• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಗ್ಗಟ್ಟಿನಿಂದ ಜಾನಪದ ಯೋಜನೆಗಳ ಜಾರಿಗೆ ಶ್ರಮಿಸಿ: ಅಂಬಳಿಕೆ ಹಿರಿಯಣ್ಣ

Aug 22 2024, 12:47 AM IST
ನಾನು ಕುಲಪತಿಯಾಗಿದ್ದ ಸಮಯದಲ್ಲಿ ೧೬ ಗ್ರಂಥ ಯೋಜನೆಗಳನ್ನು ಸಿದ್ಧಪಡಿಸಿಕೊಂಡಿದ್ದೆವು. ಹತ್ತು ಸಂಪುಟದ ಗ್ರಾಮ ಚರಿತೆ ಕೋಶ, ಹಾವೇರಿ ಜಿಲ್ಲಾ ಕ್ಷೇತ್ರ ಸವೇಕ್ಷಣೆ, ಲಂಬಾಣಿ ಸಂಸ್ಕೃತಿ ಕೋಶ, ಪದ ಸಂಸ್ಕೃತಿ ಕೋಶ ಇನ್ನಿತರ ಕೆಲವು ಯೋಜನೆಗಳನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಸರ್ಕಾರದಿಂದ ಅನುದಾನ ಸಿಗಲಿಲ್ಲ.

ಏಪ್ರಿಲ್ 19,20ರಂದು ಶಿವಮೊಗ್ಗದಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳ

Aug 20 2024, 12:45 AM IST
ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಏಪ್ರಿಲ್ 19 ಮತ್ತು 20ರಂದು ಆಯೋಜಿಸಲಾಗುವುದು

ಪಾಶ್ಚಾತ್ಯ ಸಂಸ್ಕೃತಿ ಹಾವಳಿಗೆ ಜಾನಪದ ಕಲೆಗಳು ಮೂಲೆಗುಂಪು: ಸುರೇಶ್‌

Aug 13 2024, 12:48 AM IST
ನೈತಿಕ ಮೌಲ್ಯ ಹೊಂದಿರುವ ಜಾನಪದ ಚೌಡಿಕೆ ಮೇಳದಂತಹ ಕಲೆಗಳು ಆಧುನಿಕ ಪಾಶ್ಚಾತ್ಯ ಸಂಗೀತ ಕಾರ್ಯಕ್ರಮಗಳ ಹಾವಳಿಯಿಂದ ಮೂಲೆ ಗುಂಪಾಗುತ್ತಿರುವುದು ಬೇಸರ ತರುವ ಸಂಗತಿ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್‌ ಆತಂಕ ವ್ಯಕ್ತಪಡಿಸಿದರು.

ಜಾನಪದ ಉಳಿವಿಗೆ ಯುವ ಕಲಾವಿದರ ಪ್ರೋತ್ಸಾಹ ಅತ್ಯಗತ್ಯ

Aug 01 2024, 12:29 AM IST
ಯುವ ಕಲಾವಿದರನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಿದರೆ ಜಾನಪದ ಕಲೆಗಳನ್ನು ಉಳಿಸಿ ಬೆಳಸಬಹುದಾಗಿದೆ.

ಬಾಂಧವ್ಯ ಬೆಸೆಯುವ ಜಾನಪದ ಸಂಸ್ಕೃತಿ

Jul 31 2024, 01:07 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ಜಾನಪದ ಕಲೆ ಯಾವುದೇ ಜಾತಿ, ಮತಗಳ ಬೇಧ ತೊರೆದು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿ. ಎಲ್ಲ ಜನರನ್ನು ಬಾಂಧವ್ಯದ ಬೆಸುಗೆಯಲ್ಲಿ ಬದುಕುವಂತೆ ಮಾಡುವ ಶಕ್ತಿ ಜಾನಪದ ಸಂಪ್ರದಾಯಕ್ಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಜಾನಪದ ಬಾಲಾಜಿ ತಿಳಿಸಿದರು.

ಜಾನಪದ ಸಂಭ್ರಮ: ಸ್ಥಳೀಯ ಗಾಯಕರಿಗೆ ಹೆಚ್ಚಿನ ಆದ್ಯತೆ

Jul 30 2024, 12:34 AM IST
ಚಾಮರಾಜನಗರ: ನಗರದ ಜಿಲ್ಲಾ ಕೇಂದ್ರದಲ್ಲಿ ಜಾನಪದ ಸಂಭ್ರಮ ಮೊದಲ ಕಾರ್ಯಕ್ರಮವನ್ನು ಜು. ೩೧ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಡಾ. ಉಮೇಶ್ ಹೇಳಿದರು.

ಜಿಲ್ಲಾ ಮಟ್ಟದ 5ನೇ ಜಾನಪದ ಸಮ್ಮೇಳನಾಧ್ಯಕ್ಷರಿಗೆ ಸಾಂಪ್ರದಾಯಿಕ ಆಹ್ವಾನ

Jul 30 2024, 12:30 AM IST
ಅಜ್ಜಂಪುರ, ಜಾನಪದ ಕೋಗಿಲೆ ಕೆ ಆರ್ ನಿಂಗಪ್ಪನವರ ಹುಟ್ಟೂರು ಕಲ್ಲೇನಹಳ್ಳಿಯಲ್ಲಿ ಅಕ್ಟೋಬರ್ 6 ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಮಟ್ಟದ 5ನೇ ಜಾನಪದ ಸಮ್ಮೇಳನಾಧ್ಯಕ್ಷ, ಜಾನಪದ ಕಲಾವಿದ ಕರಿಬಸಪ್ಪನವರಿಗೆ ಶಿವನಿಯ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಆಹ್ವಾನ ನೀಡಲಾಯಿತು.

ಉಡುಪಿ: ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

Jul 25 2024, 01:22 AM IST
ಆ.27ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಕರ್ನಾಟಕ ಜಾನಪದ ಪರಿಷತ್‌ ಬೆಳ್ತಂಗಡಿ ಘಟಕ ಪದಗ್ರಹಣ

Jul 25 2024, 01:16 AM IST
ಸಮಾರಂಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕಿನ್ನಿಗೋಳಿ: ಜಾನಪದ ಸಾಂಸ್ಕತಿಕ ವೈಭವ, ಆಟಿಡೊಂಜಿ ದಿನ

Jul 23 2024, 12:47 AM IST
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಯುಗಪುರುಷ ಕಿನ್ನಿಗೋಳಿ, ಹಾಗೂ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ದ. ಕ. ಜಿಲ್ಲಾ ತಾಲೂಕು ಘಟಕ ಮೂಡಬಿದಿರೆ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಜಾನಪದ ಸಾಂಸ್ಕೃತಿಕ ವೈಭವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 27
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved