ಜಾನಪದ ದಾಟಿಯಲ್ಲಿ ಹಾಡುವುದು ವಿಶೇಷ.

ಮಕ್ಕಳಿಗೆ ಶಿಕ್ಷಣ ನೀಡಿದ್ದೆ ಜಾನಪದ ಸಾಹಿತ್ಯ

Nov 06 2024, 12:44 AM IST
ಮಕ್ಕಳಿಗೆ ಶಿಕ್ಷಣ ನೀಡಿದ್ದೆ ಜಾನಪದ ಸಾಹಿತ್ಯ. ಜಾನಪದ ಸಾಹಿತ್ಯ ಅತ್ಯಂತ ಶ್ರೇಷ್ಠ ಹಾಗೂ ಮೌಲ್ಯಗಳ ಪ್ರತೀಕ ಎಂದು ಡಿವೈಎಸ್ಪಿ ಹಾಗೂ ಸಾಹಿತಿ ಬಸವರಾಜ ಯಲಿಗಾರ ಹೇಳಿದರು.

ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಗೌರಮ್ಮಗೆ ಕಸಾಪದಿಂದ ಸನ್ಮಾನ

Nov 06 2024, 12:43 AM IST
ಯಳಂದೂರು ತಾಲೂಕಿನ ಹೊನ್ನೂರು ಬೀಚಹಳ್ಳಿ ಗ್ರಾಮದಲ್ಲಿ ಜಾನಪದ ಕಲಾವಿದೆ ಗೌರಮ್ಮರವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved