• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಶ್ರಮಿಸಬೇಕು: ಜಿ.ಎಚ್.ಶ್ರೀನಿವಾಸ್

Sep 17 2024, 12:46 AM IST
ತರೀಕೆರೆ, ಎಲ್ಲಾ ಕಲೆಗಳು ಮುಂದಿನ ಪೀಳಿಗೆಗೆ ಮುಂದುವರಿಸಲು ಕರ್ನಾಟಕ ಜಾನಪದ ಪರಿಷತ್ತು ಹಾಗೂ ಎಲ್ಲ ಸಂಘ ಸಂಸ್ಥೆಗಳು ಕ್ರಿಯಾಶೀಲ ವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಜಾನಪದ ಸಾಹಿತ್ಯದಿಂದ ಬದುಕಿಗೆ ಸನ್ಮಾರ್ಗ

Sep 12 2024, 01:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಾನಪದ ಸಾಹಿತ್ಯ ಬದುಕಲು ಸನ್ಮಾರ್ಗ ತೋರಿಸಿಕೊಟ್ಟಿದೆ. ಮಾನವೀಯ ಮೌಲ್ಯಗಳನ್ನು ಕಾಪಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ರಮೇಶ ದೇಸಾಯಿ ಹೇಳಿದರು. ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಜಾನಪದ ಚಿಂತನ ಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದರು.

ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದ

Sep 09 2024, 01:33 AM IST
ಅಜ್ಜಂಪುರ, ಪ್ರಪಂಚದ ಎಲ್ಲ ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದವೇ ಆಗಿದೆ ಎಂದು ತರೀಕೆರೆ ಕ್ಷೇತ್ರದ ಶಾಸಕ ಜೆ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಸೆ.8ಕ್ಕೆ ಕಸಬಾ ಹೋಬಳಿಯಲ್ಲಿ ಪ್ರಥಮ ಜಾನಪದ ಸಮ್ಮೇಳನ

Sep 04 2024, 01:51 AM IST
ಸೆ.8 ರಂದು ತಾಲೂಕು ಕರ್ನಾಟಕ ಜಾನಪದ ಪರಿಷತ್ತು ಅಜ್ಜಂಪುರ ಘಟಕದಿಂದ ಮುದಿಗೆರೆಯಲ್ಲಿ ನಡೆಯಲಿರುವ ಅಜ್ಜಂಪುರ ಕಸಬಾ ಹೋಬಳಿ ಮಟ್ಟದ ಪ್ರಥಮ ಜಾನಪದ ಸಮ್ಮೇಳನದ ಪ್ರಯುಕ್ತ ಸಮ್ಮೇಳನಾಧ್ಯಕ್ಷರಿಗೆ ಸಾಂಪ್ರದಾಯಿಕ ಆಹ್ವಾನ ನೀಡಲಾಯಿತು.

ಜಾನಪದ ಕಲೆ ಜೀವನ ಪ್ರತಿ ಹಂತದಲ್ಲೂ ಬೆರೆತು ಉಸಿರಾಗಿದೆ: ಡಿ.ಪಿ.ಸ್ವಾಮಿ

Sep 03 2024, 01:39 AM IST
ಆಧುನಿಕ ಜಗತ್ತಿನಲ್ಲಿ ಜಾನಪದ ಕಲೆ ನಶಿಸುತ್ತಿರುವುದು ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಆಧುನಿಕ ಸಂಗೀತದಿಂದಾಗಿ ಜಾನಪದ ಕಲೆ ನಶಿಸುತ್ತಿರುವುದು ನಿಜಕ್ಕೂ ದುರಂತ. ನಮ್ಮ ಈ ಪಾರಂಪರಿಕ ಜಾನಪದ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಉಳಿಸುವ ಕೆಲಸವನ್ನು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಾಡಬೇಕು.

ಡಿಜೆ ಸಂಸ್ಕೃತಿ ಬಿಟ್ಟು ಜಾನಪದ ಕಲೆಗಳಿಗೆ ಪ್ರೋತ್ಸಾಹಿಸಿ-ಗಿರೀಶ

Sep 02 2024, 02:07 AM IST
ಹಬ್ಬ ಹರಿದಿನಗಳು ಪ್ರತಿಯೊಬ್ಬರಿಗೂ ಮಾನಸಿಕ ನೆಮ್ಮದಿ ಕೊಡುವಂತಿರಬೇಕು, ಆ ನಿಟ್ಟಿನಲ್ಲಿ ಈ ವರ್ಷದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಇಲಾಖೆಯ ನಿಯಮದಂತೆ ವಿಜೃಂಭಣೆಯಿಂದ ಆಚರಿಸಿ ಎಂದು ಡಿವೈಎಸ್‌ಪಿ ಗಿರೀಶ ಬೋಜಣ್ಣನವರ ಮನವಿ ಮಾಡಿದರು.

ಜೀವನ ಪದ್ಧತಿಯ ಜಾನಪದ ಉಳಿವು ಅಗತ್ಯ: ವೆಂಕಟ್‌ ರಾಜ

Aug 30 2024, 01:11 AM IST
ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ‘ಜಾನಪದ ವೈವಿಧ್ಯ ಕಾರ್ಯಕ್ರಮ’ನಡೆಯಿತು.

ಜಾನಪದ, ಅಧ್ಯಾತ್ಮ ಒಂದೇ ನಾಣ್ಯದ ಮುಖಗಳಿದ್ದಂತೆ: ಶಿವಬಸವ ಶ್ರೀಗಳು

Aug 29 2024, 12:45 AM IST
ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಚಿಂತನಗೋಷ್ಠಿ ನಡೆಯಿತು. ವಿರಕ್ತಮಠದ ಶಿವಬಸವ ಶ್ರೀಗಳು ಮಾತನಾಡಿ, ಜನಪದ ಹಾಗೂ ಅಧ್ಯಾತ್ಮದ ಸಂಬಂಧ ವಿವರಿಸಿದರು.

ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ: ಮುನೀರ್ ಅಹಮದ್

Aug 28 2024, 12:52 AM IST
ಪರಂಪರಾಗತ ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ ಎಂದು ಎಸ್‌ ಐ ಮುನೀರ್‌ ಅಹಮ್ಮದ್‌ ಹೇಳಿದರು. ವಿದ್ಯಾರ್ಥಿಗಳತ್ತ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲೆಗಳ ಉಳುವಿಗೆ ಸಂಕಲ್ಪ ಮಾಡಿ: ಡಾ.ಹಿ.ಚಿ.ಬೋರಲಿಂಗಯ್ಯ

Aug 28 2024, 12:49 AM IST
ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನಪದ ಕಲಾ ಪ್ರಕಾರಗಳ ವೈವಿಧ್ಯತೆಯು ಮಂಡ್ಯ ಜಿಲ್ಲೆಯಲ್ಲಿ ಜೀವಂತವಾಗಿದೆ. ರಾಮನಗರ ಜಿಲ್ಲೆ ಬಳಿ ಜಾನಪದ ಲೋಕವನ್ನು ಸ್ಥಾಪಿಸಿ ಕಲೆಗಳ ಉಳಿವು ಹಾಗೂ ಸಂರಕ್ಷಣೆಗೆ ಪಣ ತೊಟ್ಟವರು ಡಾ. ಎಚ್.ಎಲ್.ನಾಗೇಗೌಡರು ನಾಗಮಂಗಲ ತಾಲೂಕಿನವರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 29
  • next >

More Trending News

Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved